ಬೆಂಗಳೂರು: ನೆರೆ ಹಾವಳಿಗೆ ತುತ್ತಾದ ಶಾಲೆಗಳಿಗೆ ಪಿಇಎಸ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಸಹಾಯಕ್ಕೆ ಮುಂದಾಗಿದ್ದಾರೆ.
ನೆರೆ ಹಾವಳಿಗೆ ತುತ್ತಾದ ಶಾಲೆಗಳಿಗೆ PES ಸಂಸ್ಥೆಯಿಂದ ಸಹಾಯ
PES ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ದೊರೆಸ್ವಾಮಿಯವರು ದೂರವಾಣಿ ಕರೆಮಾಡಿ ಸಹಾಯ ಮಾಡುವುದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ನೆರೆಹಾವಳಿಗೆ ತುತ್ತಾಗಿ ಸಂಪೂರ್ಣ ಹಾಳಾಗಿರುವ 10 ಶಾಲಾ ಕಟ್ಟಡಗಳನ್ನು PES ನಿಂದ ಸಂಪೂರ್ಣವಾಗಿ ಪುನರ್ನಿರ್ಮಾಣ ಮಾಡಿಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ.
![ನೆರೆ ಹಾವಳಿಗೆ ತುತ್ತಾದ ಶಾಲೆಗಳಿಗೆ PES ಸಂಸ್ಥೆಯಿಂದ ಸಹಾಯ](https://etvbharatimages.akamaized.net/etvbharat/prod-images/768-512-4427043-thumbnail-3x2-nin.jpg?imwidth=3840)
ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ರವರಿಗೆ PES ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ದೊರೆಸ್ವಾಮಿಯವರು ದೂರವಾಣಿ ಕರೆಮಾಡಿ ಸಹಾಯ ಮಾಡುವುದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ನೆರೆಹಾವಳಿಗೆ ತುತ್ತಾಗಿ ಸಂಪೂರ್ಣ ಹಾಳಾಗಿರುವ 10 ಶಾಲಾ ಕಟ್ಟಡಗಳನ್ನು PES ನಿಂದ ಸಂಪೂರ್ಣವಾಗಿ ಪುನರ್ನಿರ್ಮಾಣ ಮಾಡಿಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಜೊತೆಗೆ ಆ ಶಾಲೆಗಳ ಪಟ್ಟಿಯನ್ನು ಪೆಸಿಟ್ ಮುಖ್ಯಸ್ಥರಿಗೆ ಶೀಘ್ರ ತಲುಪಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಸಂಜೆ ಮುಖ್ಯಮಂತ್ರಿ ಯಡಿಯೂರಪ್ಪರವರನ್ನು ಭೇಟಿ ಮಾಡಿ ದೊರೆಸ್ವಾಮಿಯವರು ಚೆಕ್ ವಿತರಣೆ ಮಾಡಲಿದ್ದಾರೆ.
ಬೆಂಗಳೂರು: ನೆರೆ ಹಾವಳಿಗೆ ತುತ್ತಾದ ಶಾಲೆಗಳಿಗೆ ಪಿಇಎಸ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಸಹಾಯಕ್ಕೆ ಮುಂದಾಗಿದ್ದಾರೆ.
ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ರವರಿಗೆ PES ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ದೊರೆಸ್ವಾಮಿಯವರು ದೂರವಾಣಿ ಕರೆಮಾಡಿ ಸಹಾಯ ಮಾಡುವುದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ನೆರೆಹಾವಳಿಗೆ ತುತ್ತಾಗಿ ಸಂಪೂರ್ಣ ಹಾಳಾಗಿರುವ 10 ಶಾಲಾ ಕಟ್ಟಡಗಳನ್ನು PES ನಿಂದ ಸಂಪೂರ್ಣವಾಗಿ ಪುನರ್ನಿರ್ಮಾಣ ಮಾಡಿಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಜೊತೆಗೆ ಆ ಶಾಲೆಗಳ ಪಟ್ಟಿಯನ್ನು ಪೆಸಿಟ್ ಮುಖ್ಯಸ್ಥರಿಗೆ ಶೀಘ್ರ ತಲುಪಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಸಂಜೆ ಮುಖ್ಯಮಂತ್ರಿ ಯಡಿಯೂರಪ್ಪರವರನ್ನು ಭೇಟಿ ಮಾಡಿ ದೊರೆಸ್ವಾಮಿಯವರು ಚೆಕ್ ವಿತರಣೆ ಮಾಡಲಿದ್ದಾರೆ.
ಅಥವಾ
ನೆರೆ ಹಾವಳಿಗೆ ತುತ್ತಾದ ಶಾಲೆಗಳಿಗೆ ಪಿ ಇ ಎಸ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರ ಸಹಾಯ ಹಸ್ತ..
ಬೆಂಗಳೂರು: ನೆರೆ ಹಾವಳಿಗೆ ತುತ್ತಾದ ಶಾಲೆಗಳಿಗೆ ಪಿ ಇ ಎಸ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಸಹಾಯಕ್ಕೆ ಮುಂದಾಗಿದ್ದಾರೆ.. ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ರವರಿಗೆ PES ಶಿಕ್ಷಣ ಸಂಸ್ಥೆಯ (PESIT) ಮುಖ್ಯಸ್ಥ ದೊರೆಸ್ವಾಮಿಯವರು ದೂರವಾಣಿ ಕರೆಮಾಡಿ ಸಹಾಯ ಮಾಡುವುದಾಗಿ ತಿಳಿಸಿದ್ದಾರೆ..
ರಾಜ್ಯದಲ್ಲಿ ನೆರೆಹಾವಳಿಗೆ ತುತ್ತಾಗಿ ಸಂಪೂರ್ಣ ಹಾಳಾಗಿರುವ 10 ಶಾಲಾ ಕಟ್ಟಡಗಳನ್ನು PESIT ನಿಂದ ಸಂಪೂರ್ಣವಾಗಿ ಪುನರ್ನಿರ್ಮಾಣ ಮಾಡಿಕೊಡುತ್ತೇವೆ" ಎಂದು ಭರವಸೆಯನ್ನು ನೀಡಿದ್ದಾರೆ. ಅವರ ಈ ಕಾರ್ಯಕ್ಕೆ ಔದಾರ್ಯಕ್ಕೆ ಸಚಿವರು ಧನ್ಯವಾದಗಳನ್ನು ತಿಳಿಸಿದ್ದಾರೆ.
ಜೊತೆಗೆ ಆ ಶಾಲೆಗಳ ಪಟ್ಟಿಯನ್ನು ಪೆಸಿಟ್ ಮುಖ್ಯಸ್ಥರಿಗೆ ಶೀಘ್ರ ತಲುಪಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ..
ಇನ್ನು ಈ ಸಂಬಂಧ ಸಂಜೆ ಮುಖ್ಯಮಂತ್ರಿ ಯಡಿಯೂರಪ್ಪ ರವರನ್ನು ಭೇಟಿ ಮಾಡಿ ದೊರೆಸ್ವಾಮಿಯವರು ಚೆಕ್ ವಿತರಣೆ ಮಾಡಲಿದ್ದಾರೆ.
KN_BNG_05_PES_COLLEGE_HELP_SCHOOL_SCRIPT_7201801
Body:..Conclusion:.