ETV Bharat / state

ರಂಜಾನ್​ನಂದು ಮಸೀದಿಗಳಿಗೆ ಬಾರದೆ ಮನೆಯಲ್ಲೇ ಪ್ರಾರ್ಥಿಸುವಂತೆ ಪೊಲೀಸರ ಸೂಚನೆ

author img

By

Published : May 13, 2021, 10:28 AM IST

ನಾಳಿನ ರಂಜಾನ್​ ವೇಳೆ ಮುಸ್ಲಿಮರು ಮನೆಯಲ್ಲೇ ಪ್ರಾರ್ಥನೆ ಮಾಡುವಂತೆ ಅಯಾ ಮಸೀದಿಯ ಹಜರತ್​​ಗಳಿಂದ ಜನರಿಗೆ ಮಾಹಿತಿ ನೀಡಲಾಗುತ್ತಿದೆ‌.

police-instructed-to-pray-at-home-instead-of-mosques-during-ramadan
ರಂಜಾನ್​ನಂದು ಮಸೀದಿಗಳಿಗೆ ಬಾರದೆ ಮನೆಯಲ್ಲೇ ಪ್ರಾರ್ಥನೆ ಮಾಡುವಂತೆ ಪೊಲೀಸರ ಸೂಚನೆ

ಬೆಂಗಳೂರು: ನಾಳೆ ಮುಸಲ್ಮಾನರ ಪವಿತ್ರ ಹಬ್ಬವಾದ ರಂಜಾನ್ ಹಿನ್ನೆಲೆಯಲ್ಲಿ ನಗರದಲ್ಲಿರುವ ಮಸೀದಿಗಳಿಗೆ ತೆರಳಿ ಸಾಮೂಹಿಕ ಪ್ರಾರ್ಥನೆ ಮಾಡದಂತೆ ಪೊಲೀಸರು ತಿಳಿಸಿದ್ದಾರೆ.

ಕೋವಿಡ್​ ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಧಾರ್ಮಿಕ ಕೇಂದ್ರಗಳಿಗೆ ಜನ ಸಂಚಾರ ನಿಷೇಧಿಸಿದೆ. ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಲು ಕೆಲವರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ‌‌‌‌. ಪೊಲೀಸರು ಅಯಾ ಮಸೀದಿಗೆ ತೆರಳಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡದಂತೆ ಹಜರತ್​ಗಳಿಗೆ ಸೂಚನೆ ನೀಡಿದ್ದಾರೆ‌.

ಮನೆಯಲ್ಲೇ ಪ್ರಾರ್ಥನೆ ಮಾಡುವಂತೆ ಅಯಾ ಮಸೀದಿಯ ಹಜರತ್​​ಗಳಿಂದ ಜನರಿಗೆ ಮಾಹಿತಿ ನೀಡಲಾಗುತ್ತಿದೆ‌. ಶಿವಾಜಿನಗರ ಪೊಲೀಸರು ತಮ್ಮ ವ್ಯಾಪ್ತಿಯ ಎಲ್ಲಾ ಮಸೀದಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಆಮ್ಲಜನಕ ಪೂರೈಕೆಯಲ್ಲಿ ಕೇಂದ್ರಕ್ಕೆ ಕನ್ನಡಿಗರ ಬಗ್ಗೆ ಈ ಮಟ್ಟಿಗಿನ ತಾತ್ಸಾರ ಏಕೆ: ಹೆಚ್​​ಡಿಕೆ ಪ್ರಶ್ನೆ

ಬೆಂಗಳೂರು: ನಾಳೆ ಮುಸಲ್ಮಾನರ ಪವಿತ್ರ ಹಬ್ಬವಾದ ರಂಜಾನ್ ಹಿನ್ನೆಲೆಯಲ್ಲಿ ನಗರದಲ್ಲಿರುವ ಮಸೀದಿಗಳಿಗೆ ತೆರಳಿ ಸಾಮೂಹಿಕ ಪ್ರಾರ್ಥನೆ ಮಾಡದಂತೆ ಪೊಲೀಸರು ತಿಳಿಸಿದ್ದಾರೆ.

ಕೋವಿಡ್​ ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಧಾರ್ಮಿಕ ಕೇಂದ್ರಗಳಿಗೆ ಜನ ಸಂಚಾರ ನಿಷೇಧಿಸಿದೆ. ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಲು ಕೆಲವರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ‌‌‌‌. ಪೊಲೀಸರು ಅಯಾ ಮಸೀದಿಗೆ ತೆರಳಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡದಂತೆ ಹಜರತ್​ಗಳಿಗೆ ಸೂಚನೆ ನೀಡಿದ್ದಾರೆ‌.

ಮನೆಯಲ್ಲೇ ಪ್ರಾರ್ಥನೆ ಮಾಡುವಂತೆ ಅಯಾ ಮಸೀದಿಯ ಹಜರತ್​​ಗಳಿಂದ ಜನರಿಗೆ ಮಾಹಿತಿ ನೀಡಲಾಗುತ್ತಿದೆ‌. ಶಿವಾಜಿನಗರ ಪೊಲೀಸರು ತಮ್ಮ ವ್ಯಾಪ್ತಿಯ ಎಲ್ಲಾ ಮಸೀದಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಆಮ್ಲಜನಕ ಪೂರೈಕೆಯಲ್ಲಿ ಕೇಂದ್ರಕ್ಕೆ ಕನ್ನಡಿಗರ ಬಗ್ಗೆ ಈ ಮಟ್ಟಿಗಿನ ತಾತ್ಸಾರ ಏಕೆ: ಹೆಚ್​​ಡಿಕೆ ಪ್ರಶ್ನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.