ETV Bharat / state

ಸೋಲಿನ ಪರಾಮರ್ಶೆಗೆ ಮುಂದಾದ ಕೈ... ಸತ್ಯ ಶೋಧನಾ ಸಮಿತಿ ರಚಿಸಿದ ಕೆಪಿಸಿಸಿ

author img

By

Published : Jun 4, 2019, 3:43 AM IST

ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ಬಂದಿಲ್ಲ. ಈ ನಿಟ್ಟಿನಲ್ಲಿ ಪಕ್ಷದ ಅಭ್ಯರ್ಥಿಗಳ ಸೋಲಿಗೆ ಪ್ರಮುಖ ಕಾರಣ ಹಾಗೂ ಪಕ್ಷದ ಬಗ್ಗೆ ಜನರಲ್ಲಿ ಇರುವ ಅನಿಸಿಕೆ ಕೂಲಂಕಶವಾಗಿ ತಿಳಿದುಕೊಳ್ಳಲು ಕೆಪಿಸಿಸಿ ಮುಂದಾಗಿದೆ. ಈ ನಿಟ್ಟಿನಲ್ಲಿ ಸತ್ಯ ಶೋಧನಾ ಸಮಿತಿ ರಚಿಸಿದೆ.

ಸತ್ಯ ಶೋಧನಾ ಸಮಿತಿ ರಚಿಸಿದ ಕಾಂಗ್ರೆಸ್

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‍ಗೆ ಆದ ಹಿನ್ನಡೆ ಅರಿಯಲು ಕೆಪಿಸಿಸಿ ಅಧ್ಯಕ್ಷ ದಿನೇಶ್‍ ಗುಂಡೂರಾವ್ “ಸತ್ಯ ಶೋಧನಾ ಸಮಿತಿ' ರಚಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ಬಂದಿಲ್ಲ. ಈ ನಿಟ್ಟಿನಲ್ಲಿ ಪಕ್ಷದ ಅಭ್ಯರ್ಥಿಗಳ ಸೋಲಿಗೆ ಪ್ರಮುಖ ಕಾರಣ ಹಾಗೂ ಪಕ್ಷದ ಬಗ್ಗೆ ಜನರಲ್ಲಿರುವ ಅನಿಸಿಕೆಯನ್ನು ಕೂಲಂಕಶವಾಗಿ ತಿಳಿದುಕೊಳ್ಳಲು ಪ್ರದೇಶ ಕಾಂಗ್ರೆಸ್‍ ಸಮಿತಿ ರಚಿಸಿದ್ದು, ಕೂಡಲೇ ತಂಡ ಕಾರ್ಯಪ್ರವೃತ್ತವಾಗುವಂತೆ ದಿನೇಶ್‍ ಗುಂಡೂರಾವ್‍ ಸೂಚಿಸಿದ್ದಾರೆ.

Truth Searches Committee
ಸತ್ಯ ಶೋಧನಾ ಸಮಿತಿ ರಚಿಸಿದ ಕಾಂಗ್ರೆಸ್

ಸಮಿತಿಯಲ್ಲಿ ಯಾರ್ಯಾರು?

ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್​. ಸುದರ್ಶನ್, ಮಾಜಿ ಸಚಿವರಾದ ಬಸವರಾಜ ರಾಯರೆಡ್ಡಿ, ವೀರಕುಮಾರ್​ ಪಾಟೀಲ್, ನಜೀರ್​ ಅಹ್ಮದ್, ಮಾಜಿ ಸಂಸದ ದೃವನಾರಾಯಣ ಸತ್ಯ ಶೋಧನಾ ಸಮಿತಿ ಸದಸ್ಯರಾಗಿದ್ದಾರೆ.

ಇವರು ಪ್ರತಿ ಜಿಲ್ಲೆಗೂ ಭೇಟಿ ನೀಡಿ ಅಲ್ಲಿ ಪ್ರತಿ ವಿಧಾನಸಭೆ ಕ್ಷೇತ್ರವಾರು ಸಭೆ ನಡೆಸಿ, ಭೂತ್‍ ಮಟ್ಟದಿಂದ ರಾಜ್ಯ ಮಟ್ಟದವರೆಗಿನ ಮುಖಂಡರನ್ನು ಭೇಟಿ ಮಾಡಿ, ಪಕ್ಷಕ್ಕೆ ಹಾಗೂ ಅಭ್ಯರ್ಥಿಗೆ ಹಿನ್ನಡೆ ಆಗಲು ಕಾರಣ ತಿಳಿದುಕೊಳ್ಳುವುದು ಹಾಗು ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ಮಾಡಲು ಅಗತ್ಯ ಸಲಹೆ ಸ್ವೀಕರಿಸುವ ಕಾರ್ಯ ಮಾಡಬೇಕೆಂದು ಸೂಚಿಸಲಾಗಿದೆ. ಇದಾದ ಬಳಿಕ ಸಮಗ್ರ ವರದಿಯನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್‍ ಗುಂಡೂರಾವ್ ಸೂಚಿಸಿದ್ದು, ವರದಿ ಸಲ್ಲಿಕೆಗೆ ಯಾವುದೇ ಅಂತಿಮ ದಿನಾಂಕ ಸೂಚಿಸಿಲ್ಲ.

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‍ಗೆ ಆದ ಹಿನ್ನಡೆ ಅರಿಯಲು ಕೆಪಿಸಿಸಿ ಅಧ್ಯಕ್ಷ ದಿನೇಶ್‍ ಗುಂಡೂರಾವ್ “ಸತ್ಯ ಶೋಧನಾ ಸಮಿತಿ' ರಚಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ಬಂದಿಲ್ಲ. ಈ ನಿಟ್ಟಿನಲ್ಲಿ ಪಕ್ಷದ ಅಭ್ಯರ್ಥಿಗಳ ಸೋಲಿಗೆ ಪ್ರಮುಖ ಕಾರಣ ಹಾಗೂ ಪಕ್ಷದ ಬಗ್ಗೆ ಜನರಲ್ಲಿರುವ ಅನಿಸಿಕೆಯನ್ನು ಕೂಲಂಕಶವಾಗಿ ತಿಳಿದುಕೊಳ್ಳಲು ಪ್ರದೇಶ ಕಾಂಗ್ರೆಸ್‍ ಸಮಿತಿ ರಚಿಸಿದ್ದು, ಕೂಡಲೇ ತಂಡ ಕಾರ್ಯಪ್ರವೃತ್ತವಾಗುವಂತೆ ದಿನೇಶ್‍ ಗುಂಡೂರಾವ್‍ ಸೂಚಿಸಿದ್ದಾರೆ.

Truth Searches Committee
ಸತ್ಯ ಶೋಧನಾ ಸಮಿತಿ ರಚಿಸಿದ ಕಾಂಗ್ರೆಸ್

ಸಮಿತಿಯಲ್ಲಿ ಯಾರ್ಯಾರು?

ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್​. ಸುದರ್ಶನ್, ಮಾಜಿ ಸಚಿವರಾದ ಬಸವರಾಜ ರಾಯರೆಡ್ಡಿ, ವೀರಕುಮಾರ್​ ಪಾಟೀಲ್, ನಜೀರ್​ ಅಹ್ಮದ್, ಮಾಜಿ ಸಂಸದ ದೃವನಾರಾಯಣ ಸತ್ಯ ಶೋಧನಾ ಸಮಿತಿ ಸದಸ್ಯರಾಗಿದ್ದಾರೆ.

ಇವರು ಪ್ರತಿ ಜಿಲ್ಲೆಗೂ ಭೇಟಿ ನೀಡಿ ಅಲ್ಲಿ ಪ್ರತಿ ವಿಧಾನಸಭೆ ಕ್ಷೇತ್ರವಾರು ಸಭೆ ನಡೆಸಿ, ಭೂತ್‍ ಮಟ್ಟದಿಂದ ರಾಜ್ಯ ಮಟ್ಟದವರೆಗಿನ ಮುಖಂಡರನ್ನು ಭೇಟಿ ಮಾಡಿ, ಪಕ್ಷಕ್ಕೆ ಹಾಗೂ ಅಭ್ಯರ್ಥಿಗೆ ಹಿನ್ನಡೆ ಆಗಲು ಕಾರಣ ತಿಳಿದುಕೊಳ್ಳುವುದು ಹಾಗು ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ಮಾಡಲು ಅಗತ್ಯ ಸಲಹೆ ಸ್ವೀಕರಿಸುವ ಕಾರ್ಯ ಮಾಡಬೇಕೆಂದು ಸೂಚಿಸಲಾಗಿದೆ. ಇದಾದ ಬಳಿಕ ಸಮಗ್ರ ವರದಿಯನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್‍ ಗುಂಡೂರಾವ್ ಸೂಚಿಸಿದ್ದು, ವರದಿ ಸಲ್ಲಿಕೆಗೆ ಯಾವುದೇ ಅಂತಿಮ ದಿನಾಂಕ ಸೂಚಿಸಿಲ್ಲ.

Intro:newsBody:ಸೋಲಿನ ಪರಾಮರ್ಶೆಗೆ ಸತ್ಯ ಶೋಧನಾ ಸಮಿತಿ ರಚಿಸಿದ ಕಾಂಗ್ರೆಸ್; ಯಾರ್ಯಾರಿದ್ದಾರೆ ಗೊತ್ತಾ?!


ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‍ಗೆ ಆದ ಹಿನ್ನಡೆ ಅರಿಯಲು ಕೆಪಿಸಿಸಿ ಅಧ್ಯಕ್ಷ ದಿನೇಶ್‍ ಗುಂಡೂರಾವ್ “ಸತ್ಯ ಶೋಧನಾ ಸಮಿತಿ' ರಚಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ಬಂದಿಲ್ಲ. ಈ ನಿಟ್ಟಿನಲ್ಲಿ ಪಕ್ಷದ ಅಭ್ಯರ್ಥಿಗಳ ಸೋಲಿಗೆ ಪ್ರಮುಖ ಕಾರಣ ಹಾಗೂ ಪಕ್ಷದ ಬಗ್ಗೆ ಜನರಲ್ಲಿ ಇರುವ ಅನಿಸಿಕೆ ಕೂಲಂಕಶವಾಗಿ ತಿಳಿದುಕೊಳ್ಳಲು ಪ್ರದೇಶ ಕಾಂಗ್ರೆಸ್‍ ಸಮಿತಿ ಸಮಿತಿ ರಚಿಸಿದ್ದು, ಕೂಡಲೇ ತಂಡ ಕಾರ್ಯಪ್ರವೃತ್ತವಾಗುವಂತೆ ದಿನೇಶ್‍ ಗುಂಡೂರಾವ್‍ ಸೂಚಿಸಿದ್ದಾರೆ.
ಸಮಿತಿಯಲ್ಲಿ ಯಾರ್ಯಾರು?
ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್‍. ಸುದರ್ಶನ್, ಮಾಜಿ ಸಚಿವರಾದ ಬಸವರಾಜ ರಾಯರೆಡ್ಡಿ, ವೀರಕುಮಾರ್‍ ಪಾಟೀಲ್, ನಜೀರ್‍ ಅಹ್ಮದ್, ಮಾಜಿ ಸಂಸದ ದೃವನಾರಾಯಣ ಸತ್ಯ ಶೋಧನಾ ಸಮಿತಿ ಸದಸ್ಯರಾಗಿದ್ದಾರೆ.
ಇವರು ಪ್ರತಿ ಜಿಲ್ಲೆಗೂ ಭೇಟಿ ನೀಡಿ ಅಲ್ಲಿ ಪ್ರತಿ ವಿಧಾನಸಭೆ ಕ್ಷೇತ್ರವಾರು ಸಭೆ ನಡೆಸಿ, ಭೂತ್‍ ಮಟ್ಟದಿಂದ ರಾಜ್ಯ ಮಟ್ಟದವರೆಗಿನ ಮುಖಂಡರನ್ನು ಭೇಟಿ ಮಾಡಿ, ಪಕ್ಷಕ್ಕೆ ಹಾಗೂ ಅಭ್ಯರ್ಥಿಗೆ ಹಿನ್ನಡೆ ಆಗಲು ಕಾರಣ ತಿಳಿದುಕೊಳ್ಳುವುದು ಹಾಗು ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ಮಾಡಲು ಅಗತ್ಯ ಸಲಹೆ ಸ್ವೀಕರಿಸುವ ಕಾರ್ಯ ಮಾಡಬೇಕೆಂದು ಸೂಚಿಸಲಾಗಿದೆ. ಇದಾದ ಬಳಿಕ ಸಮಗ್ರ ವರದಿಯನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್‍ ಗುಂಡೂರಾವ್ ಸೂಚಿಸಿದ್ದು, ವರದಿ ಸಲ್ಲಿಕೆಗೆ ಯಾವುದೇ ಅಂತಿಮ ದಿನಾಂಕ ಸೂಚಿಸಿಲ್ಲ.


Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.