ETV Bharat / state

ಕಾಂಗ್ರೆಸ್​ ‘ರಾಜಭವನ ಚಲೋ’ಗೆ ತಡೆ: ಸಿದ್ದರಾಮಯ್ಯ, ಡಿಕೆಶಿ ಪೊಲೀಸ್ ವಶಕ್ಕೆ

author img

By

Published : Jan 20, 2021, 4:00 PM IST

Updated : Jan 20, 2021, 4:33 PM IST

ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ರಾಜಭವನಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.

Police detained Congress leaders
ಕಾಂಗ್ರೆಸ್ ‘ರಾಜಭವನ ಚಲೋ’- ಸಿದ್ದರಾಮಯ್ಯ, ಡಿಕೆಶಿ ಪೊಲೀಸ್ ವಶಕ್ಕೆ

ಬೆಂಗಳೂರು: ನಗರದ ಫ್ರೀಡಂ ಪಾರ್ಕ್​ನಲ್ಲಿ ಸಮಾವೇಶದ ಬಳಿಕ, ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ರಾಜಭವನ ಮುತ್ತಿಗೆ ಹಾಕಲು ತೆರಳುತ್ತಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.

ಸಿದ್ದರಾಮಯ್ಯ, ಡಿಕೆಶಿ ಪೊಲೀಸ್ ವಶಕ್ಕೆ

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಜಿ.ಪರಮೇಶ್ವರ್, ಎನ್​.ಎ. ಹ್ಯಾರಿಸ್​ ಸೇರಿದಂತೆ ಹಲವು ನಾಯಕರು, ಕಾರ್ಯಕರ್ತರು ಸೇರಿದಂತೆ ರೈತರನ್ನು ಪೊಲೀಸರು ಮಹಾರಾಣಿ ಕಾಲೇಜು ವೃತ್ತದಲ್ಲಿ ವಶಕ್ಕೆ ಪಡೆದರು.

ವಶಪಡಿಸಿಕೊಂಡ ಎಲ್ಲರನ್ನೂ ಬಿಎಂಟಿಸಿ ಬಸ್​ನಲ್ಲಿ ಆಡುಗೋಡಿ ಮೈದಾನದತ್ತ ಕರೆದೊಯ್ದರು.

ಬೆಂಗಳೂರು: ನಗರದ ಫ್ರೀಡಂ ಪಾರ್ಕ್​ನಲ್ಲಿ ಸಮಾವೇಶದ ಬಳಿಕ, ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ರಾಜಭವನ ಮುತ್ತಿಗೆ ಹಾಕಲು ತೆರಳುತ್ತಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.

ಸಿದ್ದರಾಮಯ್ಯ, ಡಿಕೆಶಿ ಪೊಲೀಸ್ ವಶಕ್ಕೆ

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಜಿ.ಪರಮೇಶ್ವರ್, ಎನ್​.ಎ. ಹ್ಯಾರಿಸ್​ ಸೇರಿದಂತೆ ಹಲವು ನಾಯಕರು, ಕಾರ್ಯಕರ್ತರು ಸೇರಿದಂತೆ ರೈತರನ್ನು ಪೊಲೀಸರು ಮಹಾರಾಣಿ ಕಾಲೇಜು ವೃತ್ತದಲ್ಲಿ ವಶಕ್ಕೆ ಪಡೆದರು.

ವಶಪಡಿಸಿಕೊಂಡ ಎಲ್ಲರನ್ನೂ ಬಿಎಂಟಿಸಿ ಬಸ್​ನಲ್ಲಿ ಆಡುಗೋಡಿ ಮೈದಾನದತ್ತ ಕರೆದೊಯ್ದರು.

Last Updated : Jan 20, 2021, 4:33 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.