ETV Bharat / state

ಅಧಿವೇಶನಕ್ಕೆ ಖಾಸಗಿ ಮಾಧ್ಯಮಗಳಿಗೆ ನಿರ್ಬಂಧ.. ಕೋರ್ಟ್​ಗೆ ಪಿಐಎಲ್

author img

By

Published : Oct 14, 2019, 6:53 PM IST

ವಿಧಾನಸಭಾ ಕಾರ್ಯ ಕಲಾಪದ ವಿಡಿಯೋ ಚಿತ್ರೀಕರಣಕ್ಕೆ ಸ್ಪೀಕರ್ ನಿರ್ಬಂಧ ಹೇರಿರುವುದನ್ನ ಪ್ರಶ್ನಿಸಿ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ‌ ಸಲ್ಲಿಸಲಾಗಿದೆ.

ಹೈಕೋರ್ಟ್​ಗೆ ಪಿಐಎಲ್ ಸಲ್ಲಿಕೆ

ಬೆಂಗಳೂರು: ವಿಧಾನಸಭಾ ಕಾರ್ಯ ಕಲಾಪದ ವಿಡಿಯೋ ಚಿತ್ರೀಕರಣಕ್ಕೆ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಿರ್ಬಂಧ ಹೇರಿರುವುದನ್ನ ಪ್ರಶ್ನಿಸಿ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ‌ ಸಲ್ಲಿಸಲಾಗಿದೆ.

ಅಧಿವೇಶನದ ಕಲಾಪಕ್ಕೆ ವಿದ್ಯುನ್ಮಾನ ಮಾಧ್ಯಮ ಹಾಗೂ ಮುದ್ರಣ ಮಾಧ್ಯಮ ಛಾಯಾಗ್ರಾಹಕರಿಗೆ ನಿರ್ಬಂಧ ವಿಧಿಸಲಾಗಿದೆ. ಈ ಮೂಲಕ ಪ್ರಜಾಪ್ರಭುತ್ವಕ್ಕೆ ಧಕ್ಕೆ ತರಲಾಗಿದೆ ಎಂದು ವಕೀಲ ರಮೇಶ್ ನಾಯಕ್ ಅರ್ಜಿ ಸಲ್ಲಿಸಿದ್ದು, ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ಜನಸಾಮಾನ್ಯರ ಸಾಂವಿಧಾನಿಕ ಹಕ್ಕನ್ನು ಸ್ಪೀಕರ್‌ ಮೊಟಕುಗೊಳಿಸಿದ್ದಾರೆ‌. ಜನರಿಗೆ ಸೂಕ್ತ ಮಾಹಿತಿಯನ್ನು ಸ್ಪೀಕರ್ ಕಡೆಯಿಂದ ನೀಡಲು ಸಾಧ್ಯವಿಲ್ಲ. ಸ್ಪೀಕರ್‌ ಹೊರಡಿಸಿದ ಮಾಧ್ಯಮ ನಿರ್ಬಂಧ ಆದೇಶವನ್ನು ರದ್ದು ಮಾಡುವಂತೆ ಅರ್ಜಿಯಲ್ಲಿ ‌ಮನವಿ ಮಾಡಲಾಗಿದೆ.

ಬೆಂಗಳೂರು: ವಿಧಾನಸಭಾ ಕಾರ್ಯ ಕಲಾಪದ ವಿಡಿಯೋ ಚಿತ್ರೀಕರಣಕ್ಕೆ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಿರ್ಬಂಧ ಹೇರಿರುವುದನ್ನ ಪ್ರಶ್ನಿಸಿ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ‌ ಸಲ್ಲಿಸಲಾಗಿದೆ.

ಅಧಿವೇಶನದ ಕಲಾಪಕ್ಕೆ ವಿದ್ಯುನ್ಮಾನ ಮಾಧ್ಯಮ ಹಾಗೂ ಮುದ್ರಣ ಮಾಧ್ಯಮ ಛಾಯಾಗ್ರಾಹಕರಿಗೆ ನಿರ್ಬಂಧ ವಿಧಿಸಲಾಗಿದೆ. ಈ ಮೂಲಕ ಪ್ರಜಾಪ್ರಭುತ್ವಕ್ಕೆ ಧಕ್ಕೆ ತರಲಾಗಿದೆ ಎಂದು ವಕೀಲ ರಮೇಶ್ ನಾಯಕ್ ಅರ್ಜಿ ಸಲ್ಲಿಸಿದ್ದು, ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ಜನಸಾಮಾನ್ಯರ ಸಾಂವಿಧಾನಿಕ ಹಕ್ಕನ್ನು ಸ್ಪೀಕರ್‌ ಮೊಟಕುಗೊಳಿಸಿದ್ದಾರೆ‌. ಜನರಿಗೆ ಸೂಕ್ತ ಮಾಹಿತಿಯನ್ನು ಸ್ಪೀಕರ್ ಕಡೆಯಿಂದ ನೀಡಲು ಸಾಧ್ಯವಿಲ್ಲ. ಸ್ಪೀಕರ್‌ ಹೊರಡಿಸಿದ ಮಾಧ್ಯಮ ನಿರ್ಬಂಧ ಆದೇಶವನ್ನು ರದ್ದು ಮಾಡುವಂತೆ ಅರ್ಜಿಯಲ್ಲಿ ‌ಮನವಿ ಮಾಡಲಾಗಿದೆ.

Intro:ವಿಧಾನಸಭಾ ಕಲಾಪಗಳಿಗೆ ಮಾಧ್ಯಮ ನಿರ್ಬಂಧ
ಹೈಕೋರ್ಟ್ಗೆ ಪಿಐಎಲ್ ಸಲ್ಲಿಕೆ

ಬೆಂಗಳೂರು

ವಿಧಾನಸಭಾ ಕಾರ್ಯ ಕಲಾಪದ ವಿಡಿಯೋ ಚಿತ್ರೀಕರಣಕ್ಕೆ ಸ್ಪೀಕರ್ ನಿರ್ಬಂಧ ಹೇರಿರುವುದನ್ನ ಪ್ರಶ್ನಿಸಿ ವಿಧಾನ ಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿನಿರ್ಬಂಧ ಹೇರಿರುವುದನ್ನ ಪ್ರಶ್ನಿಸಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ‌ಸಲ್ಲಿಕೆಯಾಗಿದೆ.

ಅಧಿವೇಶನದ ಕಲಾಪಕ್ಕೆ ವಿದ್ಯುನ್ಮಾನ ಮಾಧ್ಯಮ ಹಾಗೂ ಮುದ್ರಣ ಮಾಧ್ಯಮ ಛಾಯಾಗ್ರಾಹಕರಿಗೆ ನಿರ್ಬಂಧ ವಿಧಿಸಿರುವುದು ಪ್ರಜಾಪ್ರಭುತ್ವಕ್ಕೆ ಧಕ್ಕೆ ತರಲಾಗಿದೆ ಎಂದು ವಕೀಲ ರಮೇಶ್ ನಾಯಕ್ ಅರ್ಜಿ ಸಲ್ಲಿಸಿದ್ದು ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಾಗಿದೆ‌

ಅರ್ಜಿಯಲ್ಲಿ ಮಾಧ್ಯಮ‌ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದೆ
ಮತದಾರರ/ ಜನಸಾಮಾನ್ಯರ ಸಾಂವಿಧಾನಿಕ ಹಕ್ಕನ್ನು ಸ್ಪೀಕರ್‌ ಮೊಟಕುಗೊಳಿಸಿದ್ದಾರೆ‌ .ಜನರಿಗೆ ಸೂಕ್ತ‌ ಮಾಹಿತಿಯನ್ನು ಸ್ಪೀಕರ್ ಕಡೆಯಿಂದ ನೀಡಲು ಸಾಧ್ಯವಿಲ್ಲ‌.ಸ್ಪೀಕರ್‌ ಹೊರಡಿಸಿದ ಮಾಧ್ಯಮ ನಿರ್ಬಂಧ ಆದೇಶವನ್ನು ರದ್ದು ಮಾಡಲು ಅರ್ಜಿಯಲ್ಲಿ‌ಮನವಿ ಮಾಡಲಾಗಿದೆBody:KN_bNg_08_VEDANASOWDA_7204498Conclusion:KN_bNg_08_VEDANASOWDA_7204498
ETV Bharat Logo

Copyright © 2024 Ushodaya Enterprises Pvt. Ltd., All Rights Reserved.