ETV Bharat / state

ರಾಜ್ಯಸಭೆ ಉಪಸಮರ.. ಅನುಮೋದಕರಿಲ್ಲದ ಇಬ್ಬರು ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ..

author img

By

Published : Dec 3, 2019, 7:25 PM IST

ನಾಮಪತ್ರ ಪರಿಶೀಲನೆ ಪ್ರಕ್ರಿಯೆ ನಡೆದಿದ್ದು, ಇಬ್ಬರು ಅಭ್ಯರ್ಥಿಗಳಾದ ಡಾ. ಕೆ ಪದ್ಮರಾಜ ಹಾಗು ಶ್ರೀವೆಂಕಟೇಶ್ವರ ಮಹಾಸ್ವಾಮಿ ಎಂಬುವರ ನಾಮಪತ್ರ ತಿರಸ್ಕರಿಸಲಾಗಿದ್ದರೆ, ಬಿಜೆಪಿ ಅಭ್ಯರ್ಥಿ ಕೆ ಸಿ‌ ರಾಮಮೂರ್ತಿ ನಾಮಪತ್ರ ಸಿಂಧುವಾಗಿದೆ.

rajyasbha-by-election
ರಾಜ್ಯಸಭೆ ಉಪಚುನಾವಣೆ

ಬೆಂಗಳೂರು: ರಾಜ್ಯಸಭೆ ಉಪಚುನಾವಣೆ ಸಂಬಂಧ ಅನುಮೋದಕರಿಲ್ಲದೆ ಇಬ್ಬರು ಪಕ್ಷೇತರ ‌ಅಭ್ಯರ್ಥಿಗಳ‌ ನಾಮಪತ್ರ ತಿರಸ್ಕೃತವಾಗಿದೆ.

ಇಂದು ನಾಮಪತ್ರ ಪರಿಶೀಲನೆ ಪ್ರಕ್ರಿಯೆ ನಡೆದಿದ್ದು, ಇಬ್ಬರು ಅಭ್ಯರ್ಥಿಗಳಾದ ಡಾ. ಕೆ ಪದ್ಮರಾಜ ಹಾಗೂ ಶ್ರೀವೆಂಕಟೇಶ್ವರ ಮಹಾಸ್ವಾಮಿ ಎಂಬುವರ ನಾಮಪತ್ರವನ್ನು ತಿರಸ್ಕರಿಸಲಾಗಿದ್ದರೆ, ಬಿಜೆಪಿ ಅಭ್ಯರ್ಥಿ ಕೆ ಸಿ‌ ರಾಮಮೂರ್ತಿ ನಾಮಪತ್ರ ಸಿಂಧುವಾಗಿದೆ.

ರಾಜ್ಯಸಭೆ ಉಪಚುನಾವಣೆ ಹಿನ್ನೆಲೆ ಒಟ್ಟು ಮೂರು ಮಂದಿ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿಯಿಂದ ಕೆ ಸಿ ರಾಮಮೂರ್ತಿ ನಾಮಪತ್ರ ಸಲ್ಲಿಕೆ ಮಾಡಿದ್ದರೆ, ಉಳಿದಂತೆ ಸ್ವತಂತ್ರ ಅಭ್ಯರ್ಥಿ ಡಾ. ಕೆ ಪದ್ಮರಾಜನ್ ಮತ್ತು ಹಿಂದುಸ್ತಾನ್ ಜನತಾ ಪಾರ್ಟಿಯಿಂದ ಶ್ರೀವೆಂಕಟೇಶ್ವರ ಮಹಾಸ್ವಾಮಿ ಎಂಬುವರು ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾವುದೇ ರಾಜಕೀಯ ಪಕ್ಷದಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿರಲಿಲ್ಲ.

ಅನುಮೋದಕರಿಲ್ಲದ ಇಬ್ಬರು ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ..

ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು 10 ಮಂದಿ ಅನುಮೋದಕರ ಸಹಿ ಹಾಕುವುದು ಕಡ್ಡಾಯ. ಇಬ್ಬರು ಸ್ವತಂತ್ರ ಅಭ್ಯರ್ಥಿಗಳಿಗೆ ಯಾರೂ ಅನುಮೋದಕರು ಸಹಿ ಹಾಕಿರಲಿಲ್ಲ. ಹೀಗಾಗಿ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿದೆ. ಬಿಜೆಪಿ ಅಭ್ಯರ್ಥಿ ರಾಮಮೂರ್ತಿ ಪರ 10 ಶಾಸಕರು ಅನುಮೋದಕರಾಗಿ ಸಹಿ ಹಾಕಿದ್ದರು. ಡಿ.5ಕ್ಕೆ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಇದೀಗ ಇಬ್ಬರು ಪಕ್ಷೇತರ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತವಾಗಿದೆ. ಬಿಜೆಪಿ ಅಭ್ಯರ್ಥಿ ಕೆ ಸಿ ರಾಮಮೂರ್ತಿ ನಾಮಪತ್ರ ಮಾತ್ರ ಸಿಂಧುವಾಗಿದ್ದು, ಬಹುತೇಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬೆಂಗಳೂರು: ರಾಜ್ಯಸಭೆ ಉಪಚುನಾವಣೆ ಸಂಬಂಧ ಅನುಮೋದಕರಿಲ್ಲದೆ ಇಬ್ಬರು ಪಕ್ಷೇತರ ‌ಅಭ್ಯರ್ಥಿಗಳ‌ ನಾಮಪತ್ರ ತಿರಸ್ಕೃತವಾಗಿದೆ.

ಇಂದು ನಾಮಪತ್ರ ಪರಿಶೀಲನೆ ಪ್ರಕ್ರಿಯೆ ನಡೆದಿದ್ದು, ಇಬ್ಬರು ಅಭ್ಯರ್ಥಿಗಳಾದ ಡಾ. ಕೆ ಪದ್ಮರಾಜ ಹಾಗೂ ಶ್ರೀವೆಂಕಟೇಶ್ವರ ಮಹಾಸ್ವಾಮಿ ಎಂಬುವರ ನಾಮಪತ್ರವನ್ನು ತಿರಸ್ಕರಿಸಲಾಗಿದ್ದರೆ, ಬಿಜೆಪಿ ಅಭ್ಯರ್ಥಿ ಕೆ ಸಿ‌ ರಾಮಮೂರ್ತಿ ನಾಮಪತ್ರ ಸಿಂಧುವಾಗಿದೆ.

ರಾಜ್ಯಸಭೆ ಉಪಚುನಾವಣೆ ಹಿನ್ನೆಲೆ ಒಟ್ಟು ಮೂರು ಮಂದಿ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿಯಿಂದ ಕೆ ಸಿ ರಾಮಮೂರ್ತಿ ನಾಮಪತ್ರ ಸಲ್ಲಿಕೆ ಮಾಡಿದ್ದರೆ, ಉಳಿದಂತೆ ಸ್ವತಂತ್ರ ಅಭ್ಯರ್ಥಿ ಡಾ. ಕೆ ಪದ್ಮರಾಜನ್ ಮತ್ತು ಹಿಂದುಸ್ತಾನ್ ಜನತಾ ಪಾರ್ಟಿಯಿಂದ ಶ್ರೀವೆಂಕಟೇಶ್ವರ ಮಹಾಸ್ವಾಮಿ ಎಂಬುವರು ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾವುದೇ ರಾಜಕೀಯ ಪಕ್ಷದಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿರಲಿಲ್ಲ.

ಅನುಮೋದಕರಿಲ್ಲದ ಇಬ್ಬರು ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ..

ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು 10 ಮಂದಿ ಅನುಮೋದಕರ ಸಹಿ ಹಾಕುವುದು ಕಡ್ಡಾಯ. ಇಬ್ಬರು ಸ್ವತಂತ್ರ ಅಭ್ಯರ್ಥಿಗಳಿಗೆ ಯಾರೂ ಅನುಮೋದಕರು ಸಹಿ ಹಾಕಿರಲಿಲ್ಲ. ಹೀಗಾಗಿ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿದೆ. ಬಿಜೆಪಿ ಅಭ್ಯರ್ಥಿ ರಾಮಮೂರ್ತಿ ಪರ 10 ಶಾಸಕರು ಅನುಮೋದಕರಾಗಿ ಸಹಿ ಹಾಕಿದ್ದರು. ಡಿ.5ಕ್ಕೆ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಇದೀಗ ಇಬ್ಬರು ಪಕ್ಷೇತರ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತವಾಗಿದೆ. ಬಿಜೆಪಿ ಅಭ್ಯರ್ಥಿ ಕೆ ಸಿ ರಾಮಮೂರ್ತಿ ನಾಮಪತ್ರ ಮಾತ್ರ ಸಿಂಧುವಾಗಿದ್ದು, ಬಹುತೇಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Intro:Body:KN_BNG_04_RAJYASABHA_NOMINATIONSCRUTINY_SCRIPT_7201951

ರಾಜ್ಯಸಭೆ ಉಪಸಮರ: ಅನುಮೋದಕರಿಲ್ಲದ ಇಬ್ಬರು ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

ಬೆಂಗಳೂರು: ರಾಜ್ಯಸಭೆ ಉಪಚುನಾವಣೆ ಸಂಬಂಧ ಇಬ್ಬರು ಪಕ್ಷೇತರ ‌ಅಭ್ಯರ್ಥಿಗಳ‌ ನಾಮಪತ್ರ ತಿರಸ್ಕೃತ ವಾಗಿದೆ.

ಇಂದು ನಾಮಪತ್ರ ಪರಿಶೀಲನೆ ಪ್ರಕ್ರಿಯೆ ನಡೆದಿದ್ದು, ಇಬ್ಬರು ಅಭ್ಯರ್ಥಿಗಳಾದ ಡಾ.ಕೆ.ಪದ್ಮರಾಜ ಹಾಗು ಶ್ರೀವಂಕಟೇಶ್ವರ ಮಹಾಸ್ವಾಮಿ ಎಂಬವರ ನಾಮಪತ್ರವನ್ನು ತಿರಸ್ಕರಿಸಲಾಗಿದ್ದರೆ, ಬಿಜೆಪಿ ಅಭ್ಯರ್ಥಿ ಕೆ.ಸಿ‌.ರಾಮಮೂರ್ತಿ ನಾಮಪತ್ರ ಸಿಂಧುವಾಗಿದೆ.

ರಾಜ್ಯಸಭೆ ಉಪಚುನಾವಣೆ ಹಿನ್ನೆಲೆ ಒಟ್ಟು ಮೂರು ಮಂದಿ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿಯಿಂದ ಕೆ.ಸಿ.ರಾಮಮೂರ್ತಿ ನಾಮಪತ್ರ ಸಲ್ಲಿಕೆ ಮಾಡಿದ್ದರೆ, ಉಳಿದಂತೆ ಸ್ವತಂತ್ರ ಅಭ್ಯರ್ಥಿಯಾಗಿ ಡಾ.ಕೆ. ಪದ್ಮರಾಜನ್ ಮತ್ತು ಹಿಂದುಸ್ತಾನ್ ಜನತಾ ಪಾರ್ಟಿಯಿಂದ ಶ್ರೀವೆಂಕಟೇಶ್ವರ ಮಹಾಸ್ವಾಮಿ ಎಂಬವರು ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾವುದೇ ರಾಜಕೀಯ ಪಕ್ಷದಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿರಲಿಲ್ಲ.

ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು 10 ಮಂದಿ ಅನುಮೋದಕರ ಸಹಿ ಹಾಕುವುದು ಕಡ್ಡಾಯವಾಗಿದೆ. ಇಬ್ಬರು ಸ್ವತಂತ್ರ ಅಭ್ಯರ್ಥಿಗಳಿಗೆ ಯಾರೇ ಅನುಮೋದಕರು ಸಹಿ ಹಾಕಿರಲಿಲ್ಲ. ಹೀಗಾಗಿ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿದೆ. ಬಿಜೆಪಿ ಅಭ್ಯರ್ಥಿ ರಾಮಮೂರ್ತಿ ಪರ 10 ಶಾಸಕರು ಅನುಮೋದಕರಾಗಿ ಸಹಿ ಹಾಕಿದ್ದರು. ಡಿ.5ಕ್ಕೆ ನಾಮಪತ್ರ ವಾಪಸು ಪಡೆಯಲು ಕೊನೆಯ ದಿನವಾಗಿದೆ. ಇದೀಗ ಇಬ್ಬರು ಪಕ್ಷೇತರ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತವಾಗಿದೆ. ಬಿಜೆಪಿ ಅಭ್ಯರ್ಥಿ ಕೆ.ಸಿ.ರಾಮಮೂರ್ತಿ ನಾಮಪತ್ರ ಮಾತ್ರ ಸಿಂಧುವಾಗಿದ್ದು, ಬಹುತೇಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.