ETV Bharat / state

ರಾಜ್ಯದ ಹಲವೆಡೆ ಮುಂದಿನ 2 ದಿನ ಮಳೆ ಸಾಧ್ಯತೆ: ಹೆಚ್.ಎಸ್. ಪಾಟೀಲ್

author img

By

Published : Nov 10, 2020, 7:58 PM IST

ನವೆಂಬರ್ 12 ರಿಂದ 14 ರವರೆಗೆ ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕರಾದ ಹೆಚ್. ಎಸ್. ಪಾಟೀಲ್ ತಿಳಿಸಿದ್ದಾರೆ.

H.S. Patil
ಹೆಚ್.ಎಸ್. ಪಾಟೀಲ್

ಬೆಂಗಳೂರು: ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನ ಗಣನೀಯವಾಗಿ ಇಳಿಕೆ ಕಂಡಿದ್ದು, ಬೀದರ್ 7.6, ವಿಜಯಪುರ 11, ಧಾರವಾಡ 14, ಹಾವೇರಿ 13 , ರಾಯಚೂರು 13 ಡಿಗ್ರಿ ಕನಿಷ್ಠ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕರಾದ ಹೆಚ್. ಎಸ್. ಪಾಟೀಲ್ ತಿಳಿಸಿದ್ದಾರೆ.

ಹೆಚ್.ಎಸ್. ಪಾಟೀಲ್ ಮಾತನಾಡಿದರು
ಇಂದು ಮತ್ತು ನಾಳೆ ರಾಜ್ಯಾದ್ಯಂತ ಒಣ ಹವೆ ಮುಂದುವರೆಯಲಿದ್ದು, ಉತ್ತರ ಒಳನಾಡಿನಲ್ಲಿ ನವೆಂಬರ್ 10 ರಿಂದ 14 ರವರೆಗೆ ಒಣ ಹವೆ ಮುಂದುವರೆಯಲಿದೆ ಎಂದು ತಿಳಿಸಿದರು.ನವೆಂಬರ್ 12 ರಿಂದ 14 ರವರೆಗೆ ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ ಹಾಗೂ 12 ,13 ರಂದು ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಮಾಹಿತಿ ನೀಡಿದರು.

ಬೆಂಗಳೂರು: ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನ ಗಣನೀಯವಾಗಿ ಇಳಿಕೆ ಕಂಡಿದ್ದು, ಬೀದರ್ 7.6, ವಿಜಯಪುರ 11, ಧಾರವಾಡ 14, ಹಾವೇರಿ 13 , ರಾಯಚೂರು 13 ಡಿಗ್ರಿ ಕನಿಷ್ಠ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕರಾದ ಹೆಚ್. ಎಸ್. ಪಾಟೀಲ್ ತಿಳಿಸಿದ್ದಾರೆ.

ಹೆಚ್.ಎಸ್. ಪಾಟೀಲ್ ಮಾತನಾಡಿದರು
ಇಂದು ಮತ್ತು ನಾಳೆ ರಾಜ್ಯಾದ್ಯಂತ ಒಣ ಹವೆ ಮುಂದುವರೆಯಲಿದ್ದು, ಉತ್ತರ ಒಳನಾಡಿನಲ್ಲಿ ನವೆಂಬರ್ 10 ರಿಂದ 14 ರವರೆಗೆ ಒಣ ಹವೆ ಮುಂದುವರೆಯಲಿದೆ ಎಂದು ತಿಳಿಸಿದರು.ನವೆಂಬರ್ 12 ರಿಂದ 14 ರವರೆಗೆ ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ ಹಾಗೂ 12 ,13 ರಂದು ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಮಾಹಿತಿ ನೀಡಿದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.