ETV Bharat / state

ಡಾ. ಜಿ. ಪರಮೇಶ್ವರ್​ ಶಿಕ್ಷಣ ಸಂಸ್ಥೆಗಳ ಮೇಲಿನ ಐಟಿ ದಾಳಿಗೆ ಕೈ ನಾಯಕರ ಖಂಡನೆ

author img

By

Published : Oct 10, 2019, 12:42 PM IST

ಡಾ. ಜಿ. ಪರಮೇಶ್ವರ್ ಶಿಕ್ಷಣ ಸಂಸ್ಥೆಗಳ ಮೇಲೆ ನಡೆದ ಐಟಿ ದಾಳಿಗೆ ಕಾಂಗ್ರೆಸ್​ ಹಿರಿಯ ನಾಯಕರಾದ ಹೆಚ್​. ಕೆ. ಪಾಟೀಲ್ ಹಾಗೂ ರಾಮಲಿಂಗಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಐಟಿ ದಾಳಿ ವಿರುದ್ಧ ಕೈ ನಾಯಕರ ಆಕ್ರೋಶ

ಬೆಂಗಳೂರು: ಡಾ. ಜಿ. ಪರಮೇಶ್ವರ್ ಶಿಕ್ಷಣ ಸಂಸ್ಥೆಗಳ ಮೇಲಿನ ಐಟಿ ದಾಳಿಯನ್ನು ಖಂಡಿಸಿರುವ ಕಾಂಗ್ರೆಸ್ ನಾಯಕರು‌, ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಐಟಿ ದಾಳಿ ವಿರುದ್ಧ ಕೈ ನಾಯಕರ ಆಕ್ರೋಶ

ವಿಧಾನಸೌಧದಲ್ಲಿ ಮಾತನಾಡಿದ ಮಾಜಿ ಸಚಿವ ಹೆಚ್.ಕೆ. ಪಾಟೀಲ್, ಇದು ರಾಜಕೀಯ ದ್ವೇಷದಿಂದ ಮಾಡುತ್ತಿರುವ ದಾಳಿ. ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಲಾಗುತ್ತಿದೆ. ಪರಮೇಶ್ವರ್ ನಿವಾಸದ ಮೇಲಿನ ಐಟಿ ದಾಳಿ ಖಂಡನೀಯ ಎಂದು ಕಿಡಿಕಾರಿದರು.

ಇದೇ ವೇಳೆ ಮಾತನಾಡಿದ ಮಾಜಿ ಸಚಿವ ರಾಮಲಿಂಗಾರೆಡ್ಡಿ, ಬಿಜೆಪಿಯವರ ಮೇಲೆ ಯಾವ ದಾಳಿಯೂ ನಡೆಯುವುದಿಲ್ಲ. ಉಪ ಚುನಾವಣೆ ಹಿನ್ನೆಲೆಯಲ್ಲಿ ಇಂಥ ಕೆಲಸ ನಡೆಯುತ್ತಿದೆ. ಕಾಂಗ್ರೆಸ್ ಮುಖಂಡರನ್ನೇ ಟಾರ್ಗೆಟ್ ಮಾಡುತ್ತಿರುವುದು ಸರಿಯಾದ ಕ್ರಮವಲ್ಲವೆಂದು ಎಂದರು.

ಇದೇ ವೇಳೆ ಮಾಧ್ಯಮಗಳಿಗೆ ವಿಧಿಸಿರುವ ನಿರ್ಬಂಧಕ್ಕೆ ಸಂಬಂಧಿಸಿದಂತೆ ಆಕ್ಷೇಪ ವ್ಯಕ್ತಪಡಿಸಿದ ರಾಮಲಿಂಗಾರೆಡ್ಡಿ, ವಿಧಾನಸಭೆ ಮತ್ತು ವಿಧಾನ ಪರಿಷತ್​ನಲ್ಲಿ ಮಾಧ್ಯಮಗಳಿಗೆ ಪ್ರವೇಶವಿತ್ತು. ಏಕಾಏಕಿ‌ ನಿರ್ಬಂಧ ಹೇರಿರುವುದು ಸರಿಯಲ್ಲ ಎಂದರು.

ಬೆಂಗಳೂರು: ಡಾ. ಜಿ. ಪರಮೇಶ್ವರ್ ಶಿಕ್ಷಣ ಸಂಸ್ಥೆಗಳ ಮೇಲಿನ ಐಟಿ ದಾಳಿಯನ್ನು ಖಂಡಿಸಿರುವ ಕಾಂಗ್ರೆಸ್ ನಾಯಕರು‌, ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಐಟಿ ದಾಳಿ ವಿರುದ್ಧ ಕೈ ನಾಯಕರ ಆಕ್ರೋಶ

ವಿಧಾನಸೌಧದಲ್ಲಿ ಮಾತನಾಡಿದ ಮಾಜಿ ಸಚಿವ ಹೆಚ್.ಕೆ. ಪಾಟೀಲ್, ಇದು ರಾಜಕೀಯ ದ್ವೇಷದಿಂದ ಮಾಡುತ್ತಿರುವ ದಾಳಿ. ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಲಾಗುತ್ತಿದೆ. ಪರಮೇಶ್ವರ್ ನಿವಾಸದ ಮೇಲಿನ ಐಟಿ ದಾಳಿ ಖಂಡನೀಯ ಎಂದು ಕಿಡಿಕಾರಿದರು.

ಇದೇ ವೇಳೆ ಮಾತನಾಡಿದ ಮಾಜಿ ಸಚಿವ ರಾಮಲಿಂಗಾರೆಡ್ಡಿ, ಬಿಜೆಪಿಯವರ ಮೇಲೆ ಯಾವ ದಾಳಿಯೂ ನಡೆಯುವುದಿಲ್ಲ. ಉಪ ಚುನಾವಣೆ ಹಿನ್ನೆಲೆಯಲ್ಲಿ ಇಂಥ ಕೆಲಸ ನಡೆಯುತ್ತಿದೆ. ಕಾಂಗ್ರೆಸ್ ಮುಖಂಡರನ್ನೇ ಟಾರ್ಗೆಟ್ ಮಾಡುತ್ತಿರುವುದು ಸರಿಯಾದ ಕ್ರಮವಲ್ಲವೆಂದು ಎಂದರು.

ಇದೇ ವೇಳೆ ಮಾಧ್ಯಮಗಳಿಗೆ ವಿಧಿಸಿರುವ ನಿರ್ಬಂಧಕ್ಕೆ ಸಂಬಂಧಿಸಿದಂತೆ ಆಕ್ಷೇಪ ವ್ಯಕ್ತಪಡಿಸಿದ ರಾಮಲಿಂಗಾರೆಡ್ಡಿ, ವಿಧಾನಸಭೆ ಮತ್ತು ವಿಧಾನ ಪರಿಷತ್​ನಲ್ಲಿ ಮಾಧ್ಯಮಗಳಿಗೆ ಪ್ರವೇಶವಿತ್ತು. ಏಕಾಏಕಿ‌ ನಿರ್ಬಂಧ ಹೇರಿರುವುದು ಸರಿಯಲ್ಲ ಎಂದರು.

Intro:Body:KN_BNG_02_RAMALINGABYTE_ITRAID_SCRIPT_7201951

ಪರಮೇಶ್ವರ್ ಮೇಲಿನ ಐಟಿ ದಾಳಿ ವಿರುದ್ಧ ಕೈ ನಾಯಕರು ಆಕ್ರೋಶ

ಬೆಂಗಳೂರು: ಪರಮೇಶ್ವರ್ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ ವಿರುದ್ಧ ಕಾಂಗ್ರೆಸ್ ನಾಯಕರು‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಮಾಜಿ ಸಚಿವ ಹೆಚ್.ಕೆ.ಪಾಟೀಲ್, ಇದು ರಾಜಕೀಯ ದ್ವೇಷದಿಂದ ಮಾಡುತ್ತಿರುವ ದಾಳಿ. ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ಪರಮೇಶ್ವರ್ ನಿವಾಸದ ಮೇಲಿನ ಐಟಿ ದಾಳಿ ಖಂಡನೀಯ. ವಿಷಯ ಡೈವರ್ಟ್ ಮಾಡುವುದಕ್ಕೆ ಇಂಥ ಪ್ರಯತ್ನ ಮಾಡಲಾಗುತ್ತಿದೆ ಎಂದು ಕಿಡಿ ಕಾರಿದರು.

ಇದೇ ವೇಳೆ ಮಾತನಾಡಿದ ಮಾಜಿ ಸಚಿವ ರಾಮಲಿಂಗಾರೆಡ್ಡಿ, ಬಿಜೆಪಿಯವರ ಮೇಲೆ ಯಾವ ದಾಳಿಯೂ ನಡೆಯುವುದಿಲ್ಲ. ಬೈ ಎಲೆಕ್ಷನ್ ಹಿನ್ನೆಲೆ ಇಂಥ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ನವರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ಇದೆಲ್ಲಾ ಅವರಿಗೆ ಮಾಮೂಲಾಗಿದೆ ಎಂದು ಕಿಡಿ ಕಾರಿದರು.

ಇದೇ ವೇಳೆ ಮಾಧ್ಯಮ ನಿರ್ಬಂಧ ಸಂಬಂಧ ಕಿಡಿ ಕಾರಿದ ರಾಮಲಿಂಗಾ ರೆಡ್ಡಿ, ಕೆಳಮನೆ, ಮೇಲ್ಮನೆಯಲ್ಲಿ ಪ್ರವೇಶವಿತ್ತು. ಏಕಾಏಕಿ‌ ಮಾಧ್ಯಮ ನಿರ್ಬಂಧ ಸರಿಯಲ್ಲ ಎಂದು ಸ್ಪಷ್ಟಪಡಿಸಿದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.