ETV Bharat / state

ಬಿಜೆಪಿಯ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಿಲ್ಲ: ಸಿಬಿಐ ದಾಳಿ ಕುರಿತು ಡಿ.ಕೆ ಸುರೇಶ್​ ಪ್ರತಿಕ್ರಿಯೆ

author img

By

Published : Oct 5, 2020, 3:56 PM IST

ಎಲ್ಲ ರಾಜಕೀಯ ಷಡ್ಯಂತ್ರಗಳನ್ನು ಎದುರಿಸಿ ಜಯಿಸಿ ಬರುವ ಶಕ್ತಿಯನ್ನು ಆ ದೇವರು ನಮಗೆ ಕರುಣಿಸಿದ್ದಾನೆ. ಹಾಗಾಗಿ ಅಭಿಮಾನಿಗಳು ವಿಚಲಿತರಾಗುವುದು ಬೇಡ ಎಂದು ಸಂಸದ ಡಿ.ಕೆ ಸುರೇಶ್​ ಮನವಿ ಮಾಡಿದ್ದಾರೆ.

MP DK Suresh Reaction about CBI Ride
ಡಿ.ಕೆ ಸಹೋದರರ ಮನೆ ಮೇಲೆ ಸಿಬಿಐ ದಾಳಿ

ಬೆಂಗಳೂರು : ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಕಡೆಯಿಂದ ಬಂದ ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಾಗಲಿ ಮತ್ತು ಕುಗ್ಗುವುದಾಗಲಿ ದೂರದ ಮಾತು. ರಾಜಕೀಯವನ್ನು ರಾಜಕೀಯವಾಗಿ ಎದುರಿಸಲು ನಾವು ಸದಾ ಸಿದ್ದರಿದ್ದೇವೆ ಎಂದು ತಮ್ಮ ನಿವಾಸದ ಮೇಲಿನ ಸಿಬಿಐ ದಾಳಿ ಕುರಿತು ಸಂಸದ ಡಿ.ಕೆ ಸುರೇಶ್​ ಪ್ರತಿಕ್ರಿಯಿಸಿದ್ದಾರೆ.

  • ಈ ಎಲ್ಲಾ ರಾಜಕೀಯ ಷಡ್ಯಂತ್ರಗಳನ್ನು ಎದುರಿಸಿ ಜಯಿಸಿ ಬರುವ ಶಕ್ತಿಯನ್ನು ಆ ದೇವರು ನಮಗೆ ಕರುಣಿಸಿದ್ದಾನೆ. ಹಾಗಾಗಿ ಅಭಿಮಾನಿಗಳು ವಿಚಲಿತರಾಗುವುದು ಬೇಡ. ನಿಮ್ಮ ಆಶೀರ್ವಾದ ಹಾರೈಕೆ ಸದಾ ಹೀಗೇ ಇರಲಿ.@INCIndia @INCKarnataka @tv9kannada @suvarnanewstv @publictvnews @Vijaykarnataka @prajavani @News18Kannada

    — DK Suresh (@DKSureshINC) October 5, 2020 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್​ ಮಾಡಿರುವ ಅವರು, ಇಂದು ಮುಂಜಾನೆಯ ವೇಳೆಗೆ ನಮ್ಮ ಮನೆಯ ಮೇಲೆ ಸಿಬಿಐ ದಾಳಿ ನಡೆದಿದೆ. ಕಾನೂನಿನ ಚೌಕಟ್ಟಿನಲ್ಲಿ ಅಧಿಕಾರಿಗಳಿಗೆ ಎಲ್ಲ ರೀತಿಯಲ್ಲೂ ನಮ್ಮ ಕಡೆಯಿಂದ ಸಂಪೂರ್ಣವಾದ ಸ್ಪಂದನೆ ಸಿಕ್ಕಿದೆ. ಮುಂದೆಯೂ ಸಹ ಸಿಗಲಿದೆ. ಈ ಎಲ್ಲ ರಾಜಕೀಯ ಷಡ್ಯಂತ್ರಗಳನ್ನು ಎದುರಿಸಿ ಜಯಿಸಿ ಬರುವ ಶಕ್ತಿಯನ್ನು ಆ ದೇವರು ನಮಗೆ ಕರುಣಿಸಿದ್ದಾನೆ. ಹಾಗಾಗಿ ಅಭಿಮಾನಿಗಳು ವಿಚಲಿತರಾಗುವುದು ಬೇಡ. ನಿಮ್ಮ ಆಶೀರ್ವಾದ ಹಾರೈಕೆ ಸದಾ ಹೀಗೇ ಇರಲಿ ಎಂದಿದ್ದಾರೆ.

  • ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಕಡೆಯಿಂದ ಬಂದ ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಾಗಲಿ ಮತ್ತು ಕುಗ್ಗುವುದಾಗಲಿ ದೂರದ ಮಾತು. ರಾಜಕೀಯವನ್ನು ರಾಜಕೀಯವಾಗಿ ಎದುರಿಸಲು ನಾವು ಸದಾ ಸಿದ್ದರಿದ್ದೇವೆ.

    ಈ ವಿಚಾರದಲ್ಲಿ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಧೃತಿಗೆಡುವ ಅವಶ್ಯಕತೆ ಇಲ್ಲ.

    — DK Suresh (@DKSureshINC) October 5, 2020 " class="align-text-top noRightClick twitterSection" data=" ">
  • ಇಂದು ಮುಂಜಾನೆಯ ವೇಳೆಗೆ ನಮ್ಮ ಮನೆಯ ಮೇಲೆ ಸಿಬಿಐ ದಾಳಿ ನಡೆದಿದೆ. ಕಾನೂನಿನ ಚೌಕಟ್ಟಿನಲ್ಲಿ ಅಧಿಕಾರಿಗಳಿಗೆ ಎಲ್ಲಾ ರೀತಿಯಲ್ಲೂ ನಮ್ಮ ಕಡೆಯಿಂದ ಸಂಪೂರ್ಣವಾದ ಸ್ಪಂದನೆ ಸಿಕ್ಕಿದೆ. ಮುಂದೆಯೂ ಸಹ ಸಿಗಲಿದೆ.

    — DK Suresh (@DKSureshINC) October 5, 2020 " class="align-text-top noRightClick twitterSection" data=" ">

ಅಕ್ರಮ ಆಸ್ತಿ ಗಳಿಗೆ ಆರೋಪದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಮತ್ತು ಸಹೋದರ ಸಂಸದ ಡಿ.ಕೆ ಸುರೇಶ್​ ನಿವಾಸ ಸೇರಿದ ಒಟ್ಟು 15 ಕಡೆಗಳಲ್ಲಿ ಸಿಬಿಐ ದಾಳಿ ನಡೆಸಿದೆ. ಇದನ್ನು ವಿರೋಧಿಸಿ ರಾಜ್ಯಾದ್ಯಂತ ಅಭಿಮಾನಿಗಳು ತೀವ್ರ ಪ್ರತಿಭಟನೆ ಮಾಡುತ್ತಿದ್ದಾರೆ.

ಬೆಂಗಳೂರು : ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಕಡೆಯಿಂದ ಬಂದ ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಾಗಲಿ ಮತ್ತು ಕುಗ್ಗುವುದಾಗಲಿ ದೂರದ ಮಾತು. ರಾಜಕೀಯವನ್ನು ರಾಜಕೀಯವಾಗಿ ಎದುರಿಸಲು ನಾವು ಸದಾ ಸಿದ್ದರಿದ್ದೇವೆ ಎಂದು ತಮ್ಮ ನಿವಾಸದ ಮೇಲಿನ ಸಿಬಿಐ ದಾಳಿ ಕುರಿತು ಸಂಸದ ಡಿ.ಕೆ ಸುರೇಶ್​ ಪ್ರತಿಕ್ರಿಯಿಸಿದ್ದಾರೆ.

  • ಈ ಎಲ್ಲಾ ರಾಜಕೀಯ ಷಡ್ಯಂತ್ರಗಳನ್ನು ಎದುರಿಸಿ ಜಯಿಸಿ ಬರುವ ಶಕ್ತಿಯನ್ನು ಆ ದೇವರು ನಮಗೆ ಕರುಣಿಸಿದ್ದಾನೆ. ಹಾಗಾಗಿ ಅಭಿಮಾನಿಗಳು ವಿಚಲಿತರಾಗುವುದು ಬೇಡ. ನಿಮ್ಮ ಆಶೀರ್ವಾದ ಹಾರೈಕೆ ಸದಾ ಹೀಗೇ ಇರಲಿ.@INCIndia @INCKarnataka @tv9kannada @suvarnanewstv @publictvnews @Vijaykarnataka @prajavani @News18Kannada

    — DK Suresh (@DKSureshINC) October 5, 2020 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್​ ಮಾಡಿರುವ ಅವರು, ಇಂದು ಮುಂಜಾನೆಯ ವೇಳೆಗೆ ನಮ್ಮ ಮನೆಯ ಮೇಲೆ ಸಿಬಿಐ ದಾಳಿ ನಡೆದಿದೆ. ಕಾನೂನಿನ ಚೌಕಟ್ಟಿನಲ್ಲಿ ಅಧಿಕಾರಿಗಳಿಗೆ ಎಲ್ಲ ರೀತಿಯಲ್ಲೂ ನಮ್ಮ ಕಡೆಯಿಂದ ಸಂಪೂರ್ಣವಾದ ಸ್ಪಂದನೆ ಸಿಕ್ಕಿದೆ. ಮುಂದೆಯೂ ಸಹ ಸಿಗಲಿದೆ. ಈ ಎಲ್ಲ ರಾಜಕೀಯ ಷಡ್ಯಂತ್ರಗಳನ್ನು ಎದುರಿಸಿ ಜಯಿಸಿ ಬರುವ ಶಕ್ತಿಯನ್ನು ಆ ದೇವರು ನಮಗೆ ಕರುಣಿಸಿದ್ದಾನೆ. ಹಾಗಾಗಿ ಅಭಿಮಾನಿಗಳು ವಿಚಲಿತರಾಗುವುದು ಬೇಡ. ನಿಮ್ಮ ಆಶೀರ್ವಾದ ಹಾರೈಕೆ ಸದಾ ಹೀಗೇ ಇರಲಿ ಎಂದಿದ್ದಾರೆ.

  • ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಕಡೆಯಿಂದ ಬಂದ ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಾಗಲಿ ಮತ್ತು ಕುಗ್ಗುವುದಾಗಲಿ ದೂರದ ಮಾತು. ರಾಜಕೀಯವನ್ನು ರಾಜಕೀಯವಾಗಿ ಎದುರಿಸಲು ನಾವು ಸದಾ ಸಿದ್ದರಿದ್ದೇವೆ.

    ಈ ವಿಚಾರದಲ್ಲಿ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಧೃತಿಗೆಡುವ ಅವಶ್ಯಕತೆ ಇಲ್ಲ.

    — DK Suresh (@DKSureshINC) October 5, 2020 " class="align-text-top noRightClick twitterSection" data=" ">
  • ಇಂದು ಮುಂಜಾನೆಯ ವೇಳೆಗೆ ನಮ್ಮ ಮನೆಯ ಮೇಲೆ ಸಿಬಿಐ ದಾಳಿ ನಡೆದಿದೆ. ಕಾನೂನಿನ ಚೌಕಟ್ಟಿನಲ್ಲಿ ಅಧಿಕಾರಿಗಳಿಗೆ ಎಲ್ಲಾ ರೀತಿಯಲ್ಲೂ ನಮ್ಮ ಕಡೆಯಿಂದ ಸಂಪೂರ್ಣವಾದ ಸ್ಪಂದನೆ ಸಿಕ್ಕಿದೆ. ಮುಂದೆಯೂ ಸಹ ಸಿಗಲಿದೆ.

    — DK Suresh (@DKSureshINC) October 5, 2020 " class="align-text-top noRightClick twitterSection" data=" ">

ಅಕ್ರಮ ಆಸ್ತಿ ಗಳಿಗೆ ಆರೋಪದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಮತ್ತು ಸಹೋದರ ಸಂಸದ ಡಿ.ಕೆ ಸುರೇಶ್​ ನಿವಾಸ ಸೇರಿದ ಒಟ್ಟು 15 ಕಡೆಗಳಲ್ಲಿ ಸಿಬಿಐ ದಾಳಿ ನಡೆಸಿದೆ. ಇದನ್ನು ವಿರೋಧಿಸಿ ರಾಜ್ಯಾದ್ಯಂತ ಅಭಿಮಾನಿಗಳು ತೀವ್ರ ಪ್ರತಿಭಟನೆ ಮಾಡುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.