ETV Bharat / state

ರೈಲ್ವೆ, ಬಸ್​ ನಿಲ್ದಾಣಗಳಲ್ಲಿ ಕೊರೊನಾ ವೈರಸ್​ ಬಗ್ಗೆ ಜಾಗೃತಿ

author img

By

Published : Mar 11, 2020, 7:56 PM IST

Updated : Mar 11, 2020, 8:03 PM IST

ಜಗತ್ತಿನ 100ಕ್ಕೂ ಹೆಚ್ಚು ದೇಶಗಳಿಗೆ ಕೊರೊನಾ ಹಬ್ಬಿದೆ. 3 ಸಾವಿರಕ್ಕೂ ಹೆಚ್ಚು ಮಂದಿ ಮಾರಕ ರೋಗಕ್ಕೆ ಪ್ರಾಣ ಕಳೆದುಕೊಂಡಿದ್ದಾರೆ. ಈ ಖಾಯಿಲೆ ಭಾರತಕ್ಕೂ ಕಾಲಿಟ್ಟಿದೆ. ವಿವಿಧ ಸಂಘ ಸಂಸ್ಥೆಗಳು ಈ ಮಹಾಮಾರಿ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕೆಲಸಗಳನ್ನು ಮಾಡುತ್ತಿವೆ.

ರೈಲ್ವೇ, ಬಸ್​ ನಿಲ್ದಾಣದಲ್ಲಿ ಕೊರೊನಾ ವೈರಸ್​ ಬಗ್ಗೆ ಜಾಗೃತಿ ಮೂಡಿಸಿದ ನೋಡಲ್​ ಅಧಿಕಾರಿಗಳು
Nodal officer made corona awareness program

‌ಬೆಂಗಳೂರು: ಕೊರೊನಾ ಅಥವಾ ಕೋವಿಡ್ -19 ವೈರಸ್ ಭೀತಿ ಹಿನ್ನೆಲೆಯಲ್ಲಿ ಬಿಎಮ್​ಆರ್​ಸಿಐ (ಬೆಂಗಳೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ) ಜನಜಾಗೃತಿ ಕಾರ್ಯಕ್ರಮ ನಡೆಸುತ್ತಿದೆ.

ಕೊರೊನಾ ವೈರಸ್​ ಬಗ್ಗೆ ಜಾಗೃತಿ

ನಗರದ ರೈಲು ನಿಲ್ದಾಣದ ಬಳಿ ನೋಡಲ್ ಆಫೀಸರ್ ಡಾ.ಆಸ್ಮಾ ಭಾನು ಅವರ ತಂಡದಿಂದ ಜನತೆಗೆ ಅರಿವು ಮೂಡಿಸುವ ಕಾರ್ಯ ನಡೆಯಿತು. ಜನರು ಹ್ಯಾಂಡ್ ಸ್ಯಾನಿಟೈಸರ್ ಬಳಸುವುದು ಹೇಗೆ? ಅನವಶ್ಯಕ ಮಾಸ್ಕ್​ಗಳನ್ನು ಹಾಕಿಕೊಂಡು ಓಡಾಡದಂತೆ ಈ ವೇಳೆ ಮನವಿ ಮಾಡಲಾಯಿತು.

ಈಟಿವಿ ಭಾರತ್‌ ಪ್ರತಿನಿಧಿ ಜೊತೆ ಮಾತನಾಡಿದ ಅವರು, ಮುಖಗವಸುಗಳನ್ನು ಧರಿಸುವುದರಿಂದ ಕೊರೊನಾ ಬರಲ್ಲ ಅಂತಲ್ಲ. ಆಗಾಗ ಕೈಗಳನ್ನು ಸ್ವಚ್ಛಗೊಳಿಸುತ್ತಿರಬೇಕು. ಆದಷ್ಟು ಜನನಿಬಿಡ ಪ್ರದೇಶಗಳಿಂದ ದೂರವಿರುವುದು ಒಳಿತು ಎಂದು ಸಲಹೆ ನೀಡಿದರು.

‌ಬೆಂಗಳೂರು: ಕೊರೊನಾ ಅಥವಾ ಕೋವಿಡ್ -19 ವೈರಸ್ ಭೀತಿ ಹಿನ್ನೆಲೆಯಲ್ಲಿ ಬಿಎಮ್​ಆರ್​ಸಿಐ (ಬೆಂಗಳೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ) ಜನಜಾಗೃತಿ ಕಾರ್ಯಕ್ರಮ ನಡೆಸುತ್ತಿದೆ.

ಕೊರೊನಾ ವೈರಸ್​ ಬಗ್ಗೆ ಜಾಗೃತಿ

ನಗರದ ರೈಲು ನಿಲ್ದಾಣದ ಬಳಿ ನೋಡಲ್ ಆಫೀಸರ್ ಡಾ.ಆಸ್ಮಾ ಭಾನು ಅವರ ತಂಡದಿಂದ ಜನತೆಗೆ ಅರಿವು ಮೂಡಿಸುವ ಕಾರ್ಯ ನಡೆಯಿತು. ಜನರು ಹ್ಯಾಂಡ್ ಸ್ಯಾನಿಟೈಸರ್ ಬಳಸುವುದು ಹೇಗೆ? ಅನವಶ್ಯಕ ಮಾಸ್ಕ್​ಗಳನ್ನು ಹಾಕಿಕೊಂಡು ಓಡಾಡದಂತೆ ಈ ವೇಳೆ ಮನವಿ ಮಾಡಲಾಯಿತು.

ಈಟಿವಿ ಭಾರತ್‌ ಪ್ರತಿನಿಧಿ ಜೊತೆ ಮಾತನಾಡಿದ ಅವರು, ಮುಖಗವಸುಗಳನ್ನು ಧರಿಸುವುದರಿಂದ ಕೊರೊನಾ ಬರಲ್ಲ ಅಂತಲ್ಲ. ಆಗಾಗ ಕೈಗಳನ್ನು ಸ್ವಚ್ಛಗೊಳಿಸುತ್ತಿರಬೇಕು. ಆದಷ್ಟು ಜನನಿಬಿಡ ಪ್ರದೇಶಗಳಿಂದ ದೂರವಿರುವುದು ಒಳಿತು ಎಂದು ಸಲಹೆ ನೀಡಿದರು.

Last Updated : Mar 11, 2020, 8:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.