ETV Bharat / state

ವಿನೀತ ಭಾವದಿಂದ ಅತ್ಯುತ್ತಮ ಶಾಸಕ ಪ್ರಶಸ್ತಿ ಸ್ವೀಕಾರ : ಮಾಜಿ ಸಿಎಂ ಬಿಎಸ್​ವೈ

author img

By

Published : Sep 24, 2021, 4:56 PM IST

ಲೋಕಸಭಾ ಸ್ಪೀಕರ್ ಓಂಬಿರ್ಲಾ ಅವರು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪನವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಿದರು. ಈ ಕುರಿತಂತೆ ಬಿಎಸ್​ವೈ ಟ್ವೀಟ್​ ಮಾಡಿ ಸಂಸತ ವ್ಯಕ್ತಪಡಿಸಿದ್ದಾರೆ..

Om birla gives best legislator award gave yediyurappa
ಯಡಿಯೂರಪ್ಪನವರಿಗೆ ಅತ್ಯುತ್ತಮ ಶಾಸಕರ ಪ್ರಶಸ್ತಿ ಪ್ರದಾನ

ಬೆಂಗಳೂರು : ಅತ್ಯಂತ ವಿನೀತ ಭಾವದಿಂದ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಸ್ವೀಕರಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪನವರು ಸಂತಸ ಹಂಚಿಕೊಂಡಿದ್ದಾರೆ.

ಈ ಕುರಿತಂತೆ ಬಿಎಸ್​ವೈ ಟ್ವೀಟ್​ ಮಾಡಿದ್ದು, ಜನಪ್ರತಿನಿಧಿಯಾಗಿ, ಪ್ರಜಾಪ್ರಭುತ್ವದ ದೇಗುಲದಲ್ಲಿ ಜನರ ಆಶೋತ್ತರಗಳ ಈಡೇರಿಕೆಯ ದೊಡ್ಡ ಜವಾಬ್ದಾರಿಯ ಅರಿವಿನೊಂದಿಗೆ ಶಾಸಕಾಂಗದ ಕರ್ತವ್ಯಗಳನ್ನು ನಿರ್ವಹಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದೇನೆ.

ರಾಜ್ಯದ ವಿಧಾನಮಂಡಲದ ಇತಿಹಾಸದಲ್ಲಿ ಪ್ರಥಮ ಬಾರಿಗೆ ನೀಡಲಾದ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಅತ್ಯಂತ ವಿನೀತ ಭಾವದಿಂದ ಸ್ವೀಕರಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ.

  • ಜನಪ್ರತಿನಿಧಿಯಾಗಿ, ಪ್ರಜಾಪ್ರಭುತ್ವದ ದೇಗುಲದಲ್ಲಿ ಜನರ ಆಶೋತ್ತರಗಳ ಈಡೇರಿಕೆಯ ದೊಡ್ಡ ಜವಾಬ್ದಾರಿಯ ಅರಿವಿನೊಂದಿಗೆ, ಶಾಸಕಾಂಗದ ಕರ್ತವ್ಯಗಳನ್ನು ನಿರ್ವಹಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದೇನೆ. ರಾಜ್ಯದ ವಿಧಾನಮಂಡಲದ ಇತಿಹಾಸದಲ್ಲಿ ಪ್ರಥಮ ಬಾರಿಗೆ ನೀಡಲಾದ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಅತ್ಯಂತ ವಿನೀತ ಭಾವದಿಂದ ಸ್ವೀಕರಿಸಿದ್ದೇನೆ. pic.twitter.com/gd2P6gmNuS

    — B.S. Yediyurappa (@BSYBJP) September 24, 2021 " class="align-text-top noRightClick twitterSection" data=" ">

ವಿಧಾನಸಭೆ ಜಂಟಿ ಸದನದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪನವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆ ಪರಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಿಎಂ ಬಸವರಾಜ ಎಸ್ ಬೊಮ್ಮಾಯಿ ಭಾಗಿಯಾಗಿದ್ದರು.

ಇದನ್ನೂ ಓದಿ: ಮಾಜಿ ಸಿಎಂ ಯಡಿಯೂರಪ್ಪ ಈ ಬಾರಿಯ ಅತ್ಯುತ್ತಮ ಶಾಸಕ.. ಹೊಸ ಸಂಪ್ರದಾಯಕ್ಕೆ ನಾಂದಿ..

ಬೆಂಗಳೂರು : ಅತ್ಯಂತ ವಿನೀತ ಭಾವದಿಂದ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಸ್ವೀಕರಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪನವರು ಸಂತಸ ಹಂಚಿಕೊಂಡಿದ್ದಾರೆ.

ಈ ಕುರಿತಂತೆ ಬಿಎಸ್​ವೈ ಟ್ವೀಟ್​ ಮಾಡಿದ್ದು, ಜನಪ್ರತಿನಿಧಿಯಾಗಿ, ಪ್ರಜಾಪ್ರಭುತ್ವದ ದೇಗುಲದಲ್ಲಿ ಜನರ ಆಶೋತ್ತರಗಳ ಈಡೇರಿಕೆಯ ದೊಡ್ಡ ಜವಾಬ್ದಾರಿಯ ಅರಿವಿನೊಂದಿಗೆ ಶಾಸಕಾಂಗದ ಕರ್ತವ್ಯಗಳನ್ನು ನಿರ್ವಹಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದೇನೆ.

ರಾಜ್ಯದ ವಿಧಾನಮಂಡಲದ ಇತಿಹಾಸದಲ್ಲಿ ಪ್ರಥಮ ಬಾರಿಗೆ ನೀಡಲಾದ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಅತ್ಯಂತ ವಿನೀತ ಭಾವದಿಂದ ಸ್ವೀಕರಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ.

  • ಜನಪ್ರತಿನಿಧಿಯಾಗಿ, ಪ್ರಜಾಪ್ರಭುತ್ವದ ದೇಗುಲದಲ್ಲಿ ಜನರ ಆಶೋತ್ತರಗಳ ಈಡೇರಿಕೆಯ ದೊಡ್ಡ ಜವಾಬ್ದಾರಿಯ ಅರಿವಿನೊಂದಿಗೆ, ಶಾಸಕಾಂಗದ ಕರ್ತವ್ಯಗಳನ್ನು ನಿರ್ವಹಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದೇನೆ. ರಾಜ್ಯದ ವಿಧಾನಮಂಡಲದ ಇತಿಹಾಸದಲ್ಲಿ ಪ್ರಥಮ ಬಾರಿಗೆ ನೀಡಲಾದ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಅತ್ಯಂತ ವಿನೀತ ಭಾವದಿಂದ ಸ್ವೀಕರಿಸಿದ್ದೇನೆ. pic.twitter.com/gd2P6gmNuS

    — B.S. Yediyurappa (@BSYBJP) September 24, 2021 " class="align-text-top noRightClick twitterSection" data=" ">

ವಿಧಾನಸಭೆ ಜಂಟಿ ಸದನದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪನವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆ ಪರಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಿಎಂ ಬಸವರಾಜ ಎಸ್ ಬೊಮ್ಮಾಯಿ ಭಾಗಿಯಾಗಿದ್ದರು.

ಇದನ್ನೂ ಓದಿ: ಮಾಜಿ ಸಿಎಂ ಯಡಿಯೂರಪ್ಪ ಈ ಬಾರಿಯ ಅತ್ಯುತ್ತಮ ಶಾಸಕ.. ಹೊಸ ಸಂಪ್ರದಾಯಕ್ಕೆ ನಾಂದಿ..

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.