ETV Bharat / state

ಮಾನಸಿಕ ಖಿನ್ನತೆಯಿಂದ ವ್ಯಕ್ತಿ ಆತ್ಮಹತ್ಯೆ

author img

By

Published : Aug 12, 2020, 2:46 PM IST

ಮಾನಸಿಕ ಖಿನ್ನತೆಗೆಯಿಂದ ವ್ಯಕ್ತಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಆನೇಕಲ್ ತಾಲೂಕಿನಲ್ಲಿ ನಡೆದಿದೆ.

dsdsd
ಆನೇಕಲ್​ನಲ್ಲಿ ಮಾನಸಿಕ ಖಿನ್ನತೆಯಿಂದ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ಮಾನಸಿಕ ಖಿನ್ನತೆಗೆ ಒಳಗಾಗಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನೇಕಲ್ ತಾಲೂಕಿನ ಜಿಗಣಿ ಬಳಿಯ ಕಲ್ಲುಬಾಳು ಬಳಿ ನಡೆದಿದೆ.

ರಮೇಶ್(45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎನ್ನಲಾಗಿದೆ. ಕಾಂಕ್ರೀಟ್​ ಛಾವಣಿ ಕೆಲಸ ಮಾಡುತ್ತಿದ್ದ ಈತ ರಾಯಚೂರಿನ ಮಾನ್ವಿ ತಾಲೂಕಿನ ನೀರಮಾನ್ವಿ ಗ್ರಾಮದ‌ವನು ಎಂದು ತಿಳಿದು ಬಂದಿದೆ. ತನ್ನ ಕುಟುಂಬದ ಜೊತೆಗೆ ಜಿಗಣಿ ಬಳಿಯ ಕಲ್ಲುಬಾಳು ಬಳಿ ಶೆಡ್​​ನಲ್ಲಿ ವಾಸವಿದ್ದ.

ಇಂದು ಬೆಳಗಿನ ಜಾವ ಜಾಹೀರಾತು ಕಂಬಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಮಾನಸಿಕ ಖಿನ್ನತೆಗೆ ಒಳಗಾಗಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನೇಕಲ್ ತಾಲೂಕಿನ ಜಿಗಣಿ ಬಳಿಯ ಕಲ್ಲುಬಾಳು ಬಳಿ ನಡೆದಿದೆ.

ರಮೇಶ್(45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎನ್ನಲಾಗಿದೆ. ಕಾಂಕ್ರೀಟ್​ ಛಾವಣಿ ಕೆಲಸ ಮಾಡುತ್ತಿದ್ದ ಈತ ರಾಯಚೂರಿನ ಮಾನ್ವಿ ತಾಲೂಕಿನ ನೀರಮಾನ್ವಿ ಗ್ರಾಮದ‌ವನು ಎಂದು ತಿಳಿದು ಬಂದಿದೆ. ತನ್ನ ಕುಟುಂಬದ ಜೊತೆಗೆ ಜಿಗಣಿ ಬಳಿಯ ಕಲ್ಲುಬಾಳು ಬಳಿ ಶೆಡ್​​ನಲ್ಲಿ ವಾಸವಿದ್ದ.

ಇಂದು ಬೆಳಗಿನ ಜಾವ ಜಾಹೀರಾತು ಕಂಬಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.