ETV Bharat / state

ಎಂಟಿಬಿ ಅವರಂತಹ ನಿಷ್ಠಾವಂತ ಸಿಗೋದಿಲ್ಲ, ಶರತ್​ ಬಚ್ಚೇಗೌಡರನ್ನ ಉಚ್ಛಾಟನೆ ಮಾಡ್ತೇವೆ: ಬಿಎಸ್​ವೈ - CM yadiyurappa latest news

ಎಂಟಿಬಿ ನಾಗರಾಜ್ ಅವರಂತಹ ನಿಷ್ಠಾವಂತ ಇನ್ನೊಬ್ಬ ಸಿಗೋದಿಲ್ಲ ಎಂದು ಸಿಎಂ ಯಡಿಯೂರಪ್ಪ ಹಾಡಿ ಹೊಗಳಿದ್ದಾರೆ.

ಬಿ ಎಸ್​ ಯಡಿಯೂರಪ್ಪ
author img

By

Published : Nov 17, 2019, 11:43 AM IST

Updated : Nov 17, 2019, 3:48 PM IST

ಬೆಂಗಳೂರು: ಹೊಸಕೋಟೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿದಿರುವ ಎಂಟಿಬಿ ನಾಗರಾಜ್​ ಅವರಂತಹ ಪ್ರಾಮಾಣಿಕ ವ್ಯಕ್ತಿ ಮತ್ತೊಬ್ಬರು ಸಿಗಲ್ಲ. ಎಂಟಿಬಿ ವಿರುದ್ಧ ಕಾಂಗ್ರೆಸ್​ನವರು ಏನೇನೋ ಆರೋಪ ಮಾಡ್ತಿದಾರೆ. ಆದರೆ ಎಂಟಿಬಿ ಹೊಸಕೋಟೆಯಲ್ಲಿ ಗೆಲ್ಲೋದು ನಿಶ್ಚಿತ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಯಡಿಯೂರಪ್ಪ, ಎಂಟಿಬಿ ನಾಗರಾಜ್ 17 ಅನರ್ಹ ಶಾಸಕರ ರಾಜೀನಾಮೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಸದ್ಯ ಹೊಸಕೋಟೆಯಲ್ಲಿ ಎಂಟಿಬಿ ನಾಗಾರಾಜ್ ವಿರುದ್ಧ ಶರತ್ ಬಚ್ಚೇಗೌಡ ಸ್ಪರ್ಧೆ ಮಾಡ್ತಿದ್ದಾರೆ. ಯಾವ ಕಾರಣಕ್ಕೂ ಶರತ್ ಬಚ್ಚೇಗೌಡ ಗೆಲ್ಲೋದಕ್ಕೆ ಸಾಧ್ಯವಿಲ್ಲ. ಹೊಸಕೋಟೆಯಲ್ಲಿ ನೂರಕ್ಕೆ ನೂರು ಪಾಲು ಶರತ್​ ಸೋಲ್ತಾನೆ. ಹಾಗೆಯೇ ಶರತ್ ಬಚ್ಚೇಗೌಡರನ್ನು ಪಕ್ಷದಿಂದ ಉಚ್ಛಾಟನೆ ಮಾಡ್ತೇವೆ. ಶರತ್ ಬಚ್ಚೇಗೌಡ ಅವರಿಗೆ ಕೊಟ್ಟಿರುವ ಹೌಸಿಂಗ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕೆ ಅವರು ಇವತ್ತು ಸಂಜೆಯೊಳಗೆ ರಾಜೀನಾಮೆ ಕೊಡಬೇಕು ಎಂದರು.

ಬಿ.ಎಸ್.ಯಡಿಯೂರಪ್ಪ, ಸಿಎಂ

ಹಾಗೆಯೇ ನಾಳೆ ಹೊಸಕೋಟೆ ಕ್ಷೇತ್ರದಲ್ಲಿ ದೊಡ್ಡ ಸಮಾವೇಶ ಮಾಡಲಾಗುವುದು. ಆ ಸಮಾವೇಶದಲ್ಲಿ ನಾನು ಭಾಗವಹಿಸುವೆ. 15 ಕ್ಷೇತ್ರದ ಅನರ್ಹ ಅಭ್ಯರ್ಥಿಗಳನ್ನು ಗೆಲ್ಲಿಸಲು ಪ್ರಯತ್ನ ಮಾಡುತ್ತೇವೆ. ನೂರಕ್ಕೆ ನೂರರಷ್ಟು ಗೆಲ್ಲುವ ವಿಶ್ವಾಸ ಇದೆ. ಆದ್ರೆ ಕೆಲವರು ಚುನಾವಣೆಗೆ ನಿಂತವರನ್ನ ಸೋಲಿಸುತ್ತೇವೆಂದು ಮಾತಾಡ್ತಾರೆ. ಇದರ ಬಗ್ಗೆ ನಾನೇನೂ ಮಾತಾಡಲ್ಲ. ಜನರೇ ಅದಕ್ಕೆ ಉತ್ತರ ಕೊಡ್ತಾರೆ ಎಂದರು.

ಇನ್ನು ನಿನ್ನೆ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ಕೊಟ್ಟಿರುವುದರ ಕುರಿತು ಮಾತನಾಡಿ,‌ ಕಾಂಗ್ರೆಸ್ ದೂರಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಸಿದ್ದರಾಮಯ್ಯ ಆ್ಯಂಡ್ ಟೀಂಗೆ ಕೆಲಸ ಇಲ್ಲ ಎಂದು ಹೇಳಿದರು.

ಬೆಂಗಳೂರು: ಹೊಸಕೋಟೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿದಿರುವ ಎಂಟಿಬಿ ನಾಗರಾಜ್​ ಅವರಂತಹ ಪ್ರಾಮಾಣಿಕ ವ್ಯಕ್ತಿ ಮತ್ತೊಬ್ಬರು ಸಿಗಲ್ಲ. ಎಂಟಿಬಿ ವಿರುದ್ಧ ಕಾಂಗ್ರೆಸ್​ನವರು ಏನೇನೋ ಆರೋಪ ಮಾಡ್ತಿದಾರೆ. ಆದರೆ ಎಂಟಿಬಿ ಹೊಸಕೋಟೆಯಲ್ಲಿ ಗೆಲ್ಲೋದು ನಿಶ್ಚಿತ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಯಡಿಯೂರಪ್ಪ, ಎಂಟಿಬಿ ನಾಗರಾಜ್ 17 ಅನರ್ಹ ಶಾಸಕರ ರಾಜೀನಾಮೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಸದ್ಯ ಹೊಸಕೋಟೆಯಲ್ಲಿ ಎಂಟಿಬಿ ನಾಗಾರಾಜ್ ವಿರುದ್ಧ ಶರತ್ ಬಚ್ಚೇಗೌಡ ಸ್ಪರ್ಧೆ ಮಾಡ್ತಿದ್ದಾರೆ. ಯಾವ ಕಾರಣಕ್ಕೂ ಶರತ್ ಬಚ್ಚೇಗೌಡ ಗೆಲ್ಲೋದಕ್ಕೆ ಸಾಧ್ಯವಿಲ್ಲ. ಹೊಸಕೋಟೆಯಲ್ಲಿ ನೂರಕ್ಕೆ ನೂರು ಪಾಲು ಶರತ್​ ಸೋಲ್ತಾನೆ. ಹಾಗೆಯೇ ಶರತ್ ಬಚ್ಚೇಗೌಡರನ್ನು ಪಕ್ಷದಿಂದ ಉಚ್ಛಾಟನೆ ಮಾಡ್ತೇವೆ. ಶರತ್ ಬಚ್ಚೇಗೌಡ ಅವರಿಗೆ ಕೊಟ್ಟಿರುವ ಹೌಸಿಂಗ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕೆ ಅವರು ಇವತ್ತು ಸಂಜೆಯೊಳಗೆ ರಾಜೀನಾಮೆ ಕೊಡಬೇಕು ಎಂದರು.

ಬಿ.ಎಸ್.ಯಡಿಯೂರಪ್ಪ, ಸಿಎಂ

ಹಾಗೆಯೇ ನಾಳೆ ಹೊಸಕೋಟೆ ಕ್ಷೇತ್ರದಲ್ಲಿ ದೊಡ್ಡ ಸಮಾವೇಶ ಮಾಡಲಾಗುವುದು. ಆ ಸಮಾವೇಶದಲ್ಲಿ ನಾನು ಭಾಗವಹಿಸುವೆ. 15 ಕ್ಷೇತ್ರದ ಅನರ್ಹ ಅಭ್ಯರ್ಥಿಗಳನ್ನು ಗೆಲ್ಲಿಸಲು ಪ್ರಯತ್ನ ಮಾಡುತ್ತೇವೆ. ನೂರಕ್ಕೆ ನೂರರಷ್ಟು ಗೆಲ್ಲುವ ವಿಶ್ವಾಸ ಇದೆ. ಆದ್ರೆ ಕೆಲವರು ಚುನಾವಣೆಗೆ ನಿಂತವರನ್ನ ಸೋಲಿಸುತ್ತೇವೆಂದು ಮಾತಾಡ್ತಾರೆ. ಇದರ ಬಗ್ಗೆ ನಾನೇನೂ ಮಾತಾಡಲ್ಲ. ಜನರೇ ಅದಕ್ಕೆ ಉತ್ತರ ಕೊಡ್ತಾರೆ ಎಂದರು.

ಇನ್ನು ನಿನ್ನೆ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ಕೊಟ್ಟಿರುವುದರ ಕುರಿತು ಮಾತನಾಡಿ,‌ ಕಾಂಗ್ರೆಸ್ ದೂರಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಸಿದ್ದರಾಮಯ್ಯ ಆ್ಯಂಡ್ ಟೀಂಗೆ ಕೆಲಸ ಇಲ್ಲ ಎಂದು ಹೇಳಿದರು.

Intro:ಎಂಟಿ ಬಿ ನಾಗರಾಜ್ ಅಂತ ನಿಷ್ಠಾವಂತ ಸಿಗೋದಿಲ್ಲ
ಶರತ್ ಬಚ್ಚೇಗೌಡ ವಿರುದ್ಧ ಸಿಎಂ ಕಿಡಿ
Mojo byite

ಒಂದೆಡೆ ಉಪಚುನಾವಣೆ ಗರಿಗೆದರ್ತಿದೆ. ಮತ್ತೊಂದೆಡೆ ಕೆಲ ಕಾರ್ಯಕರ್ತರು ಸಿಎಂ ಯಡಿಯೂರಪ್ಪ ಅವರ‌ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸ್ತಿದ್ದಾರೆ. ಇನ್ನು ಸಿಎಂ ಯಡಿಯೂರಪ್ಪ ಅವರು‌ ಮಾಧ್ಯಮದ ಜೊತೆ ಮಾತಾಡಿ ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತಿರುವ ಎಂಟಿಬಿ ನಾಗರಾಜ್ ಅವರನ್ನ ಹೊಗಳಿದ್ದಾರೆ.ಎಂಟಿಬಿ ನಾಗರಾಜ್ ನಂತ ಪ್ರಾಮಾಣಿಕ ವ್ಯಕ್ತಿ ಮತ್ತೊಬ್ಬರು ಸಿಗಲ್ಲ‌‌ ಎಂಟಿಬಿ ವಿರುದ್ಧ ಕಾಂಗ್ರೆಸ್ ನವ್ರು ಏನೇನೋ ಆರೋಪ ಮಾಡ್ತಿದಾರೆ .ಆದರೆ ಎಂಟಿಬಿ ಹೊಸಕೋಟೆಯಲ್ಲಿ ಗೆಲ್ಲೋದು ನಿಶ್ಚಿತ. ಹಾಗೆ ಎಂಟಿ ಬಿ ನಾಗರಾಜ್ 17ಅನರ್ಹ ಶಾಸಕರ ರಾಜಿನಾಮೆಯಲ್ಲಿ ಎಂಟಿ ಬಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಸದ್ಯ ಹೊಸಕೋಟೆ ಯಲ್ಲಿ ಎಂಟಿ ಬಿ ನಾಗಾರಾಜ್ ವಿರುದ್ದ ಶರತ್ ಬಚ್ಚೆಗೌಡ ಸ್ಫರ್ಧೆ ಮಾಡ್ತಿದ್ದಾರೆ .ಯಾವ ಕಾರಣಕ್ಕು ಶರತ್ ಬಚ್ಚೆಗೌಡ ಗೆಲ್ಲೊದಕ್ಕೆ ಸಾಧ್ಯವಿಲ್ಲ.ಹೊಸಕೋಟೆಯಲ್ಲಿ ನೂರಕ್ಕೆ ನೂರು ಪಾಲು ಸೋಲ್ತಾನೆ ಹಾಗೆ ಶರತ್ ಬಚ್ಚೇಗೌಡರನ್ನು ಪಕ್ಷದಿಂದ ಉಚ್ಛಾಟನೆ ಮಾಡ್ತೇವೆ . ಶರತ್ ಬಚ್ಚೆಗೌಡ ಅವರಿಗೆ ಕೊಟ್ಟಿರುವ ಹೌಸಿಂಗ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯನ್ನ ಇವತ್ತು ಸಂಜೆಯೊಳಗೆ ಕೊಡಬೇಕು

ಹಾಗೆ ನಾಳೆ ಹೊಸಕೋಟೆ ಕ್ಷೇತ್ರದ ಲ್ಲಿ ದೊಡ್ಡ ಸಮಾವೇಶ ಮಾಡಿ ಆ ಸಮಾವೇಶದಲ್ಲಿ ನಾನು ಭಾಗವಹಿಸ್ತಿನಿ.15ಕ್ಷೇತ್ರದ ಅನರ್ಹ ಅಭ್ಯರ್ಥಿ ಗೆಲ್ಲಿಸಲು ಪ್ರಯತ್ನ ಮಾಡುತ್ತೆವೆ.ನೂರಕ್ಕೆ ನೂರಾರಷ್ಟು ಗೆಲ್ಲುವ ವಿಶ್ವಾಸ ಇದೆ. ಆದ್ರೆ ಕೆಲವು ಪಕ್ಷಗಳು ಚುನಾವಣೆ ನಿಂತವರನ್ನ ಸೋಲಿಸುತ್ತೆವೆಂದು ಮಾತಾಡ್ತಾರೆ.ಇದರ ಬಗ್ಗೆ ನಾನೆನು ಮಾತಾಡಲ್ಲ ಜನರೇ ಅದಕ್ಕೆ ಉತ್ತರ ಕೊಡ್ತಾರೆ.

ಇನ್ನು ನಿನ್ನೆ ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ದೂರು ಕೊಟ್ಟಿರುವುದರ ಕುರಿತು ಮಾತಾನಾಡಿ‌ ಕಾಂಗ್ರೆಸ್ ದೂರಿಗೆ ಕವಡೆಕಾಸಿನ ಕಿಮ್ಮತ್ತಿಲ್ಲ .ಸಿದ್ದರಾಮಯ್ಯ ಆ್ಯಂಡ್ ಟೀಂ ಗೆ ಕೆಲಸ ಇಲ್ಲ‌ ಎಂದು ಹೇಳಿದ್ದಾರೆ.


Body:KN_BNG_02_YadiYURPa_7204498Conclusion:KN_BNG_02_YadiYURPa_7204498
Last Updated : Nov 17, 2019, 3:48 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.