ETV Bharat / state

ಅಸಮಾಧಾನ ಪರಿಹಾರವಾಗಿದೆ, ಸೋಮವಾರ ನಾಮಪತ್ರ: ಗೋಪಾಲಯ್ಯ - No dissatisfaction in the party Mahalakshmi layout Disqualified MLA Gopalayya

ಇವತ್ತು ಪಕ್ಷದ ಬಿ ಫಾರಂ ತೆಗೆದುಕೊಂಡಿದ್ದೇನೆ. ಸೋಮವಾರ ನಾಮಪತ್ರ ಸಲ್ಲಿಸುತ್ತಿದ್ದೇನೆ.  ಸಿಎಂ ಬಿಎಸ್​ವೈ, ಸದಾನಂದ ಗೌಡ ಸೇರಿದಂತೆ ಅನೇಕ ನಾಯಕರು ಪ್ರಚಾರಕ್ಕೆ ಬರಲಿದ್ದಾರೆ. ಕ್ಷೇತ್ರದಲ್ಲಿ ಸದ್ಯ ಯಾವುದೇ ಅಸಮಾಧಾನವಿಲ್ಲ ಎಂದು ಅನರ್ಹ ಶಾಸಕ ಮಹಾಲಕ್ಷ್ಮಿ ಲೇಔಟ್‌ನ​ ಬಿಜೆಪಿ ಅಭ್ಯರ್ಥಿ ಗೋಪಾಲಯ್ಯ ಸ್ಪಷ್ಟಪಡಿಸಿದ್ದಾರೆ.

ಅನರ್ಹ ಶಾಸಕ ಗೋಪಾಲಯ್ಯ
author img

By

Published : Nov 15, 2019, 3:28 PM IST

ಬೆಂಗಳೂರು: ಪಕ್ಷದಲ್ಲಿ ಉದ್ಬವಿಸಿದ್ದ ಅಸಮಾಧಾನ ಪರಿಹಾರಗೊಂಡಿದ್ದು, ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸುತ್ತೇನೆ ಎಂದು ಅನರ್ಹ ಶಾಸಕ ಗೋಪಾಲಯ್ಯ ಸ್ಪಷ್ಟಪಡಿಸಿದ್ದಾರೆ.

ಮಲ್ಲೇಶ್ವರಂನ ಬಿಜೆಪಿ ಕಚೇರಿಗೆ ಭೇಟಿ ನೀಡಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಹಿ ಮಾಡಿದ್ದ ಬಿ ಫಾರಂ ಅನ್ನು ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್​ರಿಂದ ಪಡೆದುಕೊಂಡರು.

ಗೋಪಾಲಯ್ಯ ಮಾತನಾಡಿ, ಇವತ್ತು ಬಿ ಫಾರಂ ತೆಗೆದುಕೊಂಡಿದ್ದೇನೆ. ಸೋಮವಾರ ನಾಮಪತ್ರ ಸಲ್ಲಿಸುತ್ತಿದ್ದೇನೆ. ಸಿಎಂ ಬಿಎಸ್​ವೈ, ಸದಾನಂದ ಗೌಡ ಸೇರಿದಂತೆ ಅನೇಕ ನಾಯಕರು ಪ್ರಚಾರಕ್ಕೆ ಬರಲಿದ್ದಾರೆ. ಕ್ಷೇತ್ರದಲ್ಲಿ ಸದ್ಯ ಯಾವುದೇ ಅಸಮಾಧಾನವಿಲ್ಲ ಎಂದರು.

ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ದೊಡ್ಡವರು ಅವರಿಗೆ ನಾನು ಉತ್ತರ ಕೊಡುವಷ್ಟು ಮಟ್ಟಿಗೆ ರಾಜಕಾರಣದಲ್ಲಿ ಬೆಳೆದಿಲ್ಲ. ಕ್ಷೇತ್ರದಲ್ಲಿ ಎರಡೂವರೆ ಲಕ್ಷ ಜನ ಮತದಾರರಿದ್ದಾರೆ. ಅವರು ನನ್ನ ಭವಿಷ್ಯ ನಿರ್ಧಾರ ಮಾಡುತ್ತಾರೆ ಎಂದು ಹೆಚ್ಡಿಕೆಗೆ ಟಾಂಗ್ ನೀಡಿದರು.

ಅಸಮಾಧಾನ ವ್ಯಕ್ತಪಡಿಸಿದ ಗೋಪಾಲಯ್ಯ:

ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಕಾರ್ಯಕರ್ತರು ಇನ್ನೂ ಕೂಡ ಬಹಿರಂಗವಾಗಿ ಪ್ರತಿಭಟನೆ ಮಾಡುತ್ತಿರುವುದಕ್ಕೆ ಅರುಣ್ ಕುಮಾರ್ ಎದುರು ಗೋಪಾಲಯ್ಯ ಅಸಮಾಧಾನ ವ್ಯಕ್ತಪಡಿಸಿದರು. ಬಿ ಫಾರಂ ಪಡೆಯುವ ವೇಳೆ ಈ ವಿಷಯ ಪ್ರಸ್ತಾಪಿಸಿ ಇಷ್ಟು ದಿನವಾದರೂ ನನ್ನ ವಿರುದ್ಧದ ಅಸಮಾಧಾನ ತಿಳಿಯಾಗಿಲ್ಲ ಎಂದು ಬೇಸರ ಅವರು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ಪಕ್ಷದಲ್ಲಿ ಉದ್ಬವಿಸಿದ್ದ ಅಸಮಾಧಾನ ಪರಿಹಾರಗೊಂಡಿದ್ದು, ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸುತ್ತೇನೆ ಎಂದು ಅನರ್ಹ ಶಾಸಕ ಗೋಪಾಲಯ್ಯ ಸ್ಪಷ್ಟಪಡಿಸಿದ್ದಾರೆ.

ಮಲ್ಲೇಶ್ವರಂನ ಬಿಜೆಪಿ ಕಚೇರಿಗೆ ಭೇಟಿ ನೀಡಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಹಿ ಮಾಡಿದ್ದ ಬಿ ಫಾರಂ ಅನ್ನು ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್​ರಿಂದ ಪಡೆದುಕೊಂಡರು.

ಗೋಪಾಲಯ್ಯ ಮಾತನಾಡಿ, ಇವತ್ತು ಬಿ ಫಾರಂ ತೆಗೆದುಕೊಂಡಿದ್ದೇನೆ. ಸೋಮವಾರ ನಾಮಪತ್ರ ಸಲ್ಲಿಸುತ್ತಿದ್ದೇನೆ. ಸಿಎಂ ಬಿಎಸ್​ವೈ, ಸದಾನಂದ ಗೌಡ ಸೇರಿದಂತೆ ಅನೇಕ ನಾಯಕರು ಪ್ರಚಾರಕ್ಕೆ ಬರಲಿದ್ದಾರೆ. ಕ್ಷೇತ್ರದಲ್ಲಿ ಸದ್ಯ ಯಾವುದೇ ಅಸಮಾಧಾನವಿಲ್ಲ ಎಂದರು.

ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ದೊಡ್ಡವರು ಅವರಿಗೆ ನಾನು ಉತ್ತರ ಕೊಡುವಷ್ಟು ಮಟ್ಟಿಗೆ ರಾಜಕಾರಣದಲ್ಲಿ ಬೆಳೆದಿಲ್ಲ. ಕ್ಷೇತ್ರದಲ್ಲಿ ಎರಡೂವರೆ ಲಕ್ಷ ಜನ ಮತದಾರರಿದ್ದಾರೆ. ಅವರು ನನ್ನ ಭವಿಷ್ಯ ನಿರ್ಧಾರ ಮಾಡುತ್ತಾರೆ ಎಂದು ಹೆಚ್ಡಿಕೆಗೆ ಟಾಂಗ್ ನೀಡಿದರು.

ಅಸಮಾಧಾನ ವ್ಯಕ್ತಪಡಿಸಿದ ಗೋಪಾಲಯ್ಯ:

ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಕಾರ್ಯಕರ್ತರು ಇನ್ನೂ ಕೂಡ ಬಹಿರಂಗವಾಗಿ ಪ್ರತಿಭಟನೆ ಮಾಡುತ್ತಿರುವುದಕ್ಕೆ ಅರುಣ್ ಕುಮಾರ್ ಎದುರು ಗೋಪಾಲಯ್ಯ ಅಸಮಾಧಾನ ವ್ಯಕ್ತಪಡಿಸಿದರು. ಬಿ ಫಾರಂ ಪಡೆಯುವ ವೇಳೆ ಈ ವಿಷಯ ಪ್ರಸ್ತಾಪಿಸಿ ಇಷ್ಟು ದಿನವಾದರೂ ನನ್ನ ವಿರುದ್ಧದ ಅಸಮಾಧಾನ ತಿಳಿಯಾಗಿಲ್ಲ ಎಂದು ಬೇಸರ ಅವರು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

Intro:



ಬೆಂಗಳೂರು:ಪಕ್ಷದಲ್ಲಿ ಉದ್ಬವಿಸಿದ್ದ ಅಸಮಧಾನ ಪರಿಹಾರಗೊಂಡಿದ್ದು, ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಕೆ ಮಾಡಿತ್ತೇನೆ ಎಂದು ಅನರ್ಹ ಶಾಸಕ ಗೋಪಾಲಯ್ಯ ಸ್ಪಷ್ಟಪಡಿಸಿದ್ದಾರೆ.

ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಗೆ ಅನರ್ಹ ಶಾಸಕ ಗೋಪಾಲಯ್ಯ ಭೇಟಿ ನೀಡಿದರು.ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಸಹಿ ಮಾಡಿದ್ದ ಬಿ ಫಾರಂ ಅನ್ನು ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಅವರಿಂದ ಪಡೆದುಕೊಂಡರು.

ಬಿ ಫಾರಂ ಪಡೆದ ನಂತರ ಮಾತನಾಡಿದ ಗೋಪಾಲಯ್ಯ,
ಇವತ್ತು ಬಿ ಪಾರಂ ತೆಗೆದುಕೊಂಡಿದ್ದೇನೆ.ಸೋಮವಾರ ನಾಮಪತ್ರ ಸಲ್ಲಿಸುತ್ತಿದ್ದೇನೆ ಸಿಎಂ ಬಿಎಸ್ ವೈ, ಸದಾನಂದಗೌಡ ಸೇರಿದಂತೆ ಅನೇಕ ನಾಯಕರು ಪ್ರಚಾರಕ್ಕೆ ಬರಲಿದ್ದಾರೆ ಎಂದರು.

ಕ್ಷೇತ್ರದಲ್ಲಿ ಸಧ್ಯ ಯಾವುದೇ ಅಸಮಾಧಾನವಿಲ್ಲ
ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದೆ ಎಲ್ಲಾವನ್ನ ಬಗೆಹರಿದ್ದಾರೆ ಹರೀಶ್ ವಿಚಾರದಲ್ಲೂ ಎಲ್ಲಾ ಬಗೆ ಹರಿದಿದೆ ಯಾವುದೇ ಗೊಂದಲ ಇಲ್ಲ ಎಂದರು.

ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ದೊಡ್ಡವರು ಅವರಿಗೆ ನಾನು ಉತ್ತರ ಕೊಡುವಷ್ಟು ಮಟ್ಟಿಗೆ ರಾಜಕಾರಣದಲ್ಲಿ ಬೆಳೆದಿಲ್ಲ.ಎರಡುವರೆ ಲಕ್ಷ ಜನ ಮತದಾರರು ಇದ್ದಾರೆ ಅವರು ನನ್ನ ಭವಿಷ್ಯವನ್ನ ನಿರ್ಧಾರ ಮಾಡುತ್ತಾರೆ ಎಂದು ಹೆಚ್ಡಿಕೆಗೆ ಗೋಪಾಲಯ್ಯ ಟಾಂಗ್ ನೀಡಿದರು.

ಅಸಮಧಾನ ವ್ಯಕ್ತಪಡಿಸಿದ ಗೋಪಾಲಯ್ಯ:

ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಕಾರ್ಯಕರ್ತರು ಇನ್ನೂ ಕೂಡ ಬಹಿರಂಗವಾಗಿ ಪ್ರತಿಭಟನೆಯಂತಹ ಕೆಲಸ ಮಾಡುತ್ತಿರುವುದಕ್ಕೆ ಅರುಣ್ ಕುಮಾರ್ ಎದುರು ಗೋಪಾಲಯ್ಯ ಬಹಿರಂಗವಾಗಿಯೇ ಅಸಮಧಾನ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ.ಬಿ ಫಾರಂ ಪಡೆಯುವ ವೇಳೆ ಈ ವಿಷಯ ಪ್ರಸ್ತಾಪಿಸಿ ಇಷ್ಟು ದಿನವಾದರೂ ನನ್ನ ವಿರುದ್ಧದ ಅಸಮಧಾನ ತಿಳಿಯಾಗಿಸಿಲ್ಲವಲ್ಲ ಎಂದು ಬೇಸರ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ.



Body:.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.