ETV Bharat / state

ಮುಂಬೈಗೆ ತೆರಳಿದ ಅತೃಪ್ತ ಶಾಸಕ ಆನಂದ್ ಸಿಂಗ್ - undefined

ನಿನ್ನೆ ಮುಂಬೈನಿಂದ ಬೆಂಗಳೂರಿಗೆ ಬಂದಿದ್ದ ವಿಜಯನಗರ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಇಂದು ಅಧಿವೇಶನದಲ್ಲಿ ಭಾಗವಹಿಸುತ್ತಾರೆ ಅಂತ ಹೇಳಲಾಗ್ತಿತ್ತು. ಆದರೆ ಅಧಿವೇಶನದಲ್ಲಿ ಪಾಲ್ಗೊಂಡಿರಲಿಲ್ಲ.

ಆನಂದ್ ಸಿಂಗ್
author img

By

Published : Jul 12, 2019, 6:53 PM IST

ಬೆಂಗಳೂರು: ‌ಬೆಂಗಳೂರಿನಿಂದ ಹೊರಟ ಅತೃಪ್ತ ಶಾಸಕ ಆನಂದ್ ಸಿಂಗ್‌ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ಥಾಣದಿಂದ ಮುಂಬೈಗೆ ಪ್ರಯಾಣ ಬೆಳೆಸಿದರು.

ಸುಮಾರು 05:40ರ ಸಮಯದಲ್ಲಿ ವಿಮಾನದಲ್ಲಿ ಮುಂಬೈಗೆ ತೆರಳಿದ್ದಾರೆ. ನಿನ್ನೆ ಮುಂಬೈನಿಂದ ಬೆಂಗಳೂರಿಗೆ ಬಂದಿದ್ದ ವಿಜಯನಗರ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಇಂದು ಅಧಿವೇಶನದಲ್ಲಿ ಭಾಗವಹಿಸುತ್ತಾರೆ ಅಂತ ಹೇಳಲಾಗುತ್ತಿತ್ತು. ಆದರೆ ಅಧಿವೇಶನದಲ್ಲಿ ಪಾಲ್ಗೊಳ್ಳದೆ ಸಂಜೆಯವರೆಗೂ ಬೆಂಗಳೂರಿನಲ್ಲಿ ಇದ್ದು, ಮುಂಬೈಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಶಾಸಕ ಆನಂದ್ ಸಿಂಗ್

ಬೆಂಗಳೂರು: ‌ಬೆಂಗಳೂರಿನಿಂದ ಹೊರಟ ಅತೃಪ್ತ ಶಾಸಕ ಆನಂದ್ ಸಿಂಗ್‌ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ಥಾಣದಿಂದ ಮುಂಬೈಗೆ ಪ್ರಯಾಣ ಬೆಳೆಸಿದರು.

ಸುಮಾರು 05:40ರ ಸಮಯದಲ್ಲಿ ವಿಮಾನದಲ್ಲಿ ಮುಂಬೈಗೆ ತೆರಳಿದ್ದಾರೆ. ನಿನ್ನೆ ಮುಂಬೈನಿಂದ ಬೆಂಗಳೂರಿಗೆ ಬಂದಿದ್ದ ವಿಜಯನಗರ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಇಂದು ಅಧಿವೇಶನದಲ್ಲಿ ಭಾಗವಹಿಸುತ್ತಾರೆ ಅಂತ ಹೇಳಲಾಗುತ್ತಿತ್ತು. ಆದರೆ ಅಧಿವೇಶನದಲ್ಲಿ ಪಾಲ್ಗೊಳ್ಳದೆ ಸಂಜೆಯವರೆಗೂ ಬೆಂಗಳೂರಿನಲ್ಲಿ ಇದ್ದು, ಮುಂಬೈಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಶಾಸಕ ಆನಂದ್ ಸಿಂಗ್
Intro:KN_BNG_07_12_Anand Singh_ Ambarish_7203301
Slug: ಕೆಐಎಎಲ್ ನಲ್ಲಿ ವಿಮಾನವೇರಿದ ಅತೃಪ್ತ ಶಾಸಕ ಆನಂದ್ ಸಿಂಗ್

ಬೆಂಗಳೂರು: ‌ಬೆಂಗಳೂರಿನಿಂದ ಹೊರಟ ಅತೃಪ್ತ ಶಾಸಕ ಆನಂದ್ ಸಿಂಗ್‌ ಕೆಂಪೇಗೌಡ ಅಂತರಾಷ್ಟ್ರೀಯಾ ವಿಮಾನ ನಿಲ್ಥಾಣ ಮುಖಾಂತರ ಪ್ರಯಾಣ ಬೆಳೆಸಿದ್ರು.05:40 ರ ವಿಮಾನದಲ್ಲಿ ಮುಂಬೈಗೆ ತೆರಳುತ್ತಿರೂ ಸಾದ್ಯತೆ ಇದೆ.. ನಿನ್ನೆ ಮುಂಬೈನಿಂದ ಬೆಂಗಳೂರಿಗೆ ಬಂದಿದ್ದ ವಿಜಯನಗರ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಇಂದು ಅಧಿವೇಶನದಲ್ಲಿ ಭಾಗವಹಿಸುತ್ತಾರೆ ಅಂತ ಹೇಳಲಾಗ್ತಿತ್ತು.. ಆದರೆ ಅಧಿವೇಶನದಲ್ಲಿ ಪಾಲ್ಗೊಳ್ಳದೆ ಸಂಜೆಯವರೆಗೂ ಬೆಂಗಳೂರಿನಲ್ಲಿ ಇದ್ದು ಇಂದು ಸಂಜೆ ವಿಮಾನದ ಮೂಲಕ ಹೊರಟಿದ್ದಾರೆ.. ಮುಂಬೈಗೆ ಹೊರಡುವ ಸಾದ್ಯತೆ ಇದೆ ಎನ್ನಲಾಗ್ತಿದೆ..
Body:NoConclusion:No

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.