ETV Bharat / state

ಸಚಿವ ಸುಧಾಕರ್‌ ಹೇಳಿಕೆಗೆ ಕೈ ಮುಗಿದ ವಾರ್ತಾ ಸಚಿವ ಸಿ.ಸಿ ಪಾಟೀಲ್

author img

By

Published : Mar 24, 2021, 9:03 PM IST

ವಾರ್ತಾ ಮತ್ತು ಪ್ರಸಾರ ಇಲಾಖೆ ಸಚಿವರಾದ ಸಿ.ಸಿ‌‌ ಪಾಟೀಲ್, ಕನ್ನಡ ಚಿತ್ರರಂಗದ ಸಮಸ್ಯೆಗಳ ಕುರಿತು ಚರ್ಚೆ ಮಾಡೋದಕ್ಕೆ ಫಿಲ್ಮ್ ಚೇಂಬರ್‌ಗೆ ಬಂದಿದ್ದ ವೇಳೆ ಸಚಿವ ಸುಧಾಕರ್ ಹೇಳಿಕೆಗೆ ಕೈ ಮುಗಿದರು.

ಸಿ.ಸಿ ಪಾಟೀಲ್
ಸಿ.ಸಿ ಪಾಟೀಲ್

ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ವಿವಾದಿತ ಹೇಳಿಕೆಗೆ ಪರ ವಿರೋಧ ಪ್ರತಿಕ್ರಿಯೆ ವ್ಯಕ್ತವಾಗಿದೆ.

ವಾರ್ತಾ ಮತ್ತು ಪ್ರಸಾರ ಇಲಾಖೆ ಸಚಿವರಾದ ಸಿ.ಸಿ‌‌ ಪಾಟೀಲ್, ಕನ್ನಡ ಚಿತ್ರರಂಗದ ಸಮಸ್ಯೆಗಳ ಕುರಿತು ಚರ್ಚೆ ಮಾಡೋದಕ್ಕೆ ಫಿಲ್ಮ್ ಚೇಂಬರ್‌ಗೆ ಬಂದಿದ್ದ ವೇಳೆ ಸಚಿವ ಸುಧಾಕರ್ ಹೇಳಿಕೆ ಕುರಿತ ಪ್ರಶ್ನೆಗೆ, ನಾನು ಏನ್ ಹೇಳಲಿ, ಈ ಹೇಳಿಕೆಯಿಂದ ಸದನವೇ ಹಾಳಾಗಿದೆ. ಸದನದಲ್ಲಿ ಕಾಂಗ್ರೆಸ್‌ನವರು ಚರ್ಚೆ ಮಾಡೋಕೆ ಬಿಡಲಿಲ್ಲ ಎಂದು ಹೇಳುತ್ತಾ ಕೈ ಮುಗಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಸಿ.ಸಿ ಪಾಟೀಲ್

ಬೆಂಗಳೂರಿನ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ದುಂದುವೆಚ್ಚದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ಕೊರೊನಾ ಇರುವುದರಿಂದ ನಮ್ಮ ಸರ್ಕಾರ ಯಾವುದೇ ದುಂದು ವೆಚ್ಚ ಮಾಡೋದಿಲ್ಲ ಎಂದರು.

ಇದನ್ನೂ ಓದಿ: ಮಸ್ಕಿ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಚುನಾವಣೆ ವೆಚ್ಚಕ್ಕೆ ಗ್ರಾಮಸ್ಥರಿಂದ ದೇಣಿಗೆ: ಇದು ಗಿಮಿಕ್​ ಎಂದ ಬಿಜೆಪಿ

ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ವಿವಾದಿತ ಹೇಳಿಕೆಗೆ ಪರ ವಿರೋಧ ಪ್ರತಿಕ್ರಿಯೆ ವ್ಯಕ್ತವಾಗಿದೆ.

ವಾರ್ತಾ ಮತ್ತು ಪ್ರಸಾರ ಇಲಾಖೆ ಸಚಿವರಾದ ಸಿ.ಸಿ‌‌ ಪಾಟೀಲ್, ಕನ್ನಡ ಚಿತ್ರರಂಗದ ಸಮಸ್ಯೆಗಳ ಕುರಿತು ಚರ್ಚೆ ಮಾಡೋದಕ್ಕೆ ಫಿಲ್ಮ್ ಚೇಂಬರ್‌ಗೆ ಬಂದಿದ್ದ ವೇಳೆ ಸಚಿವ ಸುಧಾಕರ್ ಹೇಳಿಕೆ ಕುರಿತ ಪ್ರಶ್ನೆಗೆ, ನಾನು ಏನ್ ಹೇಳಲಿ, ಈ ಹೇಳಿಕೆಯಿಂದ ಸದನವೇ ಹಾಳಾಗಿದೆ. ಸದನದಲ್ಲಿ ಕಾಂಗ್ರೆಸ್‌ನವರು ಚರ್ಚೆ ಮಾಡೋಕೆ ಬಿಡಲಿಲ್ಲ ಎಂದು ಹೇಳುತ್ತಾ ಕೈ ಮುಗಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಸಿ.ಸಿ ಪಾಟೀಲ್

ಬೆಂಗಳೂರಿನ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ದುಂದುವೆಚ್ಚದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ಕೊರೊನಾ ಇರುವುದರಿಂದ ನಮ್ಮ ಸರ್ಕಾರ ಯಾವುದೇ ದುಂದು ವೆಚ್ಚ ಮಾಡೋದಿಲ್ಲ ಎಂದರು.

ಇದನ್ನೂ ಓದಿ: ಮಸ್ಕಿ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಚುನಾವಣೆ ವೆಚ್ಚಕ್ಕೆ ಗ್ರಾಮಸ್ಥರಿಂದ ದೇಣಿಗೆ: ಇದು ಗಿಮಿಕ್​ ಎಂದ ಬಿಜೆಪಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.