ETV Bharat / state

ಕೈಗೆ ಸವಾಲ್​: ಅತೃಪ್ತರನ್ನು ಅನರ್ಹಗೊಳಿಸುವಂತೆ ಸ್ಪೀಕರ್​ಗೆ ಮನವಿ - undefined

ಕಾಂಗ್ರೆಸ್​ ವಿರುದ್ಧ ಬಂಡಾಯ ಎದ್ದಿರುವ ನಾಲ್ವರು ಶಾಸಕರನ್ನು ಅನರ್ಹಗೊಳಿಸುವಂತೆ ಮನವಿ ಮಾಡಿದ ಸಿದ್ದರಾಮಯ್ಯ.

ಸಿದ್ದರಾಮಯ್ಯ.
author img

By

Published : Feb 11, 2019, 1:47 PM IST

ಬೆಂಗಳೂರು: ವಿಪ್​ ಉಲ್ಲಂಘನೆ ಹಿನ್ನೆಲೆಯಲ್ಲಿ ಕಾಂಗ್ರೆಸ್​ ವಿರುದ್ಧ ಬಂಡಾಯ ಎದ್ದಿರುವ ನಾಲ್ವರು ಶಾಸಕರನ್ನು ಅನರ್ಹಗೊಳಿಸುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ತಂಡ ಸ್ಪೀಕರ್​ಗೆ ಮನವಿ ಮಾಡಿದೆ.

ಸೋಮವಾರ ಬೆಳಗ್ಗೆ ಸ್ಪೀಕರ್​ ರಮೇಶ್​ ಕುಮಾರ್​ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ, ಕೆಪಿಸಿಸಿ ಮುಖ್ಯಸ್ಥ ಗುಂಡೂರಾವ್​, ಕೃಷ್ಣ ಭೈರೇಗೌಡ ಐವಾನ್ ಡಿಸೋಜಾ, ಸಿಎಲ್ಪಿ ಕಾರ್ಯದರ್ಶಿ ಪಿ ಆರ್ ರಮೇಶ್​ ಅವರು ಸ್ಪೀಕರ್​ ರಮೇಶ್​ ಕುಮಾರ್​ಗೆ ಮನವಿ ನೀಡಿದರು.

ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ರಮೇಶ್ ಜಾರಕಿಹೊಳಿ, ನಾಗೇಂದ್ರ, ಉಮೇಶ್ ಜಾದವ್ ಮಹೇಶ್ ಕುಮುಟಳ್ಳಿ ಅವರನ್ನು ಅನರ್ಹಗೊಳಿಸುವಂತೆ ಮನವಿಯಲ್ಲಿ ಕೋರಲಾಗಿದೆ.

ಬೆಂಗಳೂರು: ವಿಪ್​ ಉಲ್ಲಂಘನೆ ಹಿನ್ನೆಲೆಯಲ್ಲಿ ಕಾಂಗ್ರೆಸ್​ ವಿರುದ್ಧ ಬಂಡಾಯ ಎದ್ದಿರುವ ನಾಲ್ವರು ಶಾಸಕರನ್ನು ಅನರ್ಹಗೊಳಿಸುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ತಂಡ ಸ್ಪೀಕರ್​ಗೆ ಮನವಿ ಮಾಡಿದೆ.

ಸೋಮವಾರ ಬೆಳಗ್ಗೆ ಸ್ಪೀಕರ್​ ರಮೇಶ್​ ಕುಮಾರ್​ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ, ಕೆಪಿಸಿಸಿ ಮುಖ್ಯಸ್ಥ ಗುಂಡೂರಾವ್​, ಕೃಷ್ಣ ಭೈರೇಗೌಡ ಐವಾನ್ ಡಿಸೋಜಾ, ಸಿಎಲ್ಪಿ ಕಾರ್ಯದರ್ಶಿ ಪಿ ಆರ್ ರಮೇಶ್​ ಅವರು ಸ್ಪೀಕರ್​ ರಮೇಶ್​ ಕುಮಾರ್​ಗೆ ಮನವಿ ನೀಡಿದರು.

ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ರಮೇಶ್ ಜಾರಕಿಹೊಳಿ, ನಾಗೇಂದ್ರ, ಉಮೇಶ್ ಜಾದವ್ ಮಹೇಶ್ ಕುಮುಟಳ್ಳಿ ಅವರನ್ನು ಅನರ್ಹಗೊಳಿಸುವಂತೆ ಮನವಿಯಲ್ಲಿ ಕೋರಲಾಗಿದೆ.

sample description

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.