ETV Bharat / state

ಟಿಪ್ಪು ಜಯಂತಿ ಸರ್ಕಾರಿ ಆಚರಣೆ ಬೇಡ: ಬೋಪಯ್ಯ ಮನವಿ - ಟಿಪ್ಪು ಜಯಂತಿ ರದ್ದತಿಗೆ ಒತ್ತಾಯ

ರಾಜ್ಯಾದ್ಯಂತ ಟಿಪ್ಪು ಜಯಂತಿ ಆಚರಣೆಗೆ ಜನರ ವಿರೋಧವಿದೆ, ಕೊಡಗು ಜಿಲ್ಲೆಯಲ್ಲಿ ಜನರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ, ಅನೇಕ ಸಾವುಗಳು ಸಂಭವಿಸಿದ್ದು, ಸಾರ್ವಜನಿಕ ಸರ್ಕಾರಿ ಆಸ್ತಿಗೆ ಹಾನಿಯಾಗಿದೆ, ಆದ್ದರಿಂದ ಟಿಪ್ಪು ಜಯಂತಿಯನ್ನ ಸರ್ಕಾರಿ ಆಚರಣೆಯಿಂದ ರದ್ದು ಮಾಡಬೇಕೆಂದು ಪತ್ರದ ಮೂಲಕ ಬೋಪಯ್ಯ ಒತ್ತಾಯಿಸಿದ್ದಾರೆ.

ಬೋಪಯ್ಯ
author img

By

Published : Jul 30, 2019, 4:25 PM IST

ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಆಚರಿಸುತ್ತಿರುವ ಟಿಪ್ಪು ಜಯಂತಿಯನ್ನು ರದ್ದು ಮಾಡುವಂತೆ ಮಾಜಿ ಸ್ಪೀಕರ್ ಕೆ.ಬಿ ಬೋಪಯ್ಯ ಸಿಎಂ ಬಿ ಎಸ್ ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.

ರಾಜ್ಯಾದ್ಯಂತ ಟಿಪ್ಪು ಜಯಂತಿ ಆಚರಣೆಗೆ ಜನರ ವಿರೋಧವಿದೆ. ಕೊಡಗು ಜಿಲ್ಲೆಯಲ್ಲಿ ಜನರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ, ಅನೇಕ ಸಾವುಗಳು ಸಂಭವಿಸಿದ್ದು, ಸಾರ್ವಜನಿಕ ಸರ್ಕಾರಿ ಆಸ್ತಿಗೆ ಹಾನಿಯಾಗಿದೆ, ಆದ್ದರಿಂದ ಟಿಪ್ಪು ಜಯಂತಿಯನ್ನ ಸರ್ಕಾರಿ ಆಚರಣೆಯಿಂದ ರದ್ದು ಮಾಡಬೇಕೆಂದು ಪತ್ರದ ಮೂಲಕ ಬೋಪಯ್ಯ ಒತ್ತಾಯಿಸಿದ್ದಾರೆ.

K G Bopayya
ಬೋಪಯ್ಯ

ನವೆಂಬರ್ 10 ರಂದು ನಡೆಯುವ ಟಿಪ್ಪು ಜಯಂತಿ ಆಚರಣೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದು ಇದಕ್ಕೆ ಸರ್ಕಾರವೂ ಸ್ಪಂದಿಸಿದೆ. ಇದೇ ವೇಳೆ, ಟಿಪ್ಪು ಸುಲ್ತಾನ್​​ ಜಯಂತಿ ಆಚರಣೆಯನ್ನೂ ರದ್ದು ಪಡಿಸಿ ಆದೇಶ ಹೊರಡಿಸಿದೆ.

ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಆಚರಿಸುತ್ತಿರುವ ಟಿಪ್ಪು ಜಯಂತಿಯನ್ನು ರದ್ದು ಮಾಡುವಂತೆ ಮಾಜಿ ಸ್ಪೀಕರ್ ಕೆ.ಬಿ ಬೋಪಯ್ಯ ಸಿಎಂ ಬಿ ಎಸ್ ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.

ರಾಜ್ಯಾದ್ಯಂತ ಟಿಪ್ಪು ಜಯಂತಿ ಆಚರಣೆಗೆ ಜನರ ವಿರೋಧವಿದೆ. ಕೊಡಗು ಜಿಲ್ಲೆಯಲ್ಲಿ ಜನರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ, ಅನೇಕ ಸಾವುಗಳು ಸಂಭವಿಸಿದ್ದು, ಸಾರ್ವಜನಿಕ ಸರ್ಕಾರಿ ಆಸ್ತಿಗೆ ಹಾನಿಯಾಗಿದೆ, ಆದ್ದರಿಂದ ಟಿಪ್ಪು ಜಯಂತಿಯನ್ನ ಸರ್ಕಾರಿ ಆಚರಣೆಯಿಂದ ರದ್ದು ಮಾಡಬೇಕೆಂದು ಪತ್ರದ ಮೂಲಕ ಬೋಪಯ್ಯ ಒತ್ತಾಯಿಸಿದ್ದಾರೆ.

K G Bopayya
ಬೋಪಯ್ಯ

ನವೆಂಬರ್ 10 ರಂದು ನಡೆಯುವ ಟಿಪ್ಪು ಜಯಂತಿ ಆಚರಣೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದು ಇದಕ್ಕೆ ಸರ್ಕಾರವೂ ಸ್ಪಂದಿಸಿದೆ. ಇದೇ ವೇಳೆ, ಟಿಪ್ಪು ಸುಲ್ತಾನ್​​ ಜಯಂತಿ ಆಚರಣೆಯನ್ನೂ ರದ್ದು ಪಡಿಸಿ ಆದೇಶ ಹೊರಡಿಸಿದೆ.

Intro:


ಬೆಂಗಳೂರು:ರಾಜ್ಯ ಸರ್ಕಾರದ ವತಿಯಿಂದ ಆಚರಿಸುತ್ತಿರುವ ಟಿಪ್ಪು ಜಯಂತಿಯನ್ನು ರದ್ದು ಮಾಡುವಂತೆ ಮಾಜಿ ಸ್ಪೀಕರ್ ಕೆ.ಬಿ ಬೋಪಯ್ಯ ಸಿಎಂ ಬಿ ಎಸ್ ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.

ರಾಜ್ಯಾದ್ಯಂತ ಟಿಪ್ಪು ಜಯಂತಿ ಆಚರಣೆಗೆ ಜನರ ವಿರೋಧವಿದೆ, ಕೊಡಲು ಜಿಲ್ಲೆಯಲ್ಲಿ ಜನರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ, ಅನೇಕ ಸಾವುಗಳು ಸಂಭವಿಸಿದ್ದು, ಸಾರ್ವಜನಿಕ ಸರ್ಕಾರಿ ಆಸ್ತಿಗೆ ಹಾನಿಯಾಗಿದೆ, ಆದ್ದರಿಂದ ಟಿಪ್ಪು ಜಯಂತಿಯನ್ನ ಸರ್ಕಾರಿ ಆಚರಣೆಯಿಂದ ರದ್ದು ಮಾಡಬೇಕೆಂದು ಪತ್ರದ ಮೂಲಕ ಬೋಪಯ್ಯ ಒತ್ತಾಯಿಸಿದ್ದಾರೆ.

ನವೆಂಬರ್ 10 ರಂದು ನಡೆಯುವ ಟಿಪ್ಪು ಜಯಂತಿ ಆಚರಣೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದು ಇದೀಗ ಬಿಜೆಪಿಯದ್ದೇ ಸರ್ಕಾರ ಇರುವ ಕಾರಣ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕಾದು ನೋಡಬೇಕಿದೆ.Body:.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.