ಬೆಂಗಳೂರು: ಲಾಕ್ಡೌನ್ನಿಂದ ಆಗಿರುವ ಆರ್ಥಿಕ ನಷ್ಟವನ್ನು ತುಂಬಲು ಪ್ರಧಾನಮಂತ್ರಿ ನರೇಂದ್ರ ಮೋದಿ ವಿವಿಧ ವಲಯಗಳಿಗೆ 20 ಲಕ್ಷ ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ. ಇದು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಹೊಸ ಆಶಾಭಾವನೆ ಮೂಡಿಸಿದೆ ಎಂದು ಕಾಸಿಯಾ ಸಂಘದ ಅಧ್ಯಕ್ಷ ರಾಜು ಅಭಿಪ್ರಾಯಪಟ್ಟಿದ್ದಾರೆ.
ವಿಶೇಷ ಅನುದಾನ ಘೋಷಣೆಯಿಂದ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ ಆಶಾಭಾವನೆ - ವಿಶೇಷ ಅನುದಾನ ಘೋಷಣೆ ಲೇಟೆಸ್ಟ್ ಸುದ್ದಿ
ಕೇಂದ್ರ ಸರ್ಕಾರದ 20 ಲಕ್ಷ ಕೋಟಿ ರೂ. ವಿಶೇಷ ಅನುದಾನ ಘೋಷಣೆಯಿಂದ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಆಶಾಭಾವನೆ ಮೂಡಿಸಿದೆ.
ಕಾಸಿಯಾ ಸಂಘದ ಅಧ್ಯಕ್ಷ ರಾಜು
ಬೆಂಗಳೂರು: ಲಾಕ್ಡೌನ್ನಿಂದ ಆಗಿರುವ ಆರ್ಥಿಕ ನಷ್ಟವನ್ನು ತುಂಬಲು ಪ್ರಧಾನಮಂತ್ರಿ ನರೇಂದ್ರ ಮೋದಿ ವಿವಿಧ ವಲಯಗಳಿಗೆ 20 ಲಕ್ಷ ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ. ಇದು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಹೊಸ ಆಶಾಭಾವನೆ ಮೂಡಿಸಿದೆ ಎಂದು ಕಾಸಿಯಾ ಸಂಘದ ಅಧ್ಯಕ್ಷ ರಾಜು ಅಭಿಪ್ರಾಯಪಟ್ಟಿದ್ದಾರೆ.