ETV Bharat / state

ಎಂಟಿಬಿ ನಾಗರಾಜ್ ವಿರುದ್ಧ ಕಾಂಗ್ರೆಸ್​​​ನಿಂದ ಸೆಪ್ಟೆಂಬರ್‌ 21ರಂದು ಪ್ರತಿಭಟನಾ ರ‍್ಯಾಲಿ..

author img

By

Published : Sep 17, 2019, 8:09 AM IST

ಅನರ್ಹ ಶಾಸಕ ಎಂಟಿಬಿ ನಾಗರಾಜ್​ ವಿರುದ್ಧ ಪ್ರತಿಭಟನೆ ನಡೆಸಲು ಕಾಂಗ್ರೆಸ್​​ ನಿರ್ಧರಿಸಿದ್ದು, ಸೆಪ್ಟಂಬರ್​ 21ರಂದು ಮಾಜಿ ಸಚಿವ ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಧರಣಿ ನಡೆಯಲಿದೆ.

ಮಾಜಿ ಸಚಿವ ಕೃಷ್ಣಬೈರೆಗೌಡ

ಬೆಂಗಳೂರು: ಅನರ್ಹ ಶಾಸಕ ಎಂಟಿಬಿ ನಾಗರಾಜ್ ಕ್ಷೇತ್ರವಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಮಾಜಿ ಸಚಿವ ಕೃಷ್ಣಬೈರೇಗೌಡರು ಸಭೆ ನಡೆಸಿ ಸೆಪ್ಟೆಂಬರ್‌ 21 ರಂದು ರ‍್ಯಾಲಿ ನಡೆಸಲು ತೀರ್ಮಾನಿಸಿದ್ದಾರೆ.

ಹೊಸಕೋಟೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕ್ಷೇತ್ರದ ಕಾಂಗ್ರೆಸ್​​​ ಮುಖಂಡರೊಂದಿಗೆ ಪೂರ್ವಭಾವಿ ಸಭೆ ನಡೆಸಿದ್ರು. ಈ ತಿಂಗಳ 21ರಂದು ಹೊಸಕೋಟೆ ಪಟ್ಟಣದಲ್ಲಿ ಎಂಟಿಬಿ ನಾಗರಾಜ್ ವಿರುದ್ಧ ಪ್ರತಿಭಟನಾ ರ‍್ಯಾಲಿ ನಡೆಸಲು ತೀರ್ಮಾನಿಸಿದ್ದಾರೆ.

ಮಾಜಿ ಸಚಿವ ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಧರಣಿ ಕುರಿತ ಪೂರ್ವಭಾವಿ ಸಭೆ..

ಅನರ್ಹ ಶಾಸಕ ಎಂಟಿಬಿ ನಾಗರಾಜ್ ವಿರುದ್ಧ ಮೊದಲು ಸೆಪ್ಟೆಂಬರ್ 17ರಂದು ರ‍್ಯಾಲಿ ಮಾಡಲು ನಿರ್ಧರಿಸಿದ್ರು. ಆದರೆ, ಇವತ್ತು ಡಿಕೆಶಿ ಜಾಮೀನು ಅರ್ಜಿಯ ತೀರ್ಪು ಹೊರಬೀಳುವ ಕಾರಣ ಅದನ್ನ 21ಕ್ಕೆ ಮುಂದೂಡಿರುವುದಾಗಿ ಕೃಷ್ಣಬೈರೇಗೌಡ ಅವರು ಸಭೆ ಬಳಿಕ ಮಾಧ್ಯಮದವರಿಗೆ ತಿಳಿಸಿದ್ದಾರೆ.

ಬೆಂಗಳೂರು: ಅನರ್ಹ ಶಾಸಕ ಎಂಟಿಬಿ ನಾಗರಾಜ್ ಕ್ಷೇತ್ರವಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಮಾಜಿ ಸಚಿವ ಕೃಷ್ಣಬೈರೇಗೌಡರು ಸಭೆ ನಡೆಸಿ ಸೆಪ್ಟೆಂಬರ್‌ 21 ರಂದು ರ‍್ಯಾಲಿ ನಡೆಸಲು ತೀರ್ಮಾನಿಸಿದ್ದಾರೆ.

ಹೊಸಕೋಟೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕ್ಷೇತ್ರದ ಕಾಂಗ್ರೆಸ್​​​ ಮುಖಂಡರೊಂದಿಗೆ ಪೂರ್ವಭಾವಿ ಸಭೆ ನಡೆಸಿದ್ರು. ಈ ತಿಂಗಳ 21ರಂದು ಹೊಸಕೋಟೆ ಪಟ್ಟಣದಲ್ಲಿ ಎಂಟಿಬಿ ನಾಗರಾಜ್ ವಿರುದ್ಧ ಪ್ರತಿಭಟನಾ ರ‍್ಯಾಲಿ ನಡೆಸಲು ತೀರ್ಮಾನಿಸಿದ್ದಾರೆ.

ಮಾಜಿ ಸಚಿವ ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಧರಣಿ ಕುರಿತ ಪೂರ್ವಭಾವಿ ಸಭೆ..

ಅನರ್ಹ ಶಾಸಕ ಎಂಟಿಬಿ ನಾಗರಾಜ್ ವಿರುದ್ಧ ಮೊದಲು ಸೆಪ್ಟೆಂಬರ್ 17ರಂದು ರ‍್ಯಾಲಿ ಮಾಡಲು ನಿರ್ಧರಿಸಿದ್ರು. ಆದರೆ, ಇವತ್ತು ಡಿಕೆಶಿ ಜಾಮೀನು ಅರ್ಜಿಯ ತೀರ್ಪು ಹೊರಬೀಳುವ ಕಾರಣ ಅದನ್ನ 21ಕ್ಕೆ ಮುಂದೂಡಿರುವುದಾಗಿ ಕೃಷ್ಣಬೈರೇಗೌಡ ಅವರು ಸಭೆ ಬಳಿಕ ಮಾಧ್ಯಮದವರಿಗೆ ತಿಳಿಸಿದ್ದಾರೆ.

Intro:ಕಾಂಗ್ರೆಸ್‌ ನಿಂದ ಇದೇ 21 ಎಂಟಿಬಿ ನಾಗರಾಜ್ ವಿರುದ್ದ ಪ್ರತಿಭಟನ ರ್ಯಾಲಿ

ಮಾಜಿ ಸಚಿವ ಕೃಷ್ಣ ಬೈರೆಗೌಡರಿಂದ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಕ್ಷೇತ್ರದವಾದ ಬೆಂಗಳೂರು ಗ್ರಾಮಾಂತರ ಹೊಸಕೋಟೆ ಯಲ್ಲಿ ಸಭೆ ನಡೆಸಿ ಇದೇ 21 ರಂದು ರ್ಯಾಲಿ ನಡೆಸಲು ತೀರ್ಮಾನಿಸಿದ್ದಾರೆ.

Body:ಹೊಸಕೋಟೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕ್ಷೇತ್ರದ ಕಾಂಗ್ರೇಸ್ ನ ಮುಖಂಡರೋಂದಿಗೆ ಪೂರ್ವಭಾವಿ ಸಭೆ ನಡೆಸಿ ಈದೇ ತಿಂಗಳ 21 ರಂದು ಹೊಸಕೋಟೆ ಪಟ್ಟಣದಲ್ಲಿ ಎಂಟಿಬಿ ನಾಗರಾಜ್ ವಿರುದ್ದ ಪ್ರತಿಭಟನೆ ರ್ಯಾಲಿ ನಡೆಸಲು ತೀರ್ಮಾನಿಸಿದ್ದಾರೆ. ಅನರ್ಹ ಶಾಸಕ ಎಂಟಿಬಿ ನಾಗರಾಜ್ ವಿರುದ್ದ ಇದೇ ತಿಂಗಳ 17 ರಂದು ರ್ಯಾಲಿ ಮಾಡಲು ನಿರ್ದರಿಸಿದ್ದು ಅಂದು ಡಿಕೆಶಿ ಬೇಲ್ ಪ್ರಕರಣ ವಿಚಾರಣೆಯಲ್ಲಿರೂ ಕಾರಣ 21 ಕ್ಕೆ ಮುಂದೂಡಿರೂದಾಗಿ ಕೃಷ್ಣಬೈರೆಗೌಡ ಸಭೆ ಬಳಿಕ ಮಾದ್ಯಮದವರಿಗೆ ತಿಳಿಸಿದ್ದಾರೆ.
Conclusion:

ಬೈಟ್: ಕೃಷ್ಣಬೈರೇಗೌಡ, ಮಾಜಿ ಸಚಿವ

ಬೈಟ್ :ಬೈರತಿ ಸುರೇಶ್, ಹೆಬ್ಬಾಳ‌ ಶಾಸಕರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.