ETV Bharat / state

ಪ್ರತಿಭಟನೆ ವೇಳೆ ಪೊಲೀಸರ ಕರ್ತವ್ಯ ಶ್ಲಾಘನೀಯ: ಗೃಹ ಸಚಿವ ಬಸವರಾಜ್​​​ ಬೊಮ್ಮಾಯಿ - ಮಾಜಿ ಸಚಿವ ಡಿ.ಕೆ. ಶಿವಕುಮಾರ್

ಕೆಂಪೇಗೌಡ ಅಂತಾರಾಷ್ಟ್ರಿಯಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಬೆಂಗಳೂರಿನಲ್ಲಿ ನಡೆದ ಪ್ರತಿಭಟನಾ ರ‍್ಯಾಲಿ ವೇಳೆ ಪೊಲೀಸರು ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಕ್ಕೆ ಧನ್ಯವಾದ ಹೇಳಿದ್ದಾರೆ.

ಗೃಹಸಚಿವ ಬಸವರಾಜ್​ ಬೊಮ್ಮಾಯಿ
author img

By

Published : Sep 11, 2019, 6:55 PM IST

ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ಹಿನ್ನೆಲೆ‌ ಬೆಂಗಳೂರಿನಲ್ಲಿ ನಡೆದ ಪ್ರತಿಭಟನಾ ರ‍್ಯಾಲಿ ವೇಳೆ ನಮ್ಮ ಪೊಲೀಸರು ಯಶಸ್ವಿಯಾಗಿ ಕರ್ತವ್ಯ ನಿಭಾಯಿಸಿದ್ದಾರೆ. ಅವರಿಗೆ ನನ್ನ ಧನ್ಯವಾದಗಳು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ದೆಹಲಿಗೆ ಹೊರಡಲು ಕೆಂಪೇಗೌಡ ಅಂತಾರಾಷ್ಟ್ರಿಯಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇವತ್ತಿನ ಪ್ರತಿಭಟನೆಯಲ್ಲಿ ನಮ್ಮ ಪೊಲೀಸರ ಕರ್ತವ್ಯ ಶ್ಲಾಘನೀಯ. ಪೊಲೀಸ್ ಡಿಜಿಯಿಂದ ಪೇದೆವರೆಗೂ ತುಂಬಾ ದಕ್ಷತೆಯಿಂದ ಕೆಲಸ ಮಾಡಿದ್ದಾರೆ.

ಪೊಲೀಸರ ಕರ್ತವ್ಯ ಶ್ಲಾಘನೀಯ: ಬಸವರಾಜ್​ ಬೊಮ್ಮಾಯಿ

ಸಾರ್ವಜನಿಕರ ಆಸ್ತಿಪಾಸ್ತಿಗೆ ಹಾನಿಯಾಗದಂತೆ ಕೆಲಸ ಮಾಡಿದ್ದಾರೆ. ಪ್ರತಿಭಟನೆ ಶಾಂತಿಯುತವಾಗಿ ನಡೆಯುವಂತೆ ಎಚ್ಚರ ವಹಿಸಿದ ನಮ್ಮ ಎಲ್ಲ ಸಿಬ್ಬಂದಿಗೂ ಧನ್ಯವಾದಗಳು ಎಂದಿದ್ದಾರೆ. ಬಳಿಕ 5.50ಕ್ಕೆ ಇಂಡಿಗೋ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ಹಿನ್ನೆಲೆ‌ ಬೆಂಗಳೂರಿನಲ್ಲಿ ನಡೆದ ಪ್ರತಿಭಟನಾ ರ‍್ಯಾಲಿ ವೇಳೆ ನಮ್ಮ ಪೊಲೀಸರು ಯಶಸ್ವಿಯಾಗಿ ಕರ್ತವ್ಯ ನಿಭಾಯಿಸಿದ್ದಾರೆ. ಅವರಿಗೆ ನನ್ನ ಧನ್ಯವಾದಗಳು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ದೆಹಲಿಗೆ ಹೊರಡಲು ಕೆಂಪೇಗೌಡ ಅಂತಾರಾಷ್ಟ್ರಿಯಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇವತ್ತಿನ ಪ್ರತಿಭಟನೆಯಲ್ಲಿ ನಮ್ಮ ಪೊಲೀಸರ ಕರ್ತವ್ಯ ಶ್ಲಾಘನೀಯ. ಪೊಲೀಸ್ ಡಿಜಿಯಿಂದ ಪೇದೆವರೆಗೂ ತುಂಬಾ ದಕ್ಷತೆಯಿಂದ ಕೆಲಸ ಮಾಡಿದ್ದಾರೆ.

ಪೊಲೀಸರ ಕರ್ತವ್ಯ ಶ್ಲಾಘನೀಯ: ಬಸವರಾಜ್​ ಬೊಮ್ಮಾಯಿ

ಸಾರ್ವಜನಿಕರ ಆಸ್ತಿಪಾಸ್ತಿಗೆ ಹಾನಿಯಾಗದಂತೆ ಕೆಲಸ ಮಾಡಿದ್ದಾರೆ. ಪ್ರತಿಭಟನೆ ಶಾಂತಿಯುತವಾಗಿ ನಡೆಯುವಂತೆ ಎಚ್ಚರ ವಹಿಸಿದ ನಮ್ಮ ಎಲ್ಲ ಸಿಬ್ಬಂದಿಗೂ ಧನ್ಯವಾದಗಳು ಎಂದಿದ್ದಾರೆ. ಬಳಿಕ 5.50ಕ್ಕೆ ಇಂಡಿಗೋ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

Intro:KN_BNG_03_11_Bommai_Ambarish_7203301
Slug: ಪ್ರತಿಭಟನೆಯಲ್ಲಿ ಪೊಲೀಸರ ಕರ್ತವ್ಯ ಶ್ಲಾಘನೀಯ: ಗೃಹ ಸಚಿವ ಬಸವರಾಜ್ ಬೊಮ್ಮಾಯಿ

ಬೆಂಗಳೂರು: ಇಂದು ಡಿ.ಕೆ ಶಿವಕುಮಾರ್ ಬಂಧನ ಹಿನ್ನೆಲೆ‌ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆ ರ್ಯಾಲಿಯಲ್ಲಿ ನಮ್ಮ ಪೊಲೀಸರು ಯಶಸ್ವಿಯಾಗಿ ನಿಭಾಯಿಸಿದ್ದಾರೆ ಅವರಿಗೆ ನನ್ನ ಧನ್ಯವಾದಗಳು ಎಂದು ಪೋಲಿಸರಿಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ರು..

ದೆಹಲಿಗೆ ಹೊರಡಲು ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣಕ್ಕೆ ಆಗಮಿಸಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇವತ್ತಿನ ಪ್ರತಿಭಟನೆ ಯಲ್ಲಿ ನಮ್ಮ ಪೊಲೀಸರ ಕರ್ತವ್ಯ ಶ್ಲಾಘನೀಯ. ಪೊಲೀಸ್ ಡಿಜೆ ಯಿಂದ ಪೇದೆವರೆಗೂ ತುಂಬ ದಕ್ಷತೆಯಿಂದ ಕೆಲಸ ಮಾಡಿದ್ದಾರೆ. ಯಾವುದೇ ಸಾರ್ವಜನಿಕರ ಆಸ್ತಿ ಪಾಸ್ತಿಗೆ ಹಾನಿಯಾಗದಂತೆ ರಾತ್ರಿ ಹಗಲು ನಿದ್ದೆಗಟ್ಟು ಕೆಲಸ ಮಾಡಿದ್ದಾರೆ. ಶಾಂತಿಯುತವಾಗಿ ನಡೆಯುವಂತೆ ಎಚ್ಚರವಹಿಸಿದ ನಮ್ಮ ಎಲ್ಲಾ ಸಿಬ್ಬಂದಿಗೂ ದನ್ಯವಾದಗಳು ಎಂದರು.. ಬಳಿಕ ೫.೫೦ ರ ಇಂಡಿಗೊ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದರು..Body:NoConclusion:No
ETV Bharat Logo

Copyright © 2025 Ushodaya Enterprises Pvt. Ltd., All Rights Reserved.