ETV Bharat / state

ಮೈತ್ರಿ ಸರ್ಕಾರದ ವಿರುದ್ಧ ಗುಡುಗಿದ ಲೋಕಸಭಾ ಸದಸ್ಯ ಪಿಸಿ ಮೋಹನ್ - ಲೋಕಸಭಾ ಸದಸ್ಯ ಪಿಸಿ ಮೋಹನ್ ಸುದ್ದಿ

ಕಾಂಗ್ರೆಸ್  ಭದ್ರಕೋಟೆ ಎಂದು ಬಿಂಬಿತವಾಗಿರುವ ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ನಾಯಕರು ಭರ್ಜರಿ ರೋಡ್ ಶೋ ಮಾಡುವ ಮೂಲಕ ಕೇಸರಿ ಕಲಿಗಳು ಶಿವಾಜಿನಗರದಲ್ಲಿ ಅಬ್ಬರಿಸಿದರು.

P.C Mohan Talking Against To Allied government
ಮೈತ್ರಿ ಸರ್ಕಾರದ ವಿರುದ್ಧ ಗುಡುಗಿದ ಲೋಕಸಭಾ ಸದಸ್ಯ ಪಿಸಿ ಮೋಹನ್
author img

By

Published : Nov 27, 2019, 6:53 AM IST

ಬೆಂಗಳೂರು : ಕಾಂಗ್ರೆಸ್ ಭದ್ರಕೋಟೆ ಎಂದು ಬಿಂಬಿತವಾಗಿರುವ ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ನಾಯಕರು ಭರ್ಜರಿ ರೋಡ್ ಶೋ ಮಾಡಿದರು.

ಮೈತ್ರಿ ಸರ್ಕಾರದ ವಿರುದ್ಧ ಗುಡುಗಿದ ಲೋಕಸಭಾ ಸದಸ್ಯ ಪಿಸಿ ಮೋಹನ್

ರೋಡ್ ಶೋ ಆರಂಭಕ್ಕೂ ಮುನ್ನ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಬೆಂಗಳೂರು ಕೇಂದ್ರ ಲೋಕಸಭಾ ಸದಸ್ಯ ಪಿ.ಸಿ ಮೋಹನ್, ಕಾಂಗ್ರೆಸ್​ನವರು 20 ವರ್ಷಗಳ ಕಾಲ ತಿರುವಳ್ಳುವರ್ ಪ್ರತಿಮೆಯಲ್ಲಿ ರಾಜಕೀಯ ಮಾಡಿದರು. ಸುಮಾರು ಹದಿನಾಲ್ಕು ವರ್ಷಗಳ ಕಾಲ ತಿರುವಲ್ಲಾ ಪ್ರತಿಭೆಯನ್ನು ಬಟ್ಟೆಯಲ್ಲಿ ಮುಚ್ಚಿದರು. ಆದರೆ 2008ರಲ್ಲಿ ಸಿಎಂ ಆಗಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಯಡಿಯೂರಪ್ಪನವರು ಕೇವಲ ಮೂರೇ ತಿಂಗಳಲ್ಲಿ ತಿರುವಳ್ಳವರ್ ಪ್ರತಿಮೆಯನ್ನು ಸ್ಥಾಪಿಸಿದರು ಎಂದು ಕಾಂಗ್ರೆಸ್ ವಿರುದ್ದ ಹರಿಹಾಯ್ದರು

ಮೈತ್ರಿ ಸರ್ಕಾರದ ವಿರುದ್ಧವು ಗುಡುಗಿದ ಅವರು ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ 14 ತಿಂಗಳು ಆಡಳಿತ ನಡೆಸಿ ಪ್ರತಿದಿನ ತಮ್ಮ ಸರ್ಕಾರವನ್ನು ಉಳಿಸಿಕೊಳ್ಳುವುದರಲ್ಲಿ ಕಾಲ ಕಳೆಯಿತು. ಹಗರಣಗಳಲ್ಲಿ ಮುಳುಗಿದ್ದ ಮೈತ್ರಿ ಸರ್ಕಾರಕ್ಕೆ ಸೂಪರ್ ಸಿಎಂ, ಡೆಪ್ಯುಟಿ ಸಿಎಂ ಇದ್ದರು. ಮೈತ್ರಿ ಸರ್ಕಾರದಿಂದ ಜನರಿಗೆ ಯಾವುದೇ ಪ್ರಯೋಜನವಿಲ್ಲ. ಕೇವಲ ಎರಡು ಕುಟುಂಬಗಳಿಗೆ ಮಾತ್ರ ಉಪಯೋಗವಾಗಿದೆ ಎಂಬುದನ್ನು ಅರಿತ ಅನರ್ಹ ಶಾಸಕರು ರಾಜೀನಾಮೆಯನ್ನು ನೀಡಿ ಮೈತ್ರಿ ಸರ್ಕಾರವನ್ನು ಕೆಡವಿದರು. ಈಗ ಉಪಚುನಾವಣೆ ನಡೆಯುತ್ತಿರುವ 15 ಕ್ಷೇತ್ರಗಳಲ್ಲಿ ಬಿಜೆಪಿ ಪರ ಒಲವು ತೋರಿದ್ದು, ರಾಜ್ಯದ ಜನ ಒಂದು ಸ್ಥಿರ ಸರ್ಕಾರ ನಡೆಸಲು ನಮಗೆ ಅವಕಾಶ ನೀಡುತ್ತಾರೆ ಎಂದು ಅಭಿಪ್ರಾಯ ಪಟ್ಟರು.

ಬೆಂಗಳೂರು : ಕಾಂಗ್ರೆಸ್ ಭದ್ರಕೋಟೆ ಎಂದು ಬಿಂಬಿತವಾಗಿರುವ ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ನಾಯಕರು ಭರ್ಜರಿ ರೋಡ್ ಶೋ ಮಾಡಿದರು.

ಮೈತ್ರಿ ಸರ್ಕಾರದ ವಿರುದ್ಧ ಗುಡುಗಿದ ಲೋಕಸಭಾ ಸದಸ್ಯ ಪಿಸಿ ಮೋಹನ್

ರೋಡ್ ಶೋ ಆರಂಭಕ್ಕೂ ಮುನ್ನ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಬೆಂಗಳೂರು ಕೇಂದ್ರ ಲೋಕಸಭಾ ಸದಸ್ಯ ಪಿ.ಸಿ ಮೋಹನ್, ಕಾಂಗ್ರೆಸ್​ನವರು 20 ವರ್ಷಗಳ ಕಾಲ ತಿರುವಳ್ಳುವರ್ ಪ್ರತಿಮೆಯಲ್ಲಿ ರಾಜಕೀಯ ಮಾಡಿದರು. ಸುಮಾರು ಹದಿನಾಲ್ಕು ವರ್ಷಗಳ ಕಾಲ ತಿರುವಲ್ಲಾ ಪ್ರತಿಭೆಯನ್ನು ಬಟ್ಟೆಯಲ್ಲಿ ಮುಚ್ಚಿದರು. ಆದರೆ 2008ರಲ್ಲಿ ಸಿಎಂ ಆಗಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಯಡಿಯೂರಪ್ಪನವರು ಕೇವಲ ಮೂರೇ ತಿಂಗಳಲ್ಲಿ ತಿರುವಳ್ಳವರ್ ಪ್ರತಿಮೆಯನ್ನು ಸ್ಥಾಪಿಸಿದರು ಎಂದು ಕಾಂಗ್ರೆಸ್ ವಿರುದ್ದ ಹರಿಹಾಯ್ದರು

ಮೈತ್ರಿ ಸರ್ಕಾರದ ವಿರುದ್ಧವು ಗುಡುಗಿದ ಅವರು ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ 14 ತಿಂಗಳು ಆಡಳಿತ ನಡೆಸಿ ಪ್ರತಿದಿನ ತಮ್ಮ ಸರ್ಕಾರವನ್ನು ಉಳಿಸಿಕೊಳ್ಳುವುದರಲ್ಲಿ ಕಾಲ ಕಳೆಯಿತು. ಹಗರಣಗಳಲ್ಲಿ ಮುಳುಗಿದ್ದ ಮೈತ್ರಿ ಸರ್ಕಾರಕ್ಕೆ ಸೂಪರ್ ಸಿಎಂ, ಡೆಪ್ಯುಟಿ ಸಿಎಂ ಇದ್ದರು. ಮೈತ್ರಿ ಸರ್ಕಾರದಿಂದ ಜನರಿಗೆ ಯಾವುದೇ ಪ್ರಯೋಜನವಿಲ್ಲ. ಕೇವಲ ಎರಡು ಕುಟುಂಬಗಳಿಗೆ ಮಾತ್ರ ಉಪಯೋಗವಾಗಿದೆ ಎಂಬುದನ್ನು ಅರಿತ ಅನರ್ಹ ಶಾಸಕರು ರಾಜೀನಾಮೆಯನ್ನು ನೀಡಿ ಮೈತ್ರಿ ಸರ್ಕಾರವನ್ನು ಕೆಡವಿದರು. ಈಗ ಉಪಚುನಾವಣೆ ನಡೆಯುತ್ತಿರುವ 15 ಕ್ಷೇತ್ರಗಳಲ್ಲಿ ಬಿಜೆಪಿ ಪರ ಒಲವು ತೋರಿದ್ದು, ರಾಜ್ಯದ ಜನ ಒಂದು ಸ್ಥಿರ ಸರ್ಕಾರ ನಡೆಸಲು ನಮಗೆ ಅವಕಾಶ ನೀಡುತ್ತಾರೆ ಎಂದು ಅಭಿಪ್ರಾಯ ಪಟ್ಟರು.

Intro:ಕಾಂಗ್ರೆಸ್ ನ ಭದ್ರಕೋಟೆ ಎಂದು ಬಿಂಬಿತವಾಗಿರುವ ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ನಾಯಕರು ಭರ್ಜರಿ ರೋಡ್ ಶೋ ಮಾಡುವ ಮೂಲಕ ಕೇಸರಿ ಕವಿಗಳು ಶಿವಾಜಿನಗರದಲ್ಲಿ ಅಬ್ಬರಿಸಿದರು. ರೋಡ್ ಶೋ ಆರಂಭಕ್ಕೂ ಮುನ್ನ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಬೆಂಗಳೂರು ಕೇಂದ್ರ ಲೋಕಸಭಾ ಸದಸ್ಯರಾದ ಪಿಸಿ ಮೋಹನ್ ಕಾಂಗ್ರೆಸ್ ವಿರುದ್ಧ ಗುಡುಗಿದರು. ಕಾಂಗ್ರೆಸ್ನವರು 20ವರ್ಷಗಳ ಕಾಲ ತಿರುವಳ್ಳುವರ್ ಪ್ರತಿಮೆಯಲ್ಲಿ ರಾಜಕೀಯ ಮಾಡಿದರು. ಸುಮಾರು ಹದಿನಾಲ್ಕು ವರ್ಷಗಳ ಕಾಲ ತಿರುವಲ್ಲಾ ಪ್ರತಿಭೆಯನ್ನು ಬಟ್ಟೆಯಲ್ಲಿ ಮುಚ್ಚಿದರು. ಆದರೆ 2008ರಲ್ಲಿ ಸಿಎಂ ಆಗಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಯಡಿಯೂರಪ್ಪನವರು ಕೇವಲ ಮೂರೇ ತಿಂಗಳಲ್ಲಿ ತಿರುವಳ್ಳವರ್ ಪ್ರತಿಮೆ ಯನ್ನು ಸ್ಥಾಪಿಸಿದರು ಎಂದು ಕಾಂಗ್ರೆಸ್ ವಿರುದ್ದ ಹರಿಹಾಯ್ದ ಪಿಸಿ ಮೋಹನ್. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದ ವಿರುದ್ಧವು ಗುಡುಗಿದರು. ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ 14 ತಿಂಗಳು ಆಡಳಿತ ನಡೆಸಿ ಪ್ರತಿದಿನ ತಮ್ಮ ಸರ್ಕಾರವನ್ನು ಉಳಿಸಿಕೊಳ್ಳುವುದರಲ್ಲಿ ಕಾಲ ಕಳೆಯಿತು ಹಗರಣಗಳಲ್ಲಿ ಮುಳುಗಿದ್ದ ಮೈತ್ರಿ ಸರ್ಕಾರಕ್ಕೆ ಸೂಪರ್ ಸಿಎಂ ಡೆಪ್ಯುಟಿ ಸಿಎಂ ಇದ್ದರು. ಮೈತ್ರಿ ಸರ್ಕಾರದಿಂದ ಜನರಿಗೆ ಯಾವುದೇ ಪ್ರಯೋಜನವಿಲ್ಲ ಕೇವಲ ಎರಡು ಕುಟುಂಬಗಳಿಗೆ ಮಾತ್ರ ಉಪಯೋಗವಿದೆ ಎಂಬುದನ್ನು ಅರಿತ ಅನರ್ಹ ಶಾಸಕರು ರಾಜೀನಾಮೆಯನ್ನು ನೀಡಿ ಮೈತ್ರಿ ಸರ್ಕಾರವನ್ನು ಕೆಡವಿದರು. ಈಗ ಉಪಚುನಾವಣೆ ನಡೆಯುತ್ತಿರುವ 15 ಕ್ಷೇತ್ರಗಳಲ್ಲಿ ಬಿಜೆಪಿ ಪರ ಒಲವು ತೋರಿದ್ದು ರಾಜ್ಯದ ಜನ ಒಂದು ಸ್ಥಿರ ಸರ್ಕಾರ ನಡೆಸಲು ನಮಗೆ ಅವಕಾಶ ನೀಡುತ್ತಾರೆ.


Body:ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರು ಕಡೆಗಣಿಸಿದರು. ಆದರೆ ನಮ್ಮ ಯಡಿಯೂರಪ್ಪನವರು ಅಧಿಕಾರಕ್ಕೆ ಬಂದ ಮೂರು ತಿಂಗಳಲ್ಲಿ ಬೆಂಗಳೂರಿನಲ್ಲಿ ಅಭಿವೃದ್ಧಿ ಕಾರ್ಯಗಳು ಚುರುಕುಗೊಂಡಿವೆ. ಅಲ್ಲದೆ ಶಿವಾಜಿನಗರ ಕ್ಷೇತ್ರಕ್ಕೆ ಸುಮಾರು 100 ಕೋಟಿಗಳಷ್ಟು ಅನುದಾನವನ್ನು ಯಡಿಯೂರಪ್ಪನವರು ನೀಡಿದ್ದಾರೆ. ತುಂಬಾ ವರ್ಷಗಳ ನಂತರ ಕೇಂದ್ರ ಹಾಗೂ ರಾಜ್ಯ ಎರಡು ಕಡೆಗಳಲ್ಲೂ ಬಿಜೆಪಿ ಸರ್ಕಾರವಿದೆ ಅಭಿವೃದ್ಧಿ ಕಾರ್ಯಗಳಿಗೆ ತುಂಬಾ ಸಹಕಾರಿಯಾಗಲಿದೆ ಆದ್ದರಿಂದ ಶಿವಾಜಿನಗರದ ಮತದಾರರು ಶರಣ ಅವರಿಗೆ ಮತದಾನ ಮಾಡಿ ಗೆಲ್ಲಿಸಿ ಎಂದು ಮತದಾರರಲ್ಲಿ ಮನವಿ ಮಾಡಿದರು. ಅಲ್ಲದೆ ಕಾಂಗ್ರೆಸ್ ಸರ್ಕಾರ 70 ವರ್ಷಗಳಲ್ಲಿ ಮಾಡದಂತಹ ಸಾಧನೆಯನ್ನು ನಮ್ಮ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೇವಲ 5 ವರ್ಷಗಳಲ್ಲಿ ಜನಪರ ಯೋಜನೆಗಳನ್ನು ಅನುಷ್ಠಾನ ಮಾಡಿದ್ದಾರೆ. ಸಾಮಾನ್ಯ ಕಾರ್ಯಕರ್ತರಾದ ಶರವಣ ಹಲಸೂರು ವರ್ಣ ಮತದಾರರು ಮೂರು ಬಾರಿ ಕಾರ್ಪೊರೇಟ್ ಮಾಡಿದ್ದಾರೆ. ಒಬ್ಬ ಸಾಮಾನ್ಯ ಕಾರ್ಯಕರ್ತ ಶಾಸಕ ನಾಗ ಬಹುದು ಎಂದರೆ ಅದು ಬಿಜೆಪಿ ಪಕ್ಷದಿಂದ ಮಾತ್ರ ಸಾಧ್ಯ ಅದರಿಂದ ಡಿಸೆಂಬರ್ 5ರಂದು ನಡೆಯುವ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರವಣ ಅವರಿಗೆ ಮತದಾನ ಮಾಡಿ ಎಂದು ಮತದಾರರಲ್ಲಿ ಪಿಸಿ ಮೋಹನ್ ಮನವಿ ಮಾಡಿದರು‌.

ಸತೀಶ ಎಂಬಿ


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.