ETV Bharat / state

ರಾಹುಲ್​​ ಮೇಲೆ ಯುಪಿ ಪೊಲೀಸರು ನಡೆಸಿದ ಹಲ್ಲೆ ಖಂಡನೀಯ: ಡಿಕೆಶಿ ಟ್ವೀಟ್​

author img

By

Published : Oct 1, 2020, 4:32 PM IST

ಹಥ್ರಾಸ್​​ ಸಂತ್ರಸ್ತೆ ಕುಟುಂಬವನ್ನು ಭೇಟಿಯಾಗುವ ಉದ್ದೇಶದಿಂದ ಅವರ ಮನೆಗೆ ತೆರಳುತ್ತಿದ್ದ ರಾಹುಲ್​ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನ ಯುಪಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಇದಕ್ಕೆ ಸಂಬಂಧಿಸಿದಂತೆ ಡಿಕೆಶಿ ಟ್ವೀಟ್​ ಮಾಡಿದ್ದಾರೆ.

DKS
DKS

ಬೆಂಗಳೂರು: ಉತ್ತರ ಪ್ರದೇಶದ ಹಥ್ರಾಸ್​​ನಲ್ಲಿ ನಡೆದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮನೆಗೆ ತೆರಳುತ್ತಿದ್ದ ರಾಹುಲ್​ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾಗೆ ಉತ್ತರ ಪ್ರದೇಶದ ಪೊಲೀಸರು ತಡೆ ಹಿಡಿದು ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ, ರಾಹುಲ್​ ಗಾಂಧಿಯವರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

rahul, priyanka
ಪೊಲೀಸರ ವಶಕ್ಕೆ ಪ್ರಿಯಾಂಕಾ, ರಾಹುಲ್​​

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​​, ನಮ್ಮ ನಾಯಕ ರಾಹುಲ್​ ಗಾಂಧಿ ಮೇಲೆ ಯುಪಿ ಪೊಲೀಸರು ನಡೆಸಿರುವ ಹಲ್ಲೆಯನ್ನ ನಾನು ಖಂಡಿಸುತ್ತೇನೆ. ಅಥ್ರಾಸ್​ ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ದೊರಕಿಸಿಕೊಡಲು ಅವರು ಹೋರಾಡುತ್ತಿದ್ದಾರೆ. ಯಾವ ಕಾನೂನಿನಡಿ ಅವರನ್ನ ಬಂಧಿಸಲಾಗಿದೆ? ಯಾಕೆ ರಾಹುಲ್​ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿಗೆ ಸಂತ್ರಸ್ತೆ ಕುಟುಂಬವನ್ನ ಭೇಟಿ ಮಾಡಲು ಅನುಮತಿ ನೀಡುತ್ತಿಲ್ಲ? ಇದೀಗ ಪ್ರಧಾನಿ ಮೋದಿ ಬೇಟಿ ಬಚಾವೋ ಬಗ್ಗೆ ಪ್ರಧಾನಿ ಮೋದಿ ಯಾಕೆ ಮಾತನಾಡುತ್ತಿಲ್ಲ ಎಂದು ಟ್ವೀಟ್​ ಮಾಡಿದ್ದಾರೆ.

  • I condemn the assault by UP Police on our leader @RahulGandhi who is fighting to get justice for Hathras rape victim.

    Under what law has he been detained? Why are he & @priyankagandhi not being allowed to meet victim's family?

    Why is the PM not speaking about 'Beti Bachao' now? pic.twitter.com/s9lA5gWesZ

    — DK Shivakumar (@DKShivakumar) October 1, 2020 " class="align-text-top noRightClick twitterSection" data=" ">

ಹಥ್ರಾಸ್​ ಸಂತ್ರಸ್ತೆ ಮನೆಗೆ ಭೇಟಿ ನೀಡುತ್ತಿದ್ದ ರಾಹುಲ್​ ಗಾಂಧಿ ಮೇಲೆ ಲಾಠಿ ಚಾರ್ಜ್​?

ನೂರಾರು ಕಾರ್ಯಕರ್ತರೊಂದಿಗೆ ಸಂತ್ರಸ್ತೆ ಕುಟುಂಬ ಭೇಟಿ ಮಾಡಲು ತೆರಳುತ್ತಿದ್ದ ವೇಳೆ ಇವರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು: ಉತ್ತರ ಪ್ರದೇಶದ ಹಥ್ರಾಸ್​​ನಲ್ಲಿ ನಡೆದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮನೆಗೆ ತೆರಳುತ್ತಿದ್ದ ರಾಹುಲ್​ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾಗೆ ಉತ್ತರ ಪ್ರದೇಶದ ಪೊಲೀಸರು ತಡೆ ಹಿಡಿದು ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ, ರಾಹುಲ್​ ಗಾಂಧಿಯವರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

rahul, priyanka
ಪೊಲೀಸರ ವಶಕ್ಕೆ ಪ್ರಿಯಾಂಕಾ, ರಾಹುಲ್​​

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​​, ನಮ್ಮ ನಾಯಕ ರಾಹುಲ್​ ಗಾಂಧಿ ಮೇಲೆ ಯುಪಿ ಪೊಲೀಸರು ನಡೆಸಿರುವ ಹಲ್ಲೆಯನ್ನ ನಾನು ಖಂಡಿಸುತ್ತೇನೆ. ಅಥ್ರಾಸ್​ ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ದೊರಕಿಸಿಕೊಡಲು ಅವರು ಹೋರಾಡುತ್ತಿದ್ದಾರೆ. ಯಾವ ಕಾನೂನಿನಡಿ ಅವರನ್ನ ಬಂಧಿಸಲಾಗಿದೆ? ಯಾಕೆ ರಾಹುಲ್​ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿಗೆ ಸಂತ್ರಸ್ತೆ ಕುಟುಂಬವನ್ನ ಭೇಟಿ ಮಾಡಲು ಅನುಮತಿ ನೀಡುತ್ತಿಲ್ಲ? ಇದೀಗ ಪ್ರಧಾನಿ ಮೋದಿ ಬೇಟಿ ಬಚಾವೋ ಬಗ್ಗೆ ಪ್ರಧಾನಿ ಮೋದಿ ಯಾಕೆ ಮಾತನಾಡುತ್ತಿಲ್ಲ ಎಂದು ಟ್ವೀಟ್​ ಮಾಡಿದ್ದಾರೆ.

  • I condemn the assault by UP Police on our leader @RahulGandhi who is fighting to get justice for Hathras rape victim.

    Under what law has he been detained? Why are he & @priyankagandhi not being allowed to meet victim's family?

    Why is the PM not speaking about 'Beti Bachao' now? pic.twitter.com/s9lA5gWesZ

    — DK Shivakumar (@DKShivakumar) October 1, 2020 " class="align-text-top noRightClick twitterSection" data=" ">

ಹಥ್ರಾಸ್​ ಸಂತ್ರಸ್ತೆ ಮನೆಗೆ ಭೇಟಿ ನೀಡುತ್ತಿದ್ದ ರಾಹುಲ್​ ಗಾಂಧಿ ಮೇಲೆ ಲಾಠಿ ಚಾರ್ಜ್​?

ನೂರಾರು ಕಾರ್ಯಕರ್ತರೊಂದಿಗೆ ಸಂತ್ರಸ್ತೆ ಕುಟುಂಬ ಭೇಟಿ ಮಾಡಲು ತೆರಳುತ್ತಿದ್ದ ವೇಳೆ ಇವರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.