ETV Bharat / state

ಟ್ರಾನ್ಸ್ ಫಾರ್ಮರ್ ಸ್ಫೋಟ  ಪ್ರಕರಣ: ಕಾರಣ ಕೋರಿ IISCಗೆ ಪತ್ರ ಬರೆಯಲು ಮುಂದಾದ ಪೊಲೀಸರು

ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗನಹಳ್ಳಿಯಲ್ಲಿ ಸಂಭವಿಸಿದ ವಿದ್ಯುತ್ ಪರಿವರ್ತಕ ಸ್ಫೋಟ ಪ್ರಕರಣ ಸಂಬಂಧ ಪೊಲೀಸರು ಭಾರತೀಯ ವಿಜ್ಞಾನ ಸಂಸ್ಥೆಗೆ (IISC ) ಪತ್ರ ಬರೆಯಲು ಮುಂದಾಗಿದ್ದಾರೆ.

author img

By

Published : Mar 31, 2022, 10:12 AM IST

Police write letter IISC relating to the Transformer blast Case
ಟ್ರಾನ್ಸ್ ಫಾರ್ಮರ್ ಸ್ಫೋಟ ಪ್ರಕರಣ ಸಂಬಂಧ ಐಎಎಸ್ಸಿಗೆ ಪೊಲೀಸ್​ ಪತ್ರ

ಬೆಂಗಳೂರು: ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗನಹಳ್ಳಿಯಲ್ಲಿ ಇತ್ತೀಚೆಗೆ ಸಂಭವಿಸಿದ ಟ್ರಾನ್ಸ್ ಫಾರ್ಮರ್ ಸ್ಫೋಟಕ್ಕೆ ನಿಖರ ಕಾರಣ ಕೋರಿ ವರದಿ ನೀಡುವಂತೆ ಭಾರತೀಯ ವಿಜ್ಞಾನ ಸಂಸ್ಥೆಗೆ ((IISC) ಪತ್ರ ಬರೆಯಲು ಪೊಲೀಸ್​ ಇಲಾಖೆ ಮುಂದಾಗಿದೆ.

ವಿದ್ಯುತ್ ಪರಿವರ್ತಕ ಸ್ಫೋಟಕ್ಕೆ ನಿಖರ ಕಾರಣವೇನು, ಸ್ಫೋಟದ ತೀವ್ರತೆ, ಇನ್ನಿತರ ಕಾರಣಗಳ ಅಧ್ಯಯನ ಮಾಡಿ ವರದಿ ನೀಡಲು ಐಎಎಸ್ಸಿ​​​ ಅಧಿಕಾರಿಗಳಿಗೆ ಪತ್ರ ಬರೆಯಲು ಪೊಲೀಸ್​ ಇಲಾಖೆ ಮುಂದಾಗಿದೆ. ಮತ್ತೊಂದೆಡೆ ಸ್ಫೋಟಕ್ಕೆ ನಿಖರ ಕಾರಣ ಕೇಳಿ ಜಾರಿ ಮಾಡಿದ್ದ ಎರಡು ನೋಟಿಸ್​ಗಳಿಗೂ ಬೆಸ್ಕಾಂ ಹಿರಿಯ ಆಧಿಕಾರಿಗಳು ಸೂಕ್ತವಾಗಿ ಸ್ಪಂದಿಸಿಲ್ಲ ಎಂದು ತಿಳಿದು ಬಂದಿದೆ.

ದುರಂತ ಸಂಬಂಧ ಈಗಾಗಲೇ ಪ್ರಾಥಮಿಕ ತನಿಖೆಯಲ್ಲಿ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ಕಂಡು ಬಂದ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳನ್ನು ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: ಬೆಂಗಳೂರು ಟ್ರಾನ್ಸ್​ಫಾರ್ಮರ್​​ ಸ್ಫೋಟ ಪ್ರಕರಣ: ಇಬ್ಬರು ಬೆಸ್ಕಾಂ ಇಂಜಿನಿಯರ್ಸ್​​ ಬಂಧನ

ಬೆಂಗಳೂರು: ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗನಹಳ್ಳಿಯಲ್ಲಿ ಇತ್ತೀಚೆಗೆ ಸಂಭವಿಸಿದ ಟ್ರಾನ್ಸ್ ಫಾರ್ಮರ್ ಸ್ಫೋಟಕ್ಕೆ ನಿಖರ ಕಾರಣ ಕೋರಿ ವರದಿ ನೀಡುವಂತೆ ಭಾರತೀಯ ವಿಜ್ಞಾನ ಸಂಸ್ಥೆಗೆ ((IISC) ಪತ್ರ ಬರೆಯಲು ಪೊಲೀಸ್​ ಇಲಾಖೆ ಮುಂದಾಗಿದೆ.

ವಿದ್ಯುತ್ ಪರಿವರ್ತಕ ಸ್ಫೋಟಕ್ಕೆ ನಿಖರ ಕಾರಣವೇನು, ಸ್ಫೋಟದ ತೀವ್ರತೆ, ಇನ್ನಿತರ ಕಾರಣಗಳ ಅಧ್ಯಯನ ಮಾಡಿ ವರದಿ ನೀಡಲು ಐಎಎಸ್ಸಿ​​​ ಅಧಿಕಾರಿಗಳಿಗೆ ಪತ್ರ ಬರೆಯಲು ಪೊಲೀಸ್​ ಇಲಾಖೆ ಮುಂದಾಗಿದೆ. ಮತ್ತೊಂದೆಡೆ ಸ್ಫೋಟಕ್ಕೆ ನಿಖರ ಕಾರಣ ಕೇಳಿ ಜಾರಿ ಮಾಡಿದ್ದ ಎರಡು ನೋಟಿಸ್​ಗಳಿಗೂ ಬೆಸ್ಕಾಂ ಹಿರಿಯ ಆಧಿಕಾರಿಗಳು ಸೂಕ್ತವಾಗಿ ಸ್ಪಂದಿಸಿಲ್ಲ ಎಂದು ತಿಳಿದು ಬಂದಿದೆ.

ದುರಂತ ಸಂಬಂಧ ಈಗಾಗಲೇ ಪ್ರಾಥಮಿಕ ತನಿಖೆಯಲ್ಲಿ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ಕಂಡು ಬಂದ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳನ್ನು ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: ಬೆಂಗಳೂರು ಟ್ರಾನ್ಸ್​ಫಾರ್ಮರ್​​ ಸ್ಫೋಟ ಪ್ರಕರಣ: ಇಬ್ಬರು ಬೆಸ್ಕಾಂ ಇಂಜಿನಿಯರ್ಸ್​​ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.