ETV Bharat / state

ಮೀಟರ್ ಬಡ್ಡಿ ದಂಧೆಕೋರರ ಕಿರುಕುಳ: ತಾಯಿ‌‌-ಮಗ ಆತ್ಮಹತ್ಮೆ

author img

By

Published : Jun 2, 2019, 7:01 PM IST

ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ತಾಯಿ‌‌-ಮಗ ಡೆತ್​ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ವಿಭೂತಿಪುರ‌ದಲ್ಲಿ ನಡೆದಿದೆ.

Bangalore

ಬೆಂಗಳೂರು: ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ತಾಯಿ‌‌-ಮಗ ಮರಣಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ವಿಭೂತಿಪುರ‌ದ ಮನೆಯೊಂದಲ್ಲಿ ನಡೆದಿದೆ.

ಗೀತಾಬಾಯಿ (34), ಹಾಗು ಮಗ ವರುಣ್ ರಾವ್ (12) ಆತ್ಮಹತ್ಯೆಗೆ ಶರಣಾದವರು.

ಎರಡು ವರ್ಷಗಳ ಹಿಂದೆ ಸುಧಾ ಎಂಬುವರಿಂದ ಗೀತಾಬಾಯಿ 40 ಸಾವಿರ ರೂ ಸಾಲ ಪಡೆದುಕೊಂಡಿದ್ದರಂತೆ. ಹಂತ ಹಂತವಾಗಿ ಬಡ್ಡಿ ಸಮೇತ ಸಾಲ ತೀರಿಸಿದರೂ ಪುನಃ ಮನೆಗೆ ಬಂದು ಹಣ ನೀಡುವಂತೆ ಒತ್ತಾಯಿಸುತ್ತಿದ್ದರು.‌ ನಾಲ್ಕು ದಿನಗಳ ಹಿಂದೆ ಸುಧಾ ಹಾಗೂ ಆಕೆಯ ಸಹಚರರು ಮನೆಗೆ ಬಂದು ಗಲಾಟೆ ಮಾಡಿದ್ದಾರೆ.

ಮೀಟರ್ ಬಡ್ಡಿ ದಂಧೆಕೋರರ ಕಿರುಕುಳದಿಂದ ಮನನೊಂದ‌ ಗೀತಾಬಾಯಿ‌ ಮನೆಯಲ್ಲಿ ಯಾರು ಇಲ್ಲದ ವೇಳೆ ಮಗನೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪತಿ ಸುರೇಶ್, ಕಿರುಕುಳ ನೀಡಿದ ಆರೋಪದಡಿ ಸುಧಾ ವಿರುದ್ಧ ಹೆಚ್ಎಎಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಬೆಂಗಳೂರು: ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ತಾಯಿ‌‌-ಮಗ ಮರಣಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ವಿಭೂತಿಪುರ‌ದ ಮನೆಯೊಂದಲ್ಲಿ ನಡೆದಿದೆ.

ಗೀತಾಬಾಯಿ (34), ಹಾಗು ಮಗ ವರುಣ್ ರಾವ್ (12) ಆತ್ಮಹತ್ಯೆಗೆ ಶರಣಾದವರು.

ಎರಡು ವರ್ಷಗಳ ಹಿಂದೆ ಸುಧಾ ಎಂಬುವರಿಂದ ಗೀತಾಬಾಯಿ 40 ಸಾವಿರ ರೂ ಸಾಲ ಪಡೆದುಕೊಂಡಿದ್ದರಂತೆ. ಹಂತ ಹಂತವಾಗಿ ಬಡ್ಡಿ ಸಮೇತ ಸಾಲ ತೀರಿಸಿದರೂ ಪುನಃ ಮನೆಗೆ ಬಂದು ಹಣ ನೀಡುವಂತೆ ಒತ್ತಾಯಿಸುತ್ತಿದ್ದರು.‌ ನಾಲ್ಕು ದಿನಗಳ ಹಿಂದೆ ಸುಧಾ ಹಾಗೂ ಆಕೆಯ ಸಹಚರರು ಮನೆಗೆ ಬಂದು ಗಲಾಟೆ ಮಾಡಿದ್ದಾರೆ.

ಮೀಟರ್ ಬಡ್ಡಿ ದಂಧೆಕೋರರ ಕಿರುಕುಳದಿಂದ ಮನನೊಂದ‌ ಗೀತಾಬಾಯಿ‌ ಮನೆಯಲ್ಲಿ ಯಾರು ಇಲ್ಲದ ವೇಳೆ ಮಗನೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪತಿ ಸುರೇಶ್, ಕಿರುಕುಳ ನೀಡಿದ ಆರೋಪದಡಿ ಸುಧಾ ವಿರುದ್ಧ ಹೆಚ್ಎಎಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Intro:nullBody:ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ತಾಯಿ‌‌- ಮಗ ಡೆತ್ ನೋಟ್ ಬರೆದು ಆತ್ಮಹತ್ಮೆ

ಬೆಂಗಳೂರು: ರಾಜಧಾನಿಯಲ್ಲಿ ಫೈನಾನ್ಸಿಯರ್ ಕಿರುಕುಳಕ್ಕೆ ಬೇಸತ್ತು ತಾಯಿ‌‌- ಮಗ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗೀತಾಬಾಯಿ (34) ಮಗ ವರುಣ್ ರಾವ್ (12) ಆತ್ಮಹತ್ಯೆಗೆ ಶರಣಾದವರು. ಹೆಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ವಿಭೂತಿಪುರ‌ ಮನೆಯೊಂದಲ್ಲಿ ಈ ಘಟನೆ ನಡೆದಿದೆ.
ಎರಡು ವರ್ಷಗಳ ಹಿಂದೆ ಸುಧಾ ಎಂಬುವರಿಂದ ಗೀತಾಬಾಯಿ 40 ಸಾವಿರ ಸಾಲ ಪಡೆದುಕೊಂಡಿದ್ದರಂತೆ. ಹಂತ ಹಂತವಾಗಿ ಬಡ್ಡಿ ಸಮೇತ ಸಾಲ ತೀರಿಸಿದರೂ ಪುನಃ ಮನೆಗೆ ಬಂದು ಹಣ ನೀಡುವಂತೆ ಒತ್ತಾಯಿಸುತ್ತಿದ್ದರು.‌ ನಾಲ್ಕು ದಿನಗಳ ಹಿಂದೆ ಸುಧಾ ಹಾಗೂ ಆಕೆಯ ಸಹಚರರು ಮನೆಗೆ ಬಂದು ಗಲಾಟೆ ಮಾಡಿದ್ದರು. ಮೀಟರ್ ಬಡ್ಡಿ ದಂಧೆಕೋರರ ಕಿರುಕುಳದಿಂದ ಮನನೊಂದ‌ ಗೀತಾಬಾಯಿ‌ ಮನೆಯಲ್ಲಿ ಯಾರು ಇಲ್ಲದ ವೇಳೆ ಮಗನೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ಸುರೇಶ್, ಕಿರುಕುಳ ನೀಡಿದ ಆರೋಪದಡಿ ಸುಧಾ ವಿರುದ್ಧ ಹೆಚ್ಎಎಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.Conclusion:null

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.