ETV Bharat / state

ಹೆಚ್ಚಿದ ಡಿಸಿಎಂ ವಾರ್​: ಕಟೀಲ್‌ಗೆ ರೇಣುಕಾಚಾರ್ಯ ಮನವಿ ! - renukacharya Meet ktil

ಮೂರು ಡಿಸಿಎಂ ಹುದ್ದೆಗಳನ್ನು ರದ್ದು‌ ಮಾಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ. ಪಿ ರೇಣುಕಾಚಾರ್ಯ ಮನವಿ ಮಾಡಿದ್ದಾರೆ.

Renukacharya  Meet BJP State President katil
ಹೆಚ್ಚಿದ ಡಿಸಿಎಂ ವಾರ್​ : ಕಟೀಲ್‌ಗೆ ರೇಣುಕಾಚಾರ್ಯ ಮನವಿ !
author img

By

Published : Dec 18, 2019, 4:30 PM IST

ಬೆಂಗಳೂರು: ಮೂರು ಡಿಸಿಎಂ ಹುದ್ದೆಗಳನ್ನು ರದ್ದು‌ ಮಾಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ. ಪಿ ರೇಣುಕಾಚಾರ್ಯ ಮನವಿ ಮಾಡಿದ್ದಾರೆ.

ಹೆಚ್ಚಿದ ಡಿಸಿಎಂ ವಾರ್​ : ಕಟೀಲ್‌ಗೆ ರೇಣುಕಾಚಾರ್ಯ ಮನವಿ !

ಬಿಜೆಪಿ ಕಚೇರಿಯಲ್ಲಿ ನಳಿನ್ ಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು, ಈ ಸಂದರ್ಭದಲ್ಲಿ ಡಿಸಿಎಂ ಸ್ಥಾನದ ಅಗತ್ಯವಿಲ್ಲ, ದುರ್ಬಲ ಸಿಎಂ‌ ಇದ್ದ ಸಂದರ್ಭದಲ್ಲಿ ಡಿಸಿಎಂ ನೇಮಕ ಮಾಡಬೇಕು ಆದರೆ ಇಲ್ಲಿ ಸಿಎಂ ಬಿಎಸ್​ವೈ ಸಮರ್ಥರಿದ್ದಾರೆ ಹಾಗಾಗಿ ಮೂರೂ ಡಿಸಿಎಂ ಹುದ್ದೆಗಳನ್ನು ರದ್ದು ಮಾಡುವ ಸಂಬಂಧ ಹೈಕಮಾಂಡ್ ಗಮನಕ್ಕೆ ತರಬೇಕು ಎಂದು ಮನವಿ ಮಾಡಿದರು.

ಬಳಿಕ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಸ್ಥಾನಗಳು ರದ್ದಾಗಬೇಕೆಂಬುದು ನನ್ನ ಅಭಿಪ್ರಾಯ ಜೊತೆಗೆ ಸಂಸದರು, ಪಕ್ಷದ ಹಲವು ಶಾಸಕರು ಸೇರಿದಂತೆ ಜನಾಭಿಪ್ರಾಯವೂ ಇದೇ ಆಗಿದೆ. ನಾನು ಈ ಕುರಿತು ರಾಜ್ಯಾಧ್ಯಕ್ಷರ ಜೊತೆ ಮಾತುಕತೆ ನಡೆಸಿದ್ದೇನೆ, ಆದರೆ ಮಾತುಕತೆಯ ವಿವರಗಳನ್ನು ಬಹಿರಂಗವಾಗಿ ಹೇಳಲ್ಲ ಎಂದರು.

ಪಕ್ಷ ಏನು ತೀರ್ಮಾನ ತೆಗೆದುಕೊಳ್ಳುತ್ತದೋ ನೋಡೋಣ ಪಕ್ಷದ ಕಾರ್ಯಕರ್ತನಾಗಿ ನನ್ನ ಮನಸ್ಸಿನ ಅಭಿಪ್ರಾಯ ಅಧ್ಯಕ್ಷರಿಗೆ ಹೇಳಿದ್ದೇನೆ ನನಗೆ ಸಂಘಟನೆ ಹೊಸದಲ್ಲ ಪಕ್ಷ ನನ್ನ ತಾಯಿ ಸಮಾನ, ನನ್ನ ಉಸಿರು ಚುನಾಯಿತ ಪ್ರತಿನಿಧಿಗಳಿಗೆ ಹೇಳಬೇಕಾಗಿರುವುದನ್ನು ಹೇಳಲು ಆಗುತ್ತಿಲ್ಲ ಆದರೆ ನಾನು ಕಾರ್ಯಕರ್ತನಾಗಿ ಅಭಿಪ್ರಾಯ ಹೇಳಿದ್ದೇನೆ ಎಂದರು.

ಬೆಂಗಳೂರು: ಮೂರು ಡಿಸಿಎಂ ಹುದ್ದೆಗಳನ್ನು ರದ್ದು‌ ಮಾಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ. ಪಿ ರೇಣುಕಾಚಾರ್ಯ ಮನವಿ ಮಾಡಿದ್ದಾರೆ.

ಹೆಚ್ಚಿದ ಡಿಸಿಎಂ ವಾರ್​ : ಕಟೀಲ್‌ಗೆ ರೇಣುಕಾಚಾರ್ಯ ಮನವಿ !

ಬಿಜೆಪಿ ಕಚೇರಿಯಲ್ಲಿ ನಳಿನ್ ಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು, ಈ ಸಂದರ್ಭದಲ್ಲಿ ಡಿಸಿಎಂ ಸ್ಥಾನದ ಅಗತ್ಯವಿಲ್ಲ, ದುರ್ಬಲ ಸಿಎಂ‌ ಇದ್ದ ಸಂದರ್ಭದಲ್ಲಿ ಡಿಸಿಎಂ ನೇಮಕ ಮಾಡಬೇಕು ಆದರೆ ಇಲ್ಲಿ ಸಿಎಂ ಬಿಎಸ್​ವೈ ಸಮರ್ಥರಿದ್ದಾರೆ ಹಾಗಾಗಿ ಮೂರೂ ಡಿಸಿಎಂ ಹುದ್ದೆಗಳನ್ನು ರದ್ದು ಮಾಡುವ ಸಂಬಂಧ ಹೈಕಮಾಂಡ್ ಗಮನಕ್ಕೆ ತರಬೇಕು ಎಂದು ಮನವಿ ಮಾಡಿದರು.

ಬಳಿಕ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಸ್ಥಾನಗಳು ರದ್ದಾಗಬೇಕೆಂಬುದು ನನ್ನ ಅಭಿಪ್ರಾಯ ಜೊತೆಗೆ ಸಂಸದರು, ಪಕ್ಷದ ಹಲವು ಶಾಸಕರು ಸೇರಿದಂತೆ ಜನಾಭಿಪ್ರಾಯವೂ ಇದೇ ಆಗಿದೆ. ನಾನು ಈ ಕುರಿತು ರಾಜ್ಯಾಧ್ಯಕ್ಷರ ಜೊತೆ ಮಾತುಕತೆ ನಡೆಸಿದ್ದೇನೆ, ಆದರೆ ಮಾತುಕತೆಯ ವಿವರಗಳನ್ನು ಬಹಿರಂಗವಾಗಿ ಹೇಳಲ್ಲ ಎಂದರು.

ಪಕ್ಷ ಏನು ತೀರ್ಮಾನ ತೆಗೆದುಕೊಳ್ಳುತ್ತದೋ ನೋಡೋಣ ಪಕ್ಷದ ಕಾರ್ಯಕರ್ತನಾಗಿ ನನ್ನ ಮನಸ್ಸಿನ ಅಭಿಪ್ರಾಯ ಅಧ್ಯಕ್ಷರಿಗೆ ಹೇಳಿದ್ದೇನೆ ನನಗೆ ಸಂಘಟನೆ ಹೊಸದಲ್ಲ ಪಕ್ಷ ನನ್ನ ತಾಯಿ ಸಮಾನ, ನನ್ನ ಉಸಿರು ಚುನಾಯಿತ ಪ್ರತಿನಿಧಿಗಳಿಗೆ ಹೇಳಬೇಕಾಗಿರುವುದನ್ನು ಹೇಳಲು ಆಗುತ್ತಿಲ್ಲ ಆದರೆ ನಾನು ಕಾರ್ಯಕರ್ತನಾಗಿ ಅಭಿಪ್ರಾಯ ಹೇಳಿದ್ದೇನೆ ಎಂದರು.

Intro:


ಬೆಂಗಳೂರು: ಮೂರು ಡಿಸಿಎಂ ಹುದ್ದೆಗಳನ್ನು ರದ್ದು‌ ಮಾಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಮನವಿ ಮಾಡಿದ್ದಾರೆ.

ಬಿಜೆಪಿ ಕಚೇರಿಗೆ ಹೊನ್ನಾಳಿ ಶಾಸಕ ಹಾಗು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಭೇಟಿ ನೀಡಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಡಿಸಿಎಂ ಸ್ಥಾನದ ಅಗತ್ಯವಿಲ್ಲ, ದುರ್ಬಲ ಸಿಎಂ‌ ಇದ್ದ ಸಂದರ್ಭದಲ್ಲಿ ಡಿಸಿಎಂ ನೇಮಕ ಮಾಡಬೇಕು ಆದರೆ ಇಲ್ಲಿ ಸಿಎಂ ಬಿಎಸ್ವೈ ಸಮರ್ಥರಿದ್ದಾರೆ ಹಾಗಾಗಿ ಮೂರೂ ಡಿಸಿಎಂ ಹುದ್ದೆಗಳನ್ನು ರದ್ದು ಮಾಡುವ ಸಂಬಂಧ ಹೈಕಮಾಂಡ್ ಗಮನಕ್ಕೆ ತರಬೇಕು ಎಂದು ಮನವಿ ಮಾಡಿದರು.

ನಳೀನ್ ಕುಮಾರ್ ಕಟೀಲ್ ಭೇಟಿ ಬಳಿಕ ಮಾತನಾಡಿದ ರೇಣುಕಾಚಾರ್ಯ, ಉಪಮುಖ್ಯಮಂತ್ರಿ ಸ್ಥಾನಗಳು ರದ್ದಾಗಬೇಕೆಂಬುದು ನನ್ನ ಅಭಿಪ್ರಾಯ ಜೊತೆಗೆ ಸಂಸದರು, ಪಕ್ಷದ ಹಲವು ಶಾಸಕರು, ಜನರ ಅಭಿಪ್ರಾಯವೂ ಇದೇ ಆಗಿದೆ ನಾನು ಈ ಕುರಿತು ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಜೊತೆ ಮಾತುಕತೆ ನಡೆಸಿದೆ ಇಪ್ಪತ್ತು ನಿಮಿಷ ಕಾಲ ನಾವು ಇಬ್ಬರೂ ಮಾತಾಡಿದ್ದೇವೆ ಆದರೆ ಮಾತುಕತೆಯ ವಿವರಗಳನ್ನು ಬಹಿರಂಗವಾಗಿ ಹೇಳಲ್ಲ ಎಂದರು.

ರಾಜ್ಯಾಧ್ಯಕ್ಷರ ಜೊತೆ ಬಹಳ ಉತ್ತಮವಾದ ಮಾತುಕತೆ ನಡೆದಿದೆ ಪಕ್ಷ ಏನು ತೀರ್ಮಾನ ತೆಗೆದುಕೊಳ್ಳುತ್ತದೋ ನೋಡೋಣ ಪಕ್ಷದ ಕಾರ್ಯಕರ್ತನಾಗಿ ನನ್ನ ಮನಸ್ಸಿನ ಅಭಿಪ್ರಾಯ ಅಧ್ಯಕ್ಷರಿಗೆ ಹೇಳಿದ್ದೇನೆ ನನಗೆ ಸಂಘಟನೆ ಹೊಸದಲ್ಲ ಪಕ್ಷ ನನ್ನ ತಾಯಿ ಸಮಾನ, ನನ್ನ ಉಸಿರು
ಚುನಾಯಿತ ಪ್ರತಿನಿಧಿಗಳಿಗೆ ಹೇಳಬೇಕಾಗಿರುವುದನ್ನು ಹೇಳಲು ಆಗುತ್ತಿಲ್ಲ ಆದರೆ ನಾನು ಕಾರ್ಯಕರ್ತನಾಗಿ ಅಭಿಪ್ರಾಯ ಹೇಳಿದ್ದೇನೆ ಎಂದರು.Body:.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.