ETV Bharat / state

ಶ್ರೀಗಳ ಅಗಲಿಕೆ ರಾಜ್ಯ, ರಾಷ್ಟ್ರಕ್ಕೆ ತುಂಬಲಾರದ ನಷ್ಟ: ಸಚಿವ ಜಗದೀಶ್​ ಶೆಟ್ಟರ್​

author img

By

Published : Dec 29, 2019, 7:14 PM IST

ಶ್ರೀಗಳು ಹಾಕಿಕೊಟ್ಟ ಮಾರ್ಗದಲ್ಲಿ ಮುಂದೆ ಸಾಗ್ತೇವೆ. ಅವರ ಕನಸು ಹಿಂದೂ ಧರ್ಮ ಒಗ್ಗೂಡುವುದಾಗಿತ್ತು. ಆ ಆಸೆ ಸಾಕಾರ ಮಾಡುವ ನಿಟ್ಟಿನಲ್ಲಿ ಮುಂದೆ ಸಾಗ್ತೇವೆ ಎಂದು ಬೆಂಗಳೂರಿನಲ್ಲಿ ಸಚಿವ ಜಗದೀಶ್​ ಶೆಟ್ಟರ್​ ಹೇಳಿದರು.

Pejavara Shri Death: Minister Jagadeesh Shetter Reaction
ಸಚಿವ ಜಗದೀಶ್​ ಶೆಟ್ಟರ್​

ಬೆಂಗಳೂರು: ಪೇಜಾವರ ಶ್ರೀಗಳ ಅಗಲಿಕೆ ರಾಜ್ಯ ಹಾಗು ರಾಷ್ಟ್ರಕ್ಕೆ ತುಂಬಲಾರದ ನಷ್ಟ ಎಂದು ಸಚಿವ ಜಗದೀಶ್​ ಶೆಟ್ಟರ್​ ಹೇಳಿದರು.

ಸಚಿವ ಜಗದೀಶ್​ ಶೆಟ್ಟರ್​

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾತನಾಡಿ, ಶ್ರೀಗಳು ಹಾಕಿಕೊಟ್ಟ ಮಾರ್ಗದಲ್ಲಿ ಮುಂದೆ ಸಾಗ್ತೇವೆ. ಅವರ ಕನಸು ಹಿಂದೂ ಧರ್ಮ ಒಗ್ಗೂಡುವುದಾಗಿತ್ತು. ಆ ಆಸೆ ಸಾಕಾರ ಮಾಡುವ ನಿಟ್ಟಿನಲ್ಲಿ ಮುಂದೆ ಸಾಗ್ತೇವೆ ಎಂದರು.

ಶ್ರೀಗಳ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಹುಬ್ಬಳ್ಳಿಯಿಂದ ಬಂದಿದ್ದೇನೆ ಎಂದು ಸಚಿವರು ಹೇಳಿದರು.

ಬೆಂಗಳೂರು: ಪೇಜಾವರ ಶ್ರೀಗಳ ಅಗಲಿಕೆ ರಾಜ್ಯ ಹಾಗು ರಾಷ್ಟ್ರಕ್ಕೆ ತುಂಬಲಾರದ ನಷ್ಟ ಎಂದು ಸಚಿವ ಜಗದೀಶ್​ ಶೆಟ್ಟರ್​ ಹೇಳಿದರು.

ಸಚಿವ ಜಗದೀಶ್​ ಶೆಟ್ಟರ್​

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾತನಾಡಿ, ಶ್ರೀಗಳು ಹಾಕಿಕೊಟ್ಟ ಮಾರ್ಗದಲ್ಲಿ ಮುಂದೆ ಸಾಗ್ತೇವೆ. ಅವರ ಕನಸು ಹಿಂದೂ ಧರ್ಮ ಒಗ್ಗೂಡುವುದಾಗಿತ್ತು. ಆ ಆಸೆ ಸಾಕಾರ ಮಾಡುವ ನಿಟ್ಟಿನಲ್ಲಿ ಮುಂದೆ ಸಾಗ್ತೇವೆ ಎಂದರು.

ಶ್ರೀಗಳ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಹುಬ್ಬಳ್ಳಿಯಿಂದ ಬಂದಿದ್ದೇನೆ ಎಂದು ಸಚಿವರು ಹೇಳಿದರು.

Intro:ಶ್ರೀಗಳ ಅಗಲಿಕೆ ದೇಶಕ್ಕೆ, ರಾಜ್ಯಕ್ಕೆ ತುಂಬಲಾದ ನಷ್ಟ- ಜಗದೀಶ್ ಶೆಟ್ಟರ್ Body:ದೇವನಹಳ್ಳಿ




ಸಚಿವ ಜಗದೀಶ್ ಶೆಟ್ಟರ್ ಹೇಳಿಕೆ

ಶ್ರೀಗಳ ಅಗಲಿಕೆ ದೇಶಕ್ಕೆ, ರಾಜ್ಯಕ್ಕೆ ತುಂಬಲಾದ ನಷ್ಟ

ಅವರು ಹಾಕಿಕೊಟ್ಟ ಮಾರ್ಗದಲ್ಲಿ ಮುಂದೆ ಸಾಗ್ತೇವೆ

ಅವರ ಕನಸ್ಸು ಹಿಂದೂ ದರ್ಮ ಒಗ್ಗುಡುವ ಆಸೆ ಸಕಾರ ಮಾಡುವ ನಿಟ್ಟಿನಲ್ಲಿ ಮುಂದೆ ಸಾಗ್ತೇವೆ

ಶ್ರೀಗಳ ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಲು ಹುಬ್ಬಳ್ಳಿ ಇಂದ ಬಂದಿದ್ದೇನೆ

ಏರ್ಪೋರ್ಟ್ ನಿಂದ ಬೆಂಗಳೂರಿನತ್ತ ತೆರಳಿದ ಶೆಟ್ಟರ್.Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.