ಬೆಂಗಳೂರು: ಜನಾದೇಶದ ಬಲದಿಂದ ಬಿ.ಎಸ್.ಯಡಿಯೂರಪ್ಪ ಅವರು ಎಂದೂ ಮುಖ್ಯಮಂತ್ರಿಯಾಗಿಲ್ಲ. ಈ ಬಾರಿ ಕೂಡಾ ಬಿಎಸ್ವೈ ಮೇಲೆ ರಾಜ್ಯದ ಜನತೆಗೆ ವಿಶ್ವಾಸ ಇಲ್ಲ ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ಸಿಎಂ ಬಿಎಸ್ವೈ ಕಾಲೆಳೆಯುವ ಪ್ರಯತ್ನ ಮಾಡಿದ್ದಾರೆ.
ಜನಸೇವೆಯನ್ನು ಪ್ರಾಮಾಣಿಕವಾಗಿ ಮಾಡಿದ್ದೇವೆ. ನನ್ನ ಕೊನೆಯ ಬಜೆಟ್ನಲ್ಲಿ ಖುಷ್ಕಿ ಭೂಮಿಯ ರೈತರಿಗೆ ರೂ.10 ಸಾವಿರ ನೀಡುವ ಯೋಜನೆ ತಂದಿದ್ದೆವು. ನೇಕಾರರ ಸಾಲ ಮನ್ನಾ ಕೂಡಾ ನಮ್ಮ ಸರ್ಕಾರದ ಅವಧಿಯಲ್ಲಿ ಮಾಡಲಾಗಿತ್ತು. ಅದನ್ನೇ ಯಡಿಯೂರಪ್ಪರ ಪುನರುಚ್ಛಾರ ಮಾಡಿದ್ದಾರೆ. ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾರೆ. ಅವರಿಗೆ ಅಭಿನಂದನೆಗಳು. ಮುಖ್ಯಮಂತ್ರಿಯಾಗಿ ತಮ್ಮ ಅವಧಿ ಪೂರ್ಣಗೊಳಿಸಬೇಕೆಂಬುದು ನಮ್ಮ ಆಶಯ. ಆದರೆ, ಬಿಎಸ್ವೈ ಮೇಲೆ ರಾಜ್ಯದ ಜನತೆಗೆ ವಿಶ್ವಾಸ ಇಲ್ಲ. ಆದ್ದರಿಂದ ಎಷ್ಟು ದಿನ ಅವರು ಅಧಿಕಾರದಲ್ಲಿ ಇರುತ್ತಾರೋ ಮುಂದೆ ನೋಡೋಣ.
-
ಮೈತ್ರಿ ಸರ್ಕಾರ ಜನ ಮೆಚ್ಚುಗೆಯ ಆಡಳಿತ ನೀಡಿದೆ. ಜನಸೇವೆಯನ್ನು ಪ್ರಾಮಾಣಿಕವಾಗಿ ಮಾಡಿದ್ದೇವೆ. ನನ್ನ ಕೊನೆಯ ಬಜೆಟ್ನಲ್ಲಿ ಖುಷ್ಕಿ ಭೂಮಿಯ ರೈತರಿಗೆ ರೂ.10 ಸಾವಿರ ನೀಡುವ ಯೋಜನೆ ತಂದಿದ್ದೆವು. ನೇಕಾರರ ಸಾಲ ಮನ್ನಾ ಕೂಡಾ ನಮ್ಮ ಸರ್ಕಾರದ ಅವಧಿಯಲ್ಲಿ ಮಾಡಲಾಗಿತ್ತು.
— Siddaramaiah (@siddaramaiah) July 29, 2019 " class="align-text-top noRightClick twitterSection" data="
ಅದನ್ನೇ ಯಡಿಯೂರಪ್ಪರವರು ಪುನರುಚ್ಚಾರ ಮಾಡಿದ್ದಾರೆ. ಅವರಿಗೆ ಅಭಿನಂದನೆಗಳು.
">ಮೈತ್ರಿ ಸರ್ಕಾರ ಜನ ಮೆಚ್ಚುಗೆಯ ಆಡಳಿತ ನೀಡಿದೆ. ಜನಸೇವೆಯನ್ನು ಪ್ರಾಮಾಣಿಕವಾಗಿ ಮಾಡಿದ್ದೇವೆ. ನನ್ನ ಕೊನೆಯ ಬಜೆಟ್ನಲ್ಲಿ ಖುಷ್ಕಿ ಭೂಮಿಯ ರೈತರಿಗೆ ರೂ.10 ಸಾವಿರ ನೀಡುವ ಯೋಜನೆ ತಂದಿದ್ದೆವು. ನೇಕಾರರ ಸಾಲ ಮನ್ನಾ ಕೂಡಾ ನಮ್ಮ ಸರ್ಕಾರದ ಅವಧಿಯಲ್ಲಿ ಮಾಡಲಾಗಿತ್ತು.
— Siddaramaiah (@siddaramaiah) July 29, 2019
ಅದನ್ನೇ ಯಡಿಯೂರಪ್ಪರವರು ಪುನರುಚ್ಚಾರ ಮಾಡಿದ್ದಾರೆ. ಅವರಿಗೆ ಅಭಿನಂದನೆಗಳು.ಮೈತ್ರಿ ಸರ್ಕಾರ ಜನ ಮೆಚ್ಚುಗೆಯ ಆಡಳಿತ ನೀಡಿದೆ. ಜನಸೇವೆಯನ್ನು ಪ್ರಾಮಾಣಿಕವಾಗಿ ಮಾಡಿದ್ದೇವೆ. ನನ್ನ ಕೊನೆಯ ಬಜೆಟ್ನಲ್ಲಿ ಖುಷ್ಕಿ ಭೂಮಿಯ ರೈತರಿಗೆ ರೂ.10 ಸಾವಿರ ನೀಡುವ ಯೋಜನೆ ತಂದಿದ್ದೆವು. ನೇಕಾರರ ಸಾಲ ಮನ್ನಾ ಕೂಡಾ ನಮ್ಮ ಸರ್ಕಾರದ ಅವಧಿಯಲ್ಲಿ ಮಾಡಲಾಗಿತ್ತು.
— Siddaramaiah (@siddaramaiah) July 29, 2019
ಅದನ್ನೇ ಯಡಿಯೂರಪ್ಪರವರು ಪುನರುಚ್ಚಾರ ಮಾಡಿದ್ದಾರೆ. ಅವರಿಗೆ ಅಭಿನಂದನೆಗಳು.
ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಕೆ. ಆರ್ ರಮೇಶ್ ಕುಮಾರ್ ಅವರು ಯಾವುದೇ ಪೂರ್ವಾಗ್ರಹವಿಲ್ಲದೇ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಅತ್ಯುತ್ತಮವಾಗಿ ಸೇವೆ ಸಲ್ಲಿಸಿದರು. ಸ್ಪೀಕರ್ ಆಗಿ ಅವರ ಎಲ್ಲ ಕೊಡುಗೆಗಳಿಗಾಗಿ ನಾನು ಪ್ರಾಮಾಣಿಕವಾಗಿ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.