ETV Bharat / state

ನಾಳೆ 12 ಗಂಟೆಗೆ ನಿಸಾರ್ ಅಹಮದ್ ಅಂತ್ಯಕ್ರಿಯೆ, ಅಂತಿಮ ದರ್ಶನ ವ್ಯವಸ್ಥೆಗೆ ಸರ್ಕಾರ ಚಿಂತನೆ

author img

By

Published : May 3, 2020, 3:33 PM IST

ಇಂದು ನಿಧನರಾದ ಕವಿ ಕೆ.ಎಸ್‌.ನಿಸಾರ್​ ಅಹಮದ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ನಾಳೆ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ.

ಕೆ.ಎಸ್‌.ನಿಸಾರ್​ ಅಹಮದ್
Poet Nissar Ahmed

ಬೆಂಗಳೂರು: ನಿತ್ಯೋತ್ಸವ ಕವಿ ಕೆ.ಎಸ್‌.ನಿಸಾರ್​ ಅಹಮದ್ ಇಂದು ಮಧ್ಯಾಹ್ನ ಪದ್ಮನಾಭನಗರದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದು, ನಾಳೆ ಮಧ್ಯಾಹ್ನ 12 ಗಂಟೆ ಅಂತ್ಯಕ್ರಿಯೆ ನೆರವೇರಲಿದೆ.

ಕವಿ ಕೆ.ಎಸ್‌.ನಿಸಾರ್​ ಅಹಮದ್ ನಿವಾಸ

ಸದ್ಯ ಪದ್ಮನಾಭನಗರದ ನಿವಾಸದಲ್ಲಿ ಪಾರ್ಥೀವ ಶರೀರವನ್ನು ಇಡಲಾಗಿದ್ದು, ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡುವ ಬಗ್ಗೆ ಸರ್ಕಾರ ಚಿಂತಿಸುತ್ತಿದೆ.

ಬೆಂಗಳೂರು: ನಿತ್ಯೋತ್ಸವ ಕವಿ ಕೆ.ಎಸ್‌.ನಿಸಾರ್​ ಅಹಮದ್ ಇಂದು ಮಧ್ಯಾಹ್ನ ಪದ್ಮನಾಭನಗರದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದು, ನಾಳೆ ಮಧ್ಯಾಹ್ನ 12 ಗಂಟೆ ಅಂತ್ಯಕ್ರಿಯೆ ನೆರವೇರಲಿದೆ.

ಕವಿ ಕೆ.ಎಸ್‌.ನಿಸಾರ್​ ಅಹಮದ್ ನಿವಾಸ

ಸದ್ಯ ಪದ್ಮನಾಭನಗರದ ನಿವಾಸದಲ್ಲಿ ಪಾರ್ಥೀವ ಶರೀರವನ್ನು ಇಡಲಾಗಿದ್ದು, ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡುವ ಬಗ್ಗೆ ಸರ್ಕಾರ ಚಿಂತಿಸುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.