ETV Bharat / state

ಮಹಿಳೆಯರಿಗೆ ಭದ್ರತೆ, ಯುವಕರಿಗೆ ಉದ್ಯೋಗ ಕೊಡಿ ಸ್ವಾಮಿ:  ಪುಷ್ಪ ಅಮರನಾಥ್ ಒತ್ತಾಯ - ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಸಿಎಎ ಹಾಗೂ ಎನ್​ಆರ್​ಸಿ ಕಾಯ್ದೆ ಖಂಡಿಸಿ ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಸಿಎಎ ಹಾಗೂ ಎನ್​ಆರ್​ಸಿ ಕಾಯ್ದೆ ಖಂಡಿಸಿ

ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಸಿಎಎ ಹಾಗೂ ಎನ್​ಆರ್​ಸಿ ಕಾಯ್ದೆ ಖಂಡಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದಿಂದ ಸಿಎಎ ಹಾಗೂ ಎನ್​ಆರ್​ಸಿ ಕಾಯ್ದೆ ಖಂಡಿಸಿ ಪ್ರತಿಭಟನೆ ನಡೆಸಲಾಯಿತು.

CAA and NRC Act
ಮಹಿಳೆಯರಿಗೆ ಭದ್ರತೆ ಹಾಗೂ ಯುವಕ-ಯುವತಿಯರಿಗೆ ಉದ್ಯೋಗಕ್ಕೆ ಆಗ್ರಹಿಸುತ್ತೇವೆ: ಪುಷ್ಪ ಅಮರನಾಥ್
author img

By

Published : Jan 9, 2020, 3:28 PM IST

ಬೆಂಗಳೂರು: ದೇಶದಲ್ಲಿ ಮಹಿಳೆಯರ ಭದ್ರತೆ ಹಾಗೂ ಯುವಕ ಯುವತಿಯರಿಗೆ ಉದ್ಯೋಗ ಭರವಸೆ ನೀಡಬೇಕು ಎಂದು ಆಗ್ರಹಿಸಿ ನಾವು ಇಂದು ರಂಗೋಲಿ ಬಿಡಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದ್ದೇವೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ತಿಳಿಸಿದ್ದಾರೆ.

ಮಹಿಳೆಯರಿಗೆ ಭದ್ರತೆ ಹಾಗೂ ಯುವಕ-ಯುವತಿಯರಿಗೆ ಉದ್ಯೋಗಕ್ಕೆ ಆಗ್ರಹಿಸುತ್ತೇವೆ: ಪುಷ್ಪ ಅಮರನಾಥ್

ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಸಿಎಎ ಹಾಗೂ ಎನ್​ಆರ್​ಸಿ ಕಾಯ್ದೆ ಖಂಡಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ರಂಗೋಲಿ ಸ್ಪರ್ಧೆ ರೂಪದ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಯುವಕ-ಯುವತಿಯರಿಗೆ ಉದ್ಯೋಗ ಮಹಿಳೆಯರಿಗೆ ರಕ್ಷಣೆ ಬೇಕಿದೆ. ಎನ್​ಆರ್​ಸಿ ಮತ್ತು ಸಿಎಎ ನಮಗೆ ಬೇಡ ಬಲವಂತವಾಗಿ ಹೇರಲಾಗುತ್ತಿದೆ. ಸುಳ್ಳು ಹೇಳುವ ರಾಷ್ಟ್ರೀಯ ನಾಯಕರು, ಹೆಣ್ಣುಮಕ್ಕಳ ರಕ್ಷಣೆಗೆ ಗಮನ ಕೊಡುತ್ತಿಲ್ಲ. ಅತ್ಯಾಚಾರ-ಅನಾಚಾರ ದೌರ್ಜನ್ಯಕ್ಕೆ ಒಳಗಾಗಿ ಹೆಣ್ಣು ಮಕ್ಕಳ ಸಾವು ಇನ್ನೆಷ್ಟು ದಿನ ಮುಂದುವರಿಯಬೇಕು? ಇದನ್ನ ರಂಗೋಲಿ ಸ್ಪರ್ಧೆಯ ಮೂಲಕ ನಾವು ನಮಗೆ ರಕ್ಷಣೆ ಬೇಕು ಎಂದು ಹೇಳುತ್ತಿದ್ದೇವೆ. ರಕ್ಷಣೆ ಉದ್ಯೋಗ ಭದ್ರತೆ ನೀಡಿ ಎಂದು ಸರ್ಕಾರವನ್ನು ಎಚ್ಚರಿಸಲು ರಂಗೋಲಿ ಸ್ಪರ್ಧೆ ಆಯೋಜಿಸಿದ್ದೇವೆ ಎಂದು ವಿವರಿಸಿದರು.

ಬೆಂಗಳೂರು: ದೇಶದಲ್ಲಿ ಮಹಿಳೆಯರ ಭದ್ರತೆ ಹಾಗೂ ಯುವಕ ಯುವತಿಯರಿಗೆ ಉದ್ಯೋಗ ಭರವಸೆ ನೀಡಬೇಕು ಎಂದು ಆಗ್ರಹಿಸಿ ನಾವು ಇಂದು ರಂಗೋಲಿ ಬಿಡಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದ್ದೇವೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ತಿಳಿಸಿದ್ದಾರೆ.

ಮಹಿಳೆಯರಿಗೆ ಭದ್ರತೆ ಹಾಗೂ ಯುವಕ-ಯುವತಿಯರಿಗೆ ಉದ್ಯೋಗಕ್ಕೆ ಆಗ್ರಹಿಸುತ್ತೇವೆ: ಪುಷ್ಪ ಅಮರನಾಥ್

ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಸಿಎಎ ಹಾಗೂ ಎನ್​ಆರ್​ಸಿ ಕಾಯ್ದೆ ಖಂಡಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ರಂಗೋಲಿ ಸ್ಪರ್ಧೆ ರೂಪದ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಯುವಕ-ಯುವತಿಯರಿಗೆ ಉದ್ಯೋಗ ಮಹಿಳೆಯರಿಗೆ ರಕ್ಷಣೆ ಬೇಕಿದೆ. ಎನ್​ಆರ್​ಸಿ ಮತ್ತು ಸಿಎಎ ನಮಗೆ ಬೇಡ ಬಲವಂತವಾಗಿ ಹೇರಲಾಗುತ್ತಿದೆ. ಸುಳ್ಳು ಹೇಳುವ ರಾಷ್ಟ್ರೀಯ ನಾಯಕರು, ಹೆಣ್ಣುಮಕ್ಕಳ ರಕ್ಷಣೆಗೆ ಗಮನ ಕೊಡುತ್ತಿಲ್ಲ. ಅತ್ಯಾಚಾರ-ಅನಾಚಾರ ದೌರ್ಜನ್ಯಕ್ಕೆ ಒಳಗಾಗಿ ಹೆಣ್ಣು ಮಕ್ಕಳ ಸಾವು ಇನ್ನೆಷ್ಟು ದಿನ ಮುಂದುವರಿಯಬೇಕು? ಇದನ್ನ ರಂಗೋಲಿ ಸ್ಪರ್ಧೆಯ ಮೂಲಕ ನಾವು ನಮಗೆ ರಕ್ಷಣೆ ಬೇಕು ಎಂದು ಹೇಳುತ್ತಿದ್ದೇವೆ. ರಕ್ಷಣೆ ಉದ್ಯೋಗ ಭದ್ರತೆ ನೀಡಿ ಎಂದು ಸರ್ಕಾರವನ್ನು ಎಚ್ಚರಿಸಲು ರಂಗೋಲಿ ಸ್ಪರ್ಧೆ ಆಯೋಜಿಸಿದ್ದೇವೆ ಎಂದು ವಿವರಿಸಿದರು.

Intro:newsBody:ಮಹಿಳೆಯರಿಗೆ ಭದ್ರತೆ ಹಾಗೂ ಯುವಕ-ಯುವತಿಯರಿಗೆ ಉದ್ಯೋಗಕ್ಕೆ ಆಗ್ರಹಿಸುತ್ತೇವೆ: ಪುಷ್ಪ ಅಮರನಾಥ್


ಬೆಂಗಳೂರು: ದೇಶದಲ್ಲಿ ಮಹಿಳೆಯರ ಭದ್ರತೆ ಹಾಗೂ ಯುವಕ ಯುವತಿಯರಿಗೆ ಉದ್ಯೋಗ ಭರವಸೆ ನೀಡಬೇಕು ಎಂದು ಆಗ್ರಹಿಸಿ ನಾವು ಇಂದು ರಂಗೋಲಿ ಬಿಡಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದ್ದೇವೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಸಿಎಂ ಹಾಗೂ ಎನ್ಆರ್ಸಿ ಕಾಯ್ದೆ ಖಂಡಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ರಂಗೋಲಿ ಸ್ಪರ್ಧೆ ರೂಪದ ಪ್ರತಿಭಟನೆ ಸಂದರ್ಭ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, ಯುವಕ-ಯುವತಿಯರಿಗೆ ಉದ್ಯೋಗ ಮಹಿಳೆಯರಿಗೆ ರಕ್ಷಣೆ ಬೇಕಿದೆ, ಎನ್ ಆರ್ ಸಿ ಮತ್ತು ಸಿಎಎ ನಮಗೆ ಬೇಡ ಬಲವಂತವಾಗಿ ಹೇರಲಾಗುತ್ತಿದೆ. ಸುಳ್ಳು ಹೇಳುವ ರಾಷ್ಟ್ರೀಯ ನಾಯಕರು ಹೆಣ್ಣುಮಕ್ಕಳ ರಕ್ಷಣೆಗೆ ಗಮನ ಕೊಡುತ್ತಿಲ್ಲ. ಅತ್ಯಾಚಾರ-ಅನಾಚಾರ ದೌರ್ಜನ್ಯಕ್ಕೆ ಒಳಗಾಗಿ ಹೆಣ್ಣು ಮಕ್ಕಳ ಸಾವು ಇನ್ನೆಷ್ಟು ದಿನ ಮುಂದುವರಿಯಬೇಕು?
ಇದನ್ನ ರಂಗೋಲಿ ಸ್ಪರ್ಧೆಯ ಮೂಲಕ ನಾವು ನಮಗೆ ರಕ್ಷಣೆ ಬೇಕು ಎಂದು ಹೇಳುತ್ತಿದ್ದೇವೆ. ರಕ್ಷಣೆ ಉದ್ಯೋಗ ಉದ್ಯೋಗ ಭದ್ರತೆ ನೀಡಿ ಎಂದು ಸರ್ಕಾರವನ್ನು ಎಚ್ಚರಿಸಲು ರಂಗೋಲಿ ಸ್ಪರ್ಧೆ ಆಯೋಜಿಸಿದ್ದೇವೆ ಎಂದು ವಿವರಿಸಿದರು.
ಇದು ಕೇರಳದಲ್ಲಿ ಅವರು ಮಹಿಳೆಯರನ್ನು ಬಂಧಿಸಿ ಪೊಲೀಸರು ದೌರ್ಜನ್ಯ ಮೆರೆದಿದ್ದಾರೆ. ಇದಕ್ಕೆ ಕೇಂದ್ರ ಸರ್ಕಾರದ ಕುಮ್ಮಕ್ಕಿದೆ. ಇಂದು ನಾವು ಕೂಡ ರಂಗೋಲಿ ಬಿಡಿಸುವ ಮೂಲಕ ಪ್ರತಿಭಟಿಸುತ್ತಿದ್ದೇವೆ. ನಮ್ಮನ್ನು ಕೂಡ ಬಂಧಿಸುತ್ತೀರಾ? ನಾವು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ. ಈ ರಂಗೋಲಿ ಪ್ರತಿಭಟನೆ ಮೂಲಕ ನಮಗೆ ಎನ್ ಆರ್ ಸಿ ಹಾಗೂ ಸಿಎಎ ಬೇಡ. ಇನ್ನೊಂದು ಮಹಿಳೆಯರ ಮೇಲಿನ ದೌರ್ಜನ್ಯ ನಿಲ್ಲಬೇಕು, ಶೋಷಣೆ ನಿಲ್ಲಬೇಕು ಎನ್ನುವುದು ನಮ್ಮ ಸಂದೇಶವಾಗಿದೆ. ಒಂದೊಂದು ವಿಭಾಗಕ್ಕೆ ತಲಾ ನಾಲ್ಕು ಪ್ರಶಸ್ತಿಯಂತೆ ಒಟ್ಟು 16 ಪ್ರಶಸ್ತಿಯನ್ನು ರಂಗೋಲಿ ಬಿಡಿಸಿದ ಮಹಿಳೆಯರಿಗೆ ನೀಡುತ್ತೇವೆ. ಬೆಂಗಳೂರು ಕೇಂದ್ರ ಉತ್ತರ-ದಕ್ಷಿಣ ಮತ್ತು ಗ್ರಾಮಾಂತರ ಈ ನಾಲ್ಕು ವಿಭಾಗ ಮಾಡಿ ರಂಗೋಲಿ ಸ್ಪರ್ಧೆ ಆಯೋಜಿಸಿದ್ದೇವೆ ಎಂದರು.
ದೇಶದ ಕಾನೂನುಗಳು ನಮ್ಮನ್ನು ರಕ್ಷಿಸಬೇಕು, ಅವು ನಮ್ಮ ಮಧ್ಯೆ ಕೋಮುವಾದವನ್ನು ಹುಟ್ಟು ಹಾಕುವ ಕಾರ್ಯ ಮಾಡಬಾರದು. ಇದರಿಂದ ಬಿಜೆಪಿ ಸರ್ಕಾರ ಹಾಗೂ ಪ್ರಧಾನಿ ಮೋದಿ ಅವರನ್ನು ನಾವು ಈ ರಂಗೋಲಿ ಮೂಲಕ ಸಂದೇಶ ರವಾನಿಸುವ ಕಾರ್ಯ ಮಾಡುತ್ತಿದ್ದೇವೆ. ರಂಗೋಲಿ ಸಂದೇಶವನ್ನು ನೋಡಿ ದೇಶದ ಸಮಸ್ಯೆ ನಿವಾರಿಸಿ ಎಂದು ಮನವಿ ಮಾಡುತ್ತೇವೆ ಎಂದು ಹೇಳಿದರು.Conclusion:news

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.