ETV Bharat / state

ಅಲೋಕ್ ಕುಮಾರ್ ಬಿಟ್ಟ ಮನೆಗೆ ನಗರ ಆಯುಕ್ತರಿಂದ ಪೂಜೆ.. ಇಂದಿನಿಂದ ಸರ್ಕಾರಿ ಮನೆಗೆ ಅಧಿಕೃತ‌ ಎಂಟ್ರಿ - Government House to Bhaskar Rao

ಬೆಂಗಳೂರು ನಗರ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಭಾಸ್ಕರ್​ ರಾವ್​ ಇಂದು ಆಯುಕ್ತರ ಕಚೇರಿಯಲ್ಲಿರುವ ಸರ್ಕಾರಿ ಬಂಗಲೆಗೆ ಪೂಜೆ ನಡೆಸಿ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದಾರೆ.

ಆಯುಕ್ತರ ಕಚೇರಿಯಲ್ಲಿರುವ ಸರ್ಕಾರಿ ಬಂಗಲೆ
author img

By

Published : Oct 2, 2019, 5:05 PM IST

ಬೆಂಗಳೂರು: ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿರುವ ಸರ್ಕಾರಿ ಬಂಗಲೆಗೆ ಇಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಅಧಿಕೃತವಾಗಿ ಎಂಟ್ರಿ ಕೊಟ್ಡಿದ್ದಾರೆ.

ನಗರ‌ ಪೊಲೀಸ್ ಆಯುಕ್ತರ ಕಚೇರಿಯ ಆವರಣದಲ್ಲಿರುವ ಮನೆಯನ್ನು ಮಾಜಿ ಕಮಿಷನರ್ ಅಲೋಕ್ ಕುಮಾರ್ ಬಿಟ್ಡು ಕೊಡದೆ ಸತಾಯಿಸುತ್ತಿದ್ದರು. ಹೀಗಾಗಿ ಈಗಿನ ಹಾಲಿ ಕಮಿಷನರ್ ಭಾಸ್ಕರ್ ರಾವ್ ಡಿಜಿ ನೀಲಮಣಿ ಎನ್‌ ರಾಜು ಅವರಿಗೆ ದೂರು ನೀಡಿದ್ದರು.

ಆಯುಕ್ತರ ಕಚೇರಿಯಲ್ಲಿರುವ ಸರ್ಕಾರಿ ಬಂಗಲೆ..

ದೂರು ನೀಡಿದ್ದ ಹಿನ್ನೆಲೆ ಹಾಗೂ ಇತ್ತೀಚೆಗಷ್ಟೇ ಅಲೋಕ್‌ಕುಮಾರ್ ಅವರ ಹೆಸರು ಫೋನ್ ಟ್ಯಾಪಿಂಗ್ ಪ್ರಕರಣದಲ್ಲಿ ಬೆಳಕಿಗೆ ಬರ್ತಿದ್ದ ವೇಳೆ ಮನೆ ಬಿಟ್ಟುಕೊಟ್ಡಿದ್ದರು. ಇಂದು ಭಾಸ್ಕರ್ ರಾವ್ ಅವರು ಪುರೋಹಿತರನ್ನ ಕರೆತಂದು ಪೂಜೆ ನಡೆಸಿ ಅಧಿಕೃತವಾಗಿ ಮನೆಗೆ ಎಂಟ್ರಿ ಕೊಟ್ಟಿದ್ದಾರೆ.

ಬೆಂಗಳೂರು: ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿರುವ ಸರ್ಕಾರಿ ಬಂಗಲೆಗೆ ಇಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಅಧಿಕೃತವಾಗಿ ಎಂಟ್ರಿ ಕೊಟ್ಡಿದ್ದಾರೆ.

ನಗರ‌ ಪೊಲೀಸ್ ಆಯುಕ್ತರ ಕಚೇರಿಯ ಆವರಣದಲ್ಲಿರುವ ಮನೆಯನ್ನು ಮಾಜಿ ಕಮಿಷನರ್ ಅಲೋಕ್ ಕುಮಾರ್ ಬಿಟ್ಡು ಕೊಡದೆ ಸತಾಯಿಸುತ್ತಿದ್ದರು. ಹೀಗಾಗಿ ಈಗಿನ ಹಾಲಿ ಕಮಿಷನರ್ ಭಾಸ್ಕರ್ ರಾವ್ ಡಿಜಿ ನೀಲಮಣಿ ಎನ್‌ ರಾಜು ಅವರಿಗೆ ದೂರು ನೀಡಿದ್ದರು.

ಆಯುಕ್ತರ ಕಚೇರಿಯಲ್ಲಿರುವ ಸರ್ಕಾರಿ ಬಂಗಲೆ..

ದೂರು ನೀಡಿದ್ದ ಹಿನ್ನೆಲೆ ಹಾಗೂ ಇತ್ತೀಚೆಗಷ್ಟೇ ಅಲೋಕ್‌ಕುಮಾರ್ ಅವರ ಹೆಸರು ಫೋನ್ ಟ್ಯಾಪಿಂಗ್ ಪ್ರಕರಣದಲ್ಲಿ ಬೆಳಕಿಗೆ ಬರ್ತಿದ್ದ ವೇಳೆ ಮನೆ ಬಿಟ್ಟುಕೊಟ್ಡಿದ್ದರು. ಇಂದು ಭಾಸ್ಕರ್ ರಾವ್ ಅವರು ಪುರೋಹಿತರನ್ನ ಕರೆತಂದು ಪೂಜೆ ನಡೆಸಿ ಅಧಿಕೃತವಾಗಿ ಮನೆಗೆ ಎಂಟ್ರಿ ಕೊಟ್ಟಿದ್ದಾರೆ.

Intro:ಅಲೋಕ್ ಕುಮಾರ್ ಬಿಟ್ಟ ಮನೆಗೆ ನಗರ ಆಯುಕ್ತರಿಂದ ಪೂಜೆ ಪುರಸ್ಕಾರ. ಇಂದಿನಿಂದ ಸರ್ಕಾರಿ ಮನೆಗೆ ಅಧಿಕೃತ‌ಎಂಟ್ರಿ

ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿರುವ ಸರ್ಕಾರಿ ಬಂಗಲೆಗೆ ಇಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಅಧಿಕೃತವಾಗಿ ಎಂಟ್ರಿ ಕೊಟ್ಡಿದ್ದಾರೆ.

ನಗರ‌ಪೊಲೀಸ್ ಆಯುಕ್ತರ ಕಚೇರಿಯ ಆವರಣದಲ್ಲಿರುವ ಮನೆಯನ್ನ ಮಾಜಿ ಕಮಿಷನರ್ ಅಲೋಕ್ ಕುಮಾರ್ ಬಿಟ್ಡು ಕೊಡದೆ ಸತಾಯಿಸುತ್ತಿದ್ದರು. ಹೀಗಾಗಿ ಈಗಿನ ಹಾಲಿ ಕಮಿಷನರ್ ಭಾಸ್ಕರ್ ರಾವ್ ಡಿಜಿ ನೀಲಮಣಿ ರಾಜು ಅವರಿಗೆ ದೂರು ನೀಡಿದ್ದರು.

ಹೀಗಾಗಿ ಇತ್ತಿಚ್ಚೆಗೆ ಅಲೋಕ್ ಕುಮಾರ್ ಅವರು ಫೋನ್ ಟ್ಯಾಪಿಂಗ್ ಪ್ರಕರಣ ಬೆಳಕಿಗೆ ಬರ್ತಿದ್ದ ಹಾಗೆ ಮನೆ ಬಿಟ್ಟುಕೊಟ್ಡಿದ್ದರು. ಹೀಗಾಗಿ ಇಂದು ಭಾಸ್ಕರ್ ರಾವ್ ಅವರು ಪುರುಹೀತರನ್ನ ಕರೆತಂದು ಪೂಜೆ ನಡೆಸಿ ಅಧಿಕೃರವಾಗಿ ಎಂಟ್ರಿ ಕೊಟ್ಡಿದ್ದಾರೆBody:KN_BNG_02_ALOK_7204498Conclusion:KN_BNG_02_ALOK_7204498
ETV Bharat Logo

Copyright © 2025 Ushodaya Enterprises Pvt. Ltd., All Rights Reserved.