ಬೆಂಗಳೂರು: ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನ ಗಣನೀಯವಾಗಿ ಇಳಿಕೆ ಕಂಡಿದ್ದು, ಬೀದರ್ 7.6, ವಿಜಯಪುರ 11, ಧಾರವಾಡ 14, ಹಾವೇರಿ 13 , ರಾಯಚೂರು 13 ಡಿಗ್ರಿ ಕನಿಷ್ಠ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕರಾದ ಹೆಚ್. ಎಸ್. ಪಾಟೀಲ್ ತಿಳಿಸಿದ್ದಾರೆ.
ರಾಜ್ಯದ ಹಲವೆಡೆ ಮುಂದಿನ 2 ದಿನ ಮಳೆ ಸಾಧ್ಯತೆ: ಹೆಚ್.ಎಸ್. ಪಾಟೀಲ್
ನವೆಂಬರ್ 12 ರಿಂದ 14 ರವರೆಗೆ ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕರಾದ ಹೆಚ್. ಎಸ್. ಪಾಟೀಲ್ ತಿಳಿಸಿದ್ದಾರೆ.
ಹೆಚ್.ಎಸ್. ಪಾಟೀಲ್
ಬೆಂಗಳೂರು: ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನ ಗಣನೀಯವಾಗಿ ಇಳಿಕೆ ಕಂಡಿದ್ದು, ಬೀದರ್ 7.6, ವಿಜಯಪುರ 11, ಧಾರವಾಡ 14, ಹಾವೇರಿ 13 , ರಾಯಚೂರು 13 ಡಿಗ್ರಿ ಕನಿಷ್ಠ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕರಾದ ಹೆಚ್. ಎಸ್. ಪಾಟೀಲ್ ತಿಳಿಸಿದ್ದಾರೆ.