ETV Bharat / state

ವರಿಷ್ಠರ ತೀರ್ಮಾನದಂತೆ ಬಿಎಸ್​ವೈ ಪ್ರಮಾಣ ವಚನ ಸ್ವೀಕಾರ: ಲಕ್ಷ್ಮಣ್ ಸವದಿ - undefined

ಬಿಜೆಪಿ ವರಿಷ್ಠರ ತೀರ್ಮಾನದಂತೆ ರಾಜ್ಯ ಬಿಜೆಪಿ ನಡೆದುಕೊಳ್ಳುತ್ತದೆ. ಮುಖ್ಯಮಂತ್ರಿಯಾಗಿ ಬಿ.ಎಸ್.ವೈ ರಾಜ್ಯದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಬಿಜೆಪಿ ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಶಾಸಕ ಲಕ್ಷ್ಮಣ ಸವದಿ
author img

By

Published : Jul 25, 2019, 10:18 PM IST

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಯಾವುದೇ ಬದಲಾವಣೆ, ಕಾರ್ಯಕ್ರಮ ಹಮ್ಮಿಕೊಂಡರು ವರಿಷ್ಠರ ಗಮನಕ್ಕೆ ತಂದು, ಸೂಕ್ತ ಮಾರ್ಗದರ್ಶನಲ್ಲಿ ಮುನ್ನಡೆಯುತ್ತೇವೆ. ಅದೇ ರೀತಿ ಬಿಎಸ್​ವೈ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕಾರವನ್ನು ವರಿಷ್ಠರು ನಿರ್ಧರಿಸಲಿದ್ದಾರೆ ಎಂದು ಬಿಜೆಪಿ ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಶಾಸಕ ಲಕ್ಷ್ಮಣ ಸವದಿ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜ್ಯದ ಮುಖಂಡರು ವರಿಷ್ಠರನ್ನು ಭೇಟಿ ಮಾಡಿ, ಮಾತುಕತೆ ನಡೆಸುತ್ತಿದ್ದಾರೆ. ಬಿಜೆಪಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಚುನಾವಣೆಯನ್ನು ಎದುರಿಸಿದ್ದೇವೆ. ಹಾಗಾಗಿ ಅವರೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಾರೆ. ಅವರನ್ನು ಬಿಟ್ಟು ಬೇರೆ ಯಾರೂ ಆಗಲ್ಲ ಎಂದರು.

ನಾನು ಶಾಸಕ ಶ್ರೀಮಂತ ಪಾಟೀಲ್ ಅವರನ್ನು ಕರೆದುಕೊಂಡು ಹೋಗಿಲ್ಲ. ಮುಂಬೈನಲ್ಲಿ ವೈಯಕ್ತಿಕ ಕೆಲಸಕ್ಕಾಗಿ ತೆರಳಿದಾಗ ಆಕಸ್ಮಿಕವಾಗಿ ಭೇಟಿಯಾಗಿತ್ತು ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಯಾವುದೇ ಬದಲಾವಣೆ, ಕಾರ್ಯಕ್ರಮ ಹಮ್ಮಿಕೊಂಡರು ವರಿಷ್ಠರ ಗಮನಕ್ಕೆ ತಂದು, ಸೂಕ್ತ ಮಾರ್ಗದರ್ಶನಲ್ಲಿ ಮುನ್ನಡೆಯುತ್ತೇವೆ. ಅದೇ ರೀತಿ ಬಿಎಸ್​ವೈ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕಾರವನ್ನು ವರಿಷ್ಠರು ನಿರ್ಧರಿಸಲಿದ್ದಾರೆ ಎಂದು ಬಿಜೆಪಿ ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಶಾಸಕ ಲಕ್ಷ್ಮಣ ಸವದಿ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜ್ಯದ ಮುಖಂಡರು ವರಿಷ್ಠರನ್ನು ಭೇಟಿ ಮಾಡಿ, ಮಾತುಕತೆ ನಡೆಸುತ್ತಿದ್ದಾರೆ. ಬಿಜೆಪಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಚುನಾವಣೆಯನ್ನು ಎದುರಿಸಿದ್ದೇವೆ. ಹಾಗಾಗಿ ಅವರೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಾರೆ. ಅವರನ್ನು ಬಿಟ್ಟು ಬೇರೆ ಯಾರೂ ಆಗಲ್ಲ ಎಂದರು.

ನಾನು ಶಾಸಕ ಶ್ರೀಮಂತ ಪಾಟೀಲ್ ಅವರನ್ನು ಕರೆದುಕೊಂಡು ಹೋಗಿಲ್ಲ. ಮುಂಬೈನಲ್ಲಿ ವೈಯಕ್ತಿಕ ಕೆಲಸಕ್ಕಾಗಿ ತೆರಳಿದಾಗ ಆಕಸ್ಮಿಕವಾಗಿ ಭೇಟಿಯಾಗಿತ್ತು ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Intro:KN_BNG_08_25_Lakhsman Saudi_Ambarish_7203301
Slug: ವರಿಷ್ಠರ ತೀರ್ಮಾನ ದಂತೆ ಬಿಎಸ್ ವೈ ಪ್ರಮಾಣ ವಚನ ಸ್ವೀಕಾರ: ಲಕ್ಷ್ಮಣ್ ಸವದಿ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಏನೇ ಬದಲಾವಣೆ, ಕಾರ್ಯಕ್ರಮಗಳು ನಡೆದ್ರು ಅದು ಪಕ್ಷದ ವರಿಷ್ಠರ ಗಮನಕ್ಜೆ ತಂದು ಅವರು ಹೇಳಿದ ಮೇಲೆ ನಡೆಯುತ್ತದೆ.. ಅದೇ ರೀತಿ ಸಿಎಂ ಪ್ರಮಾಣ ವಚನ ಕೂಡ ವರಿಷ್ಠರು ನಿರ್ಧರಿಸಲಿದ್ದಾರೆ.. ಈಗಾಗಲೇ ರಾಜ್ಯದ ಮುಖಂಡರು ವರಿಷ್ಠರನ್ನು ಬೇಟಿ ಮಾಡಿದ್ದು ಮಾತುಕತೆ ನಡೆಸುತ್ತಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಬಿಜೆಪಿ ಶಾಸಕ ಲಕ್ಷ್ಮಣ್ ಸವದಿ ಹೇಳಿದ್ರು..

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷವು ಯಡಿಯೂರಪ್ಪ ನೇತೃತ್ವದಲ್ಲಿ ಚುನಾವಣೆಯನ್ನು ಎದುರಿಸಿದೆ... ಅವರೇ ಮುಂದಿನ ಮುಖ್ಯಮಂತ್ರಿಯಾಗ್ತಾರೆ.. ಅವರನ್ನು ಬಿಟ್ಟು ಬೇರೆ ಯಾರೂ ಆಗಲ್ಲ ಎಂದು ಸಿಎಂ ಬದಲಾವಣೆ ಕುರಿತು ಸ್ಪಷ್ಟನೆ ನೀಡಿದ್ರು..

ಅತೃಪ್ತರು ಅವರೇ ಪಕ್ಷ ಬಿಟ್ಟು ಹೋಗಿದ್ದಾರೆ.. ಅದು ಅವರಿಗೆ ಬಿಟ್ಟ ವಿಚಾರ ಎಂದ ಅವರು, ಶ್ರೀಮಂತ ಪಾಟೀಲ್ ಅವರಿಗು ನನಗೂ ಸಂಬಂಧವಿಲ್ಲ.. ಅವರನ್ನು ನಾನು ಏಕೆ ಕರೆದುಕೊಂಡು ಹೋಗಲಿ.. ನನಗೆ ಮುಂಬೈನಲ್ಲಿ ವೈಯಕ್ತಿಕ ಕೆಲಸ ಇದ್ದಿದ್ದರಿಂದ ನಾನು ಮುಂಬೈಗೆ ಹೋಗಿದ್ದೆ ವಿನಃ ಬೇರೆ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದರು. Body:NoConclusion:No

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.