ETV Bharat / state

ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಬೇಡಿಕೆ: ಸರ್ಕಾರಕ್ಕೆ ನಾಯಕರ ಮನವಿ

ಮಾಜಿ ಸಂಸದ ವಿ ಎಸ್ ಉಗ್ರಪ್ಪ, ಸಚಿವ ತುಕಾರಾಂ, ಶಾಸಕರಾದ ಕಂಪ್ಲಿ ‌ಗಣೇಶ್, ನಾಗೇಂದ್ರ ಸೇರಿದಂತೆ ಹಲವು ನಾಯಕರು ಆಗಮಿಸಿದ್ದು, ತಮ್ಮ ಮನವಿಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿಗೆ ಸಲ್ಲಿಸಲಿದ್ದಾರೆ.

author img

By

Published : Jun 25, 2019, 2:20 PM IST

ವಾಲ್ಮೀಕಿ ಸಮುದಾಯದ ಮುಖಂಡರು

ಬೆಂಗಳೂರು: ಶೇಕಡಾ 7.5 ರಷ್ಟು ಮೀಸಲಾತಿ ಕೊಡಿಸುವಂತೆ ವಾಲ್ಮೀಕಿ ಸಮುದಾಯದ ಮುಖಂಡರು ಸರ್ಕಾರಕ್ಕೆ ಒತ್ತಡ ಹಾಕುತ್ತಿದ್ದಾರೆ.

ವಿಧಾನಸೌಧಕ್ಕೆ ಕಾಲ್ನಡಿಗೆ ಮೂಲಕ ಆಗಮಿಸಿದ್ದ ವಾಲ್ಮೀಕಿ ಸಮುದಾಯದ ಸ್ವಾಮೀಜಿಗಳು ಮತ್ತು ಮುಖಂಡರು, ಮೀಸಲಾತಿ ವಿಚಾರವಾಗಿ ಸಿಎಂಗೆ ಮನವಿ ಸಲ್ಲಿಸಲು ಕೇಂದ್ರ ಹಣಕಾಸು ಆಯೋಗದ ಸಭೆ ನಡೆಯುತ್ತಿರುವ ಖಾಸಗಿ ಹೋಟೆಲ್​ಗೆ ಆಗಮಿಸಿದ್ದು, ತಮ್ಮ ಮನವಿಯನ್ನು ಸಿಎಂಗೆ ಸಲ್ಲಿಸಲಿದ್ದಾರೆ.

ವಾಲ್ಮೀಕಿ ಸಮುದಾಯದ ಮುಖಂಡರು

ಮಾಜಿ ಸಂಸದ ವಿ ಎಸ್ ಉಗ್ರಪ್ಪ, ಸಚಿವ ತುಕಾರಾಂ, ಶಾಸಕರಾದ ಕಂಪ್ಲಿ ‌ಗಣೇಶ್, ನಾಗೇಂದ್ರ ಸೇರಿದಂತೆ ಹಲವು ನಾಯಕರು ಆಗಮಿಸಿದ್ದು, ತಮ್ಮ ಮನವಿಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಸಲ್ಲಿಸಲಿದ್ದಾರೆ.

ಬೆಂಗಳೂರು: ಶೇಕಡಾ 7.5 ರಷ್ಟು ಮೀಸಲಾತಿ ಕೊಡಿಸುವಂತೆ ವಾಲ್ಮೀಕಿ ಸಮುದಾಯದ ಮುಖಂಡರು ಸರ್ಕಾರಕ್ಕೆ ಒತ್ತಡ ಹಾಕುತ್ತಿದ್ದಾರೆ.

ವಿಧಾನಸೌಧಕ್ಕೆ ಕಾಲ್ನಡಿಗೆ ಮೂಲಕ ಆಗಮಿಸಿದ್ದ ವಾಲ್ಮೀಕಿ ಸಮುದಾಯದ ಸ್ವಾಮೀಜಿಗಳು ಮತ್ತು ಮುಖಂಡರು, ಮೀಸಲಾತಿ ವಿಚಾರವಾಗಿ ಸಿಎಂಗೆ ಮನವಿ ಸಲ್ಲಿಸಲು ಕೇಂದ್ರ ಹಣಕಾಸು ಆಯೋಗದ ಸಭೆ ನಡೆಯುತ್ತಿರುವ ಖಾಸಗಿ ಹೋಟೆಲ್​ಗೆ ಆಗಮಿಸಿದ್ದು, ತಮ್ಮ ಮನವಿಯನ್ನು ಸಿಎಂಗೆ ಸಲ್ಲಿಸಲಿದ್ದಾರೆ.

ವಾಲ್ಮೀಕಿ ಸಮುದಾಯದ ಮುಖಂಡರು

ಮಾಜಿ ಸಂಸದ ವಿ ಎಸ್ ಉಗ್ರಪ್ಪ, ಸಚಿವ ತುಕಾರಾಂ, ಶಾಸಕರಾದ ಕಂಪ್ಲಿ ‌ಗಣೇಶ್, ನಾಗೇಂದ್ರ ಸೇರಿದಂತೆ ಹಲವು ನಾಯಕರು ಆಗಮಿಸಿದ್ದು, ತಮ್ಮ ಮನವಿಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಸಲ್ಲಿಸಲಿದ್ದಾರೆ.

Intro:Body:ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಬೇಡಿಕೆ: ಮನವಿ ಸಲ್ಲಿಸುವ ಸಮುದಾಯದ ನಾಯಕರು

ಬೆಂಗಳೂರು: ಶೇಕಡಾ ೭.೫ ರಷ್ಟು ಮೀಸಲಾತಿ ಕೊಡಿಸುವಂತೆ ವಾಲ್ಮೀಕಿ ಸಮುದಾಯಕದಿಂದ ಸರ್ಕಾರಕ್ಕೆ ಒತ್ತಡ ಹಾಕುತ್ತಿದ್ದಾರೆ.

ವಿಧಾನ ಸೌಧಕ್ಕೆ ಕಾಲ್ನಡಿಗೆ ಮೂಲಕ ಆಗಮಿಸಿದ್ದ ವಾಲ್ಮೀಕಿ ಸಮುದಾಯದ ಸ್ವಾಮೀಜಿಗಳು ಮತ್ತು ಮುಖಂಡರು, ಮೀಸಲಾತಿ ವಿಚಾರವಾಗಿ
ಸಿಎಂಗೆ ಮನವಿ ಸಲ್ಲಿಸಲು ಕೇಂದ್ರ ಹಣಕಾಸು ಆಯೋಗದ ಸಭೆ ನಡೆಯುತ್ತಿರುವ ಖಾಸಗಿ ಹೋಟೆಲ್ಗೆ ಆಗಮಿಸಿದ ವಾಲ್ಮೀಕಿ ಮುಖಂಡರು ತಮ್ಮ ಮನವಿಯನ್ನು ಸಲ್ಲಿಸುತ್ತಾರೆ


ಮಾಜಿ ಸಂಸದ ವಿಎಸ್ ಉಗ್ರಪ್ಪ, ಸಚಿವ ತುಕಾರಾಂ, ಶಾಸಕರಾದ ಕಂಪ್ಲಿ‌ಗಣೇಶ್, ಜೆ ಎನ್ ನಾಗೇಂದ್ರ ಸೇರಿದಂತೆ ಹಲವು ನಾಯಕರು ಆಗಮಿಸಿದ್ದು ತಮ್ಮ ಮನವಿಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿಗೆ ಸಲ್ಲಿಸುತ್ತಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.