ETV Bharat / state

ವಸತಿ ವಂಚಿತ ನಿರಾಶ್ರಿತರಿಗೆ ನಿವೇಶನಕ್ಕಾಗಿ ಆಗ್ರಹಿಸಿ ಪ್ರತಿಭಟನೆ

author img

By

Published : Aug 22, 2019, 9:26 AM IST

ವಸತಿ ವಂಚಿತ ಜನರಿಗೆ ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ ಯೋಜನೆ ಮತ್ತು ಇಂದಿರಾ ಗಾಂಧಿ ವಸತಿ ಯೋಜನೆ ಅಡಿ ನಿವೇಶನ ನೀಡುವಂತೆ ಡಾ. ಬಿ.ಆರ್.ಅಂಬೇಡ್ಕರ್ ಸುವರ್ಣ ಕರ್ನಾಟಕ ಕಾರ್ಮಿಕರ ವೇದಿಕೆ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.

ನಿವೇಶನಕ್ಕಾಗಿ ಪ್ರತಿಭಟನೆ

ದೊಡ್ಡಬಳ್ಳಾಪುರ: ಡಾ. ಬಿ.ಆರ್.ಅಂಬೇಡ್ಕರ್ ಸುವರ್ಣ ಕರ್ನಾಟಕ ಕಾರ್ಮಿಕರ ವೇದಿಕೆ ಸಂಘಟನೆಯಿಂದ ನಿರಾಶ್ರಿತ ಮತ್ತು ನಿರ್ಗತಿಕರ ನಿವೇಶನಕ್ಕಾಗಿ ತಹಶೀಲ್ದಾರ್ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಯಿತು.

ನಗರದ ಡಿ.ಕ್ರಾಸ್ ರಸ್ತೆಯಿಂದ ತಾಲೂಕು ಕಚೇರಿಯವರೆಗೆ ಪ್ರತಿಭಟನೆ ನಡೆಸಿ, ಪ್ರತಿಯೊಬ್ಬರು ತಮ್ಮದೇ ಆದ ಸೂರು ಹೊಂದಬೇಕು. ಸರ್ಕಾರದ ಗುರಿ ಸಹ ಅದೇ ಆಗಿದೆ. ಆದರೆ ಇವತ್ತು ಸಹ ಮನೆ ಇಲ್ಲದೆ ಸಾವಿರಾರು ನಿರಾಶ್ರಿತರು ರಸ್ತೆ ಬದಿಯಲ್ಲಿ ಟೆಂಟ್ ಹಾಕಿ ವಾಸ ಮಾಡುತ್ತಿದ್ದಾರೆ. ವಸತಿ ವಂಚಿತ ಜನರಿಗೆ ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ ಯೋಜನೆ ಮತ್ತು ಇಂದಿರಾ ಗಾಂಧಿ ವಸತಿ ಯೋಜನೆ ಅಡಿ ನಿವೇಶನ ನೀಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

ವಸತಿ ವಂಚಿತ ನಿರಾಶ್ರಿತರಿಗೆ ನಿವೇಶನಕ್ಕಾಗಿ ಪ್ರತಿಭಟನೆ

ಪ್ರತಿಭಟನೆಯಲ್ಲಿ ಎಸ್.ಸುರೇಶ್, ತಾಲೂಕು ಅಧ್ಯಕ್ಷ ಜಾನಕಿರಾಮ್, ಕಾರ್ಯಾಧ್ಯಕ್ಷ ನಂದಕುಮಾರ್, ಜಂಟಿ ಕಾರ್ಯದರ್ಶಿ ಬಿ.ಎಸ್.ಮಂಜುನಾಥ್, ಕಾರ್ಯದರ್ಶಿ ಶಾಂತಮ್ಮ, ಮಹಿಳಾ ಕಾರ್ಯದರ್ಶಿ ಭಾಗವಹಿಸಿದ್ದರು.

ದೊಡ್ಡಬಳ್ಳಾಪುರ: ಡಾ. ಬಿ.ಆರ್.ಅಂಬೇಡ್ಕರ್ ಸುವರ್ಣ ಕರ್ನಾಟಕ ಕಾರ್ಮಿಕರ ವೇದಿಕೆ ಸಂಘಟನೆಯಿಂದ ನಿರಾಶ್ರಿತ ಮತ್ತು ನಿರ್ಗತಿಕರ ನಿವೇಶನಕ್ಕಾಗಿ ತಹಶೀಲ್ದಾರ್ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಯಿತು.

ನಗರದ ಡಿ.ಕ್ರಾಸ್ ರಸ್ತೆಯಿಂದ ತಾಲೂಕು ಕಚೇರಿಯವರೆಗೆ ಪ್ರತಿಭಟನೆ ನಡೆಸಿ, ಪ್ರತಿಯೊಬ್ಬರು ತಮ್ಮದೇ ಆದ ಸೂರು ಹೊಂದಬೇಕು. ಸರ್ಕಾರದ ಗುರಿ ಸಹ ಅದೇ ಆಗಿದೆ. ಆದರೆ ಇವತ್ತು ಸಹ ಮನೆ ಇಲ್ಲದೆ ಸಾವಿರಾರು ನಿರಾಶ್ರಿತರು ರಸ್ತೆ ಬದಿಯಲ್ಲಿ ಟೆಂಟ್ ಹಾಕಿ ವಾಸ ಮಾಡುತ್ತಿದ್ದಾರೆ. ವಸತಿ ವಂಚಿತ ಜನರಿಗೆ ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ ಯೋಜನೆ ಮತ್ತು ಇಂದಿರಾ ಗಾಂಧಿ ವಸತಿ ಯೋಜನೆ ಅಡಿ ನಿವೇಶನ ನೀಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

ವಸತಿ ವಂಚಿತ ನಿರಾಶ್ರಿತರಿಗೆ ನಿವೇಶನಕ್ಕಾಗಿ ಪ್ರತಿಭಟನೆ

ಪ್ರತಿಭಟನೆಯಲ್ಲಿ ಎಸ್.ಸುರೇಶ್, ತಾಲೂಕು ಅಧ್ಯಕ್ಷ ಜಾನಕಿರಾಮ್, ಕಾರ್ಯಾಧ್ಯಕ್ಷ ನಂದಕುಮಾರ್, ಜಂಟಿ ಕಾರ್ಯದರ್ಶಿ ಬಿ.ಎಸ್.ಮಂಜುನಾಥ್, ಕಾರ್ಯದರ್ಶಿ ಶಾಂತಮ್ಮ, ಮಹಿಳಾ ಕಾರ್ಯದರ್ಶಿ ಭಾಗವಹಿಸಿದ್ದರು.

Intro:ವಸತಿ ವಂಚಿತ ನಿರಾಶ್ರಿತರಿಗೆ ನಿವೇಶನಕ್ಕಾಗಿ ಪ್ರತಿಭಟನೆ
Body:ದೊಡ್ಡಬಳ್ಳಾಪುರ : ನಿರಾಶ್ರಿತ ಮತ್ತು ನಿರ್ಗತಿಕರು ನಿವೇಶನಕ್ಕಾಗಿ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಡಾ.ಬಿ ಆರ್ ಅಂಬೇಡ್ಕರ್ ಸುವರ್ಣ ಕರ್ನಾಟಕ ಕಾರ್ಮಿಕರ ವೇದಿಕೆ ಸಂಘಟನೆಯಿಂದ ನಿರಾಶ್ರಿತ ಮತ್ತು ನಿರ್ಗತಿಕರಿಗೆ ನಿವೇಶನಕ್ಕಾಗಿ ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಡಿ.ಕ್ರಾಸ್ ರಸ್ತೆಯಿಂದ ತಾಲ್ಲೂಕು ಕಚೇರಿಯವರೆಗೆ ಪ್ರತಿಭಟನೆ ನಡೆಸಿದರು. ಪ್ರತಿಯೊಬ್ಬ ತಮ್ಮದೆ ಆದ ಸೂರನ್ನು ಹೊಂದ ಬೇಕು. ಸರ್ಕಾರದ ಗುರಿ ಸಹ ಪ್ರತಿಯೊಬ್ಬ ವ್ಯಕ್ತಿಗೂ ಮನೆ ಇರಬೇಕೆನ್ನುವುದು. ಆದರೆ ಇವತ್ತು ಸಹ ಮನೆ ಇಲ್ಲದೆ ಸಾವಿರಾರು ನಿರಾಶ್ರಿತರು ರಸ್ತೆ ಬದಿಯಲ್ಲಿ ಮತ್ತು ಖಾಲಿ ಜಾಗದಲ್ಲಿ ಟೆಂಟ್ ಹಾಕೊಂದು ವಾಸ ಮಾಡುತ್ತಿದ್ದಾರೆ.

ವಸತಿ ವಂಚಿತ ಜನರಿಗೆರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ ಯೋಜನೆ, ಇಂದಿರಾಗಾಂಧಿ ವಸತಿ ಯೋಜನೆಅಡಿ ನಿವೇಶನ ನೀಡುವಂತೆ ಪ್ರತಿಭಟನೆಕಾರರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಎಸ್ ಸುರೇಶ್, ತಾಲ್ಲೂಕು ಅಧ್ಯಕ್ಷರು .ಜಾನಕಿರಾಮ್, ಕಾರ್ಯ ಅಧ್ಯಕ್ಷರು
ನಂದಕುಮಾರ್, ಜಂಟಿ ಕಾರ್ಯದರ್ಶಿ .
ಬಿ ಎಸ್ ಮಂಜುನಾಥ್, ಕಾರ್ಯದರ್ಶಿ
ಶಾಂತಮ್ಮ, ಮಹಿಳಾ ಕಾರ್ಯದರ್ಶಿ ಭಾಗವಹಿಸಿದರು.


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.