ETV Bharat / state

ಅಭಿಮಾನಿಗಳ ಜೊತೆ ರೋಷನ್ ಬೇಗ್ ಗುಪ್ತ ಸಭೆ...! - Roshan Baig news

ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅನರ್ಹ ಶಾಸಕ ರೋಷನ್ ಬೇಗ್ ಅವರು ಅಭಿಮಾನಿಗಳು ಮತ್ತು ಕಾರ್ಯಕರ್ತರ ಜೊತೆ ಗುಪ್ತ ಸಭೆ ನಡೆಸುತ್ತಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಈ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆ.

ಅಭಿಮಾನಿಗಳ ಜೊತೆ ರೋಷನ್ ಬೇಗ್ ಗುಪ್ತ ಸಭೆ..!
author img

By

Published : Nov 16, 2019, 9:10 PM IST

ಬೆಂಗಳೂರು: ಶಿವಾಜಿನಗರ ಕ್ಷೇತ್ರದ ತಮ್ಮ ಕಾರ್ಯಕರ್ತರ ಜೊತೆಗೆ ಮಾಜಿ ಶಾಸಕ ರೋಷನ್ ಬೇಗ್ ಗುಪ್ತ ಸಭೆ ನಡೆಸುತ್ತಿದ್ದಾರೆ.

ಅಭಿಮಾನಿಗಳ ಜೊತೆ ರೋಷನ್ ಬೇಗ್ ಗುಪ್ತ ಸಭೆ..!

ಶಿವಾಜಿನಗರದ ಶಮ್ಷ್ ಕನ್ವೆನ್ಷನ್​ ಹಾಲ್​ನಲ್ಲಿ ಸಾವಿರಾರು ಬೆಂಬಲಿಗರ ಜೊತೆ ಸಭೆ ಏರ್ಪಡಿಸಲಾಗಿದೆ. ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಮುಂದಿನ ನಡೆ ಬಗ್ಗೆ ಕಾರ್ಯಕರ್ತರ ಜೊತೆಗೆ ಸಭೆ ನಡೆಸುತ್ತಿದ್ದಾರೆ. ಪಕ್ಷೇತರವಾಗಿ‌ ನಿಲ್ಲಬೇಕಾ ಅಥವಾ ಏನ್ ಮಾಡಬೇಕು ಎಂದು ಕಾರ್ಯಕರ್ತರು, ಅಭಿಮಾನಿಗಳ‌ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಇನ್ನು ನಾಮಪತ್ರ ಸಲ್ಲಿಕೆಗೆ ಸೋಮವಾರ ಕಡೆ ದಿನವಾದ್ದರಿಂದ ಇಂದಿನ ರೋಷನ್ ಬೇಗ್ ಅವರ ಈ ಸಭೆ ಮಹತ್ವ ಪಡೆದುಕೊಂಡಿದೆ. ಉಪಚುನಾವಣೆಗೆ ಸ್ಪರ್ಧಿಸುತ್ತಾರಾ? ಇಲ್ಲ ಚುನಾವಣೆಯಲ್ಲಿ ತಟಸ್ಥವಾಗಿ ಇರುತ್ತಾರಾ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.

ಅಲ್ಲದೆ ಇಂದಿನ ಈ ಸಭೆಗೆ ಮಾಧ್ಯಮಗಳಿಗೆ ನಿರ್ಬಂಧ ಹೇರಿದ್ದು, ಇಂದು ಅಭಿಮಾನಿಗಳ ಹಾಗೂ ಕಾರ್ಯಕರ್ತರ ಅಭಿಪ್ರಾಯ ಪಡೆದುಕೊಂಡು ನಾಳೆ ಚುನಾವಣೆಗೆ ಸ್ಪರ್ಧಿಸುವುದು ಬಗ್ಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಇದಲ್ಲದೆ ಆಪ್ತ ಮೂಲಗಳ ಪ್ರಕಾರ ಸಭೆಯಲ್ಲಿ ಪಕ್ಷೇತರರಾಗಿ ಉಪ ಚುನಾವಣೆಗೆ ಸ್ಪರ್ಧೆ ಮಾಡುವಂತೆ ಅಭಿಮಾನಿಗಳು ಒತ್ತಾಯ ಮಾಡಿದ್ದು, ಬಿಜೆಪಿ ಸರ್ಕಾರ ಬರಲು ಕಾರಣವಾದ ನಿಮಗೆ ಅನ್ಯಾಯ ಆಗಿದೆ. ಯಾವುದೇ ಒತ್ತಡಕ್ಕೆ ಮಣಿಯದೆ ಸ್ಪರ್ಧೆ ಮಾಡಿ ಎಂದು ಬೆಂಬಲಿಗರು ಒತ್ತಾಯ ಮಾಡಿರುವುದು ತಿಳಿದು ಬಂದಿದೆ.

ಬೆಂಗಳೂರು: ಶಿವಾಜಿನಗರ ಕ್ಷೇತ್ರದ ತಮ್ಮ ಕಾರ್ಯಕರ್ತರ ಜೊತೆಗೆ ಮಾಜಿ ಶಾಸಕ ರೋಷನ್ ಬೇಗ್ ಗುಪ್ತ ಸಭೆ ನಡೆಸುತ್ತಿದ್ದಾರೆ.

ಅಭಿಮಾನಿಗಳ ಜೊತೆ ರೋಷನ್ ಬೇಗ್ ಗುಪ್ತ ಸಭೆ..!

ಶಿವಾಜಿನಗರದ ಶಮ್ಷ್ ಕನ್ವೆನ್ಷನ್​ ಹಾಲ್​ನಲ್ಲಿ ಸಾವಿರಾರು ಬೆಂಬಲಿಗರ ಜೊತೆ ಸಭೆ ಏರ್ಪಡಿಸಲಾಗಿದೆ. ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಮುಂದಿನ ನಡೆ ಬಗ್ಗೆ ಕಾರ್ಯಕರ್ತರ ಜೊತೆಗೆ ಸಭೆ ನಡೆಸುತ್ತಿದ್ದಾರೆ. ಪಕ್ಷೇತರವಾಗಿ‌ ನಿಲ್ಲಬೇಕಾ ಅಥವಾ ಏನ್ ಮಾಡಬೇಕು ಎಂದು ಕಾರ್ಯಕರ್ತರು, ಅಭಿಮಾನಿಗಳ‌ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಇನ್ನು ನಾಮಪತ್ರ ಸಲ್ಲಿಕೆಗೆ ಸೋಮವಾರ ಕಡೆ ದಿನವಾದ್ದರಿಂದ ಇಂದಿನ ರೋಷನ್ ಬೇಗ್ ಅವರ ಈ ಸಭೆ ಮಹತ್ವ ಪಡೆದುಕೊಂಡಿದೆ. ಉಪಚುನಾವಣೆಗೆ ಸ್ಪರ್ಧಿಸುತ್ತಾರಾ? ಇಲ್ಲ ಚುನಾವಣೆಯಲ್ಲಿ ತಟಸ್ಥವಾಗಿ ಇರುತ್ತಾರಾ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.

ಅಲ್ಲದೆ ಇಂದಿನ ಈ ಸಭೆಗೆ ಮಾಧ್ಯಮಗಳಿಗೆ ನಿರ್ಬಂಧ ಹೇರಿದ್ದು, ಇಂದು ಅಭಿಮಾನಿಗಳ ಹಾಗೂ ಕಾರ್ಯಕರ್ತರ ಅಭಿಪ್ರಾಯ ಪಡೆದುಕೊಂಡು ನಾಳೆ ಚುನಾವಣೆಗೆ ಸ್ಪರ್ಧಿಸುವುದು ಬಗ್ಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಇದಲ್ಲದೆ ಆಪ್ತ ಮೂಲಗಳ ಪ್ರಕಾರ ಸಭೆಯಲ್ಲಿ ಪಕ್ಷೇತರರಾಗಿ ಉಪ ಚುನಾವಣೆಗೆ ಸ್ಪರ್ಧೆ ಮಾಡುವಂತೆ ಅಭಿಮಾನಿಗಳು ಒತ್ತಾಯ ಮಾಡಿದ್ದು, ಬಿಜೆಪಿ ಸರ್ಕಾರ ಬರಲು ಕಾರಣವಾದ ನಿಮಗೆ ಅನ್ಯಾಯ ಆಗಿದೆ. ಯಾವುದೇ ಒತ್ತಡಕ್ಕೆ ಮಣಿಯದೆ ಸ್ಪರ್ಧೆ ಮಾಡಿ ಎಂದು ಬೆಂಬಲಿಗರು ಒತ್ತಾಯ ಮಾಡಿರುವುದು ತಿಳಿದು ಬಂದಿದೆ.

Intro:ಅಭಿಮಾನಿಗಳು ಹಾಗೂ ಕಾರ್ಯಕರ್ತರ ಜೊತೆ ಗುಪ್ತ ಸಭೆ ನಡೆಸುತ್ತಿರುವ ಮಾಜಿ ಶಾಸಕ ರೋಷನ್ ಬೇಗ್.

ಶಿವಾಜಿನಗರ ಕ್ಷೇತ್ರದ ತಮ್ಮ ಕಾರ್ಯಕರ್ತರ ಜೊತೆಗೆ ಮಾಜಿ ಶಾಸಕ ರೋಶನ್ ಬೇಗ್ ಗುಪ್ತ ಸಭೆ ಸಭೆ ನಡೆಸುತ್ತಿದ್ದಾರೆ.. ಶಿವಾಜಿನಗರದ ಶಮ್ಷ್ ಕನ್ವೆನ್ಶನ್ ಹಾಲ್ ನಲ್ಲಿ ಸಾವಿರಾರು ಬೆಂಬಲಿಗರ ಜೊತೆ ಸಭೆ ನಡೆಸುತ್ತಿದ್ದಾರೆ..ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಮುಂದಿನ ನಡೆ ಬಗ್ಗೆ ಕಾರ್ಯಕರ್ತರ ಜೊತೆಗೆ ಸಭೆ ನಡೆಸುತ್ತಿದ್ದು.ಪಕ್ಷೇತರವಾಗಿ‌ ನಿಲ್ಲಬೇಕಾ ಅಥವಾ ಏನ್ ಮಾಡಬೇಕು ಎಂದು ಕಾರ್ಯಕರ್ತರು, ಅಭಿಮಾನಿಗಳ‌ ಜೊತೆ ಸಭೆನಡೆಸುತ್ತಿ್ದ್ದದ್ದಾರೆ. ಇನ್ನು ನಾಮಪತ್ರಸಲ್ಲಿಕೆಗೆ ಸೋಮರ ಕಡೆ ದಿನವಾದ್ದರಿಂದ ಇಂದಿನ ರೋಷನ್ ಬೇಗ್ ಅವರ ಈ ಸಭೆ ತುಂಬಾ ಮಹತ್ವ ಪಡೆದು
ಕೊಂಡಿದ್ದೆ ಉಪಚುನಾವಣೆಗೆ ಸ್ಪರ್ಧಿಸುತ್ತಾರಾ? ಇಲ್ಲ ಚುನಾವಣೆಯಲ್ಲಿ ತಟಸ್ಥವಾಗಿ ಇರುತ್ತಾರಎಂಬುದು
ತೀವ್ರ ಕುತೂಹಲ ಕೆರಳಿಸಿದೆ.Body:ಅಲ್ಲದೆ ಇಂದಿನ ಈ ಸಭೆಗೆ ಮಾಧ್ಯಮಗಳಿಗೆ ನಿರ್ಬಂಧ ಹೇರಿದ್ದು, ಇಂದು ಅಭಿಮಾನಿಗಳ ಹಾಗೂ ಕಾರ್ಯಕರ್ತರ ಅಭಿಪ್ರಾಯ ಪಡೆದುಕೊಂಡು ನಾಳೆ ಚುನಾವಣೆಗೆ ಸ್ಪರ್ಧಿಸುವುದು ಬಗ್ಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಇದಲ್ಲದೆ ಆಪ್ತ ಮೂಲಗಳ ಪ್ರಕಾರ ಸಭೆಯಲ್ಲಿ ಪಕ್ಷೇತರರಾಗಿ ಉಪ ಚುನಾವಣೆಗೆ ಸ್ಪರ್ಧೆ ಮಾಡುವಂತೆ ಅಭಿಮಾನಿಗಳು ಒತ್ತಾಯ ಮಾಡಿದ್ದು. ಬಿಜೆಪಿ ಸರ್ಕಾರ ಬರಲು ಕಾರಣವಾದ ನಿಮಗೆ ಅನ್ಯಾಯ ಆಗಿದೆ.ಯಾವುದೇ ಒತ್ತಡಕ್ಕೆ ಮಣಿಯದೇ ಸ್ಪರ್ಧೆ ಮಾಡಿ ಎಂದು ಒತ್ತಾಯ ಮಾಡುತ್ತಿರುವ ಬೆಂಬಲಿಗರು ಒತ್ತಾಯ ಮಾಡಿರುವುದು ತಿಳಿದು ಬಂದಿದೆ.

ಸತೀಶ ಎಂಬಿConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.