ಬೆಂಗಳೂರು: ಏಪ್ರಿಲ್ 10 ರಂದು ಶ್ರೀರಾಮ ನವಮಿ ಹಬ್ಬವಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು(ಪಶುಪಾಲನೆ) ತಿಳಿಸಿದ್ದಾರೆ.

ಇದನ್ನೂ ಓದಿ: ಸಂಪುಟದಿಂದ ಕೈಬಿಟ್ಟರೂ ಸಂತೋಷ, ಟಿಕೆಟ್ ಕೊಡದಿದ್ದರೂ ಬೇಸರವಿಲ್ಲ: ಸಚಿವ ಸೋಮಣ್ಣ