ETV Bharat / state

ವಿದ್ಯಾಭ್ಯಾಸಕ್ಕೆ ತೆರಳಿ ವಾಪಸಾಗುತ್ತಿರುವ ವಿದ್ಯಾರ್ಥಿಗಳ ಕ್ವಾರಂಟೈನ್​​: ಸ್ಥಳೀಯರ ವಿರೋಧ

author img

By

Published : May 1, 2020, 5:32 PM IST

ಬೆಂಗಳೂರಿನಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆಂದು ರಾಜಸ್ಥಾನಕ್ಕೆ ತೆರಳಿದ್ದರು. ಸದ್ಯ ಅವರೆಲ್ಲರೂ ಹುಬ್ಬಳ್ಳಿಯಲ್ಲಿದ್ದು, ಬೆಂಗಳೂರಿಗೆ ವಾಪಸಾಗುತ್ತಿದ್ದಾರೆ.

ಸ್ಥಳೀಯರ ವಿರೋಧ
ಸ್ಥಳೀಯರ ವಿರೋಧ

ಬೆಂಗಳೂರು: ವಿದ್ಯಾಭ್ಯಾಸಕ್ಕೆಂದು ರಾಜಸ್ಥಾನಕ್ಕೆ ತೆರಳಿದ್ದ ವಿದ್ಯಾರ್ಥಿಗಳು‌ ಬೆಂಗಳೂರಿಗೆ ಆಗಮಿಸುತ್ತಿದ್ದು, ಅವರನ್ನು ಸುಂಕದಕಟ್ಟೆಯಲ್ಲಿ ಕ್ವಾರಂಟೈನ್ ಮಾಡುತ್ತಿರುವುದಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ಮಾಡಿದರು.

ಬೆಂಗಳೂರಿನಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆಂದು ರಾಜಸ್ಥಾನಕ್ಕೆ ತೆರಳಿದ್ದರು. ಸದ್ಯ ಅವರೆಲ್ಲರೂ ಹುಬ್ಬಳ್ಳಿಯಲ್ಲಿದ್ದು, ಬೆಂಗಳೂರಿಗೆ ವಾಪಸಾಗುತ್ತಿದ್ದಾರೆ.

ಹೊರ ರಾಜ್ಯದಿಂದ ಬರುತ್ತಿರುವ ಹಿನ್ನೆಲೆ ವಿದ್ಯಾರ್ಥಿಗಳನ್ನು ಸುಂಕದಕಟ್ಟೆ ಸರ್ಕಾರಿ ಹಾಸ್ಟೆಲ್​ನಲ್ಲಿ ಕ್ವಾರಂಟೈನ್ ಮಾಡಲು ಸರ್ಕಾರ ತೀರ್ಮಾನ ಮಾಡಿದೆ. ಹಾಗಾಗಿ ಕ್ವಾರಂಟೈನ್​ ಸಿದ್ಧತೆ ಪರಿಶೀಲಿಸಲು ಪೊಲೀಸರು ಭೇಟಿ ನೀಡಿದ ವೇಳೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ಮಾಡಿದರು.

ಬೆಂಗಳೂರು: ವಿದ್ಯಾಭ್ಯಾಸಕ್ಕೆಂದು ರಾಜಸ್ಥಾನಕ್ಕೆ ತೆರಳಿದ್ದ ವಿದ್ಯಾರ್ಥಿಗಳು‌ ಬೆಂಗಳೂರಿಗೆ ಆಗಮಿಸುತ್ತಿದ್ದು, ಅವರನ್ನು ಸುಂಕದಕಟ್ಟೆಯಲ್ಲಿ ಕ್ವಾರಂಟೈನ್ ಮಾಡುತ್ತಿರುವುದಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ಮಾಡಿದರು.

ಬೆಂಗಳೂರಿನಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆಂದು ರಾಜಸ್ಥಾನಕ್ಕೆ ತೆರಳಿದ್ದರು. ಸದ್ಯ ಅವರೆಲ್ಲರೂ ಹುಬ್ಬಳ್ಳಿಯಲ್ಲಿದ್ದು, ಬೆಂಗಳೂರಿಗೆ ವಾಪಸಾಗುತ್ತಿದ್ದಾರೆ.

ಹೊರ ರಾಜ್ಯದಿಂದ ಬರುತ್ತಿರುವ ಹಿನ್ನೆಲೆ ವಿದ್ಯಾರ್ಥಿಗಳನ್ನು ಸುಂಕದಕಟ್ಟೆ ಸರ್ಕಾರಿ ಹಾಸ್ಟೆಲ್​ನಲ್ಲಿ ಕ್ವಾರಂಟೈನ್ ಮಾಡಲು ಸರ್ಕಾರ ತೀರ್ಮಾನ ಮಾಡಿದೆ. ಹಾಗಾಗಿ ಕ್ವಾರಂಟೈನ್​ ಸಿದ್ಧತೆ ಪರಿಶೀಲಿಸಲು ಪೊಲೀಸರು ಭೇಟಿ ನೀಡಿದ ವೇಳೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.