ETV Bharat / state

ಮಾರ್ಷಲ್​ಗಳನ್ನು ಕೆಲಸದಿಂದ ತೆಗೆಯಿರಿ: ಪೌರಕಾರ್ಮಿಕರ ಪ್ರತಿಭಟನೆ - Outrage of Civic workers against the marshals

ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವುದನ್ನು ತಡೆಯಲು ಬಿಬಿಎಂಪಿ ಮಾರ್ಷಲ್​ಗಳನ್ನು ನೇಮಕ ಮಾಡಿತ್ತು. ಆದರೆ, ತಮ್ಮ ಜವಾಬ್ದಾರಿ ಮರೆತು ಪೌರಕಾರ್ಮಿಕನ ಮೇಲೆಯೇ ಹಲ್ಲೆ ಮಾಡಿದ್ದಾರೆ. ಹೀಗಾಗಿ ಮಾರ್ಷಲ್‌ಗಳನ್ನು ವಜಾ ಮಾಡಬೇಕು ಎಂದು ಪೌರಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು.

ಪೌರಕಾರ್ಮಿಕರ ಪ್ರತಿಭಟನೆ , Civic workers protest
ಪೌರಕಾರ್ಮಿಕರ ಪ್ರತಿಭಟನೆ
author img

By

Published : Dec 14, 2019, 3:02 AM IST


ಬೆಂಗಳೂರು: ಬಿಬಿಎಂಪಿ ಪೌರ ಕಾರ್ಮಿಕರ ಮೇಲೆ ಮಾರ್ಷಲ್​ಗಳ ಹಲ್ಲೆ ವಿರೋಧಿಸಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಜೆ.ಸಿ.ರಸ್ತೆಯಲ್ಲಿ ಪೌರ ಕಾರ್ಮಿಕ ರಮೇಶ್ ಮೇಲೆ ಮಾರ್ಷಲ್ ಹಲ್ಲೆ ಮಾಡಿದ್ದಾರೆಂದು ಆರೋಪಿಸಿ ಕಲಾಸಿಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವುದನ್ನು ತಡೆಯಲು ಬಿಬಿಎಂಪಿ ಮಾರ್ಷಲ್​ಗಳನ್ನು ನೇಮಕ ಮಾಡಿತ್ತು. ಆದರೆ, ತಮ್ಮ ಜವಾಬ್ದಾರಿ ಮರೆತು ಪೌರಕಾರ್ಮಿಕನ ಮೇಲೆಯೇ ಹಲ್ಲೆ ಮಾಡಿದ್ದಾರೆ. ಹೀಗಾಗಿ ಮಾರ್ಷಲ್‌ಗಳನ್ನು ವಜಾ ಮಾಡಬೇಕು ಎಂದು ಪೌರಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು.

ಪೌರಕಾರ್ಮಿಕರ ಪ್ರತಿಭಟನೆ

ಪ್ರತಿಭಟನಾ ಸ್ಥಳಕ್ಕಾಗಮಿಸಿದ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್, ಮಾರ್ಷಲ್ ಹಲ್ಲೆ ಮಾಡಿರೋದು ಸರಿಯಲ್ಲ ಎಂದ ಅವರು, ಹಲ್ಲೆ ಮಾಡಿರೋ ಮಾರ್ಷಲ್‌ನನ್ನ ಕೆಲದಿಂದ ತೆಗೆದು ಹಾಕೋದಾಗಿ ಭರವಸೆ ನೀಡಿದರು.


ಬೆಂಗಳೂರು: ಬಿಬಿಎಂಪಿ ಪೌರ ಕಾರ್ಮಿಕರ ಮೇಲೆ ಮಾರ್ಷಲ್​ಗಳ ಹಲ್ಲೆ ವಿರೋಧಿಸಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಜೆ.ಸಿ.ರಸ್ತೆಯಲ್ಲಿ ಪೌರ ಕಾರ್ಮಿಕ ರಮೇಶ್ ಮೇಲೆ ಮಾರ್ಷಲ್ ಹಲ್ಲೆ ಮಾಡಿದ್ದಾರೆಂದು ಆರೋಪಿಸಿ ಕಲಾಸಿಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವುದನ್ನು ತಡೆಯಲು ಬಿಬಿಎಂಪಿ ಮಾರ್ಷಲ್​ಗಳನ್ನು ನೇಮಕ ಮಾಡಿತ್ತು. ಆದರೆ, ತಮ್ಮ ಜವಾಬ್ದಾರಿ ಮರೆತು ಪೌರಕಾರ್ಮಿಕನ ಮೇಲೆಯೇ ಹಲ್ಲೆ ಮಾಡಿದ್ದಾರೆ. ಹೀಗಾಗಿ ಮಾರ್ಷಲ್‌ಗಳನ್ನು ವಜಾ ಮಾಡಬೇಕು ಎಂದು ಪೌರಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು.

ಪೌರಕಾರ್ಮಿಕರ ಪ್ರತಿಭಟನೆ

ಪ್ರತಿಭಟನಾ ಸ್ಥಳಕ್ಕಾಗಮಿಸಿದ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್, ಮಾರ್ಷಲ್ ಹಲ್ಲೆ ಮಾಡಿರೋದು ಸರಿಯಲ್ಲ ಎಂದ ಅವರು, ಹಲ್ಲೆ ಮಾಡಿರೋ ಮಾರ್ಷಲ್‌ನನ್ನ ಕೆಲದಿಂದ ತೆಗೆದು ಹಾಕೋದಾಗಿ ಭರವಸೆ ನೀಡಿದರು.

Intro:
ಪೌರಕಾರ್ಮಿಕನ ಮೇಲೆ ಮಾರ್ಷಲ್ ಗಳ ಹಲ್ಲೆ ಆರೋಪ- ಪೌರಕಾರ್ಮಿಕರ ಪ್ರತಿಭಟನೆ
ಬಿಬಿಎಂಪಿ ಪೌರ ಕಾರ್ಮಿಕರ ಮೇಲೆ, ಮಾರ್ಷಲ್ ಗಳ ಹಲ್ಲೆ ವಿರೋಧಿಸಿ ಪೌರಕಾರ್ಮಿಕರು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಪ್ರತಿಭಟನೆ ನಡೆಸಿದರು.
ಜೆ.ಸಿ.ರಸ್ತೆಯಲ್ಲಿ ಪೌರ ಕಾರ್ಮಿಕ ರಮೇಶ್ ಮೇಲೆ ಮಾರ್ಷಲ್ ಹಲ್ಲೆ ಮಾಡಿದ್ದಾರೆಂದು ಆರೋಪಿಸಿ ಕಲಾಸಿಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವುದನ್ನು ತಡೆಯಲು ಬಿಬಿಎಂಪಿ ಮಾರ್ಷಲ್ ಗಳ ನೇಮಕ ಮಾಡಿತ್ತು. ಆದರೆ ತಮ್ಮ ಜವಾಬ್ದಾರಿ ಮರೆತು ಪೌರಕಾರ್ಮಿಕನ ಮೇಲೆಯೇ ಹಲ್ಲೆ ಮಾಡಿದ್ದಾರೆ. ಹೀಗಾಗಿ ಮಾರ್ಷಲ್‌ಗಳನ್ನು ವಜಾ ಮಾಡಬೇಕು ಎಂದು ಪೌರಕಾರ್ಮಿಕರು ಪ್ರತಿಭಟನೆ ನಡೆಸಿದರು.
ಪ್ರತಿಭಟನಾ ಸ್ಥಳಕ್ಕಾಗಮಿಸಿದ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್, ಮಾರ್ಷಲ್ ಹಲ್ಲೆ ಮಾಡಿರೋದು ಸರಿಯಲ್ಲ. ಹಲ್ಲೆ ಮಾಡಿರೋ ಮಾರ್ಷಲ್‌ನನ್ನ ತೆಗೆದುಹಾಕೋದಾಗಿ ಭರವಸೆ ನೀಡಿದರು..


ಸೌಮ್ಯಶ್ರೀ
Kn_bng_05_pk_protest_7202707

Kn_bng_05_pk_protest_7202707Body:..Conclusion:..
ETV Bharat Logo

Copyright © 2025 Ushodaya Enterprises Pvt. Ltd., All Rights Reserved.