ETV Bharat / state

ಇವರಿಗಿಲ್ವಾ ಲಾಕ್​ಡೌನ್ ಭಯ... ರಾಜಧಾನಿಯಲ್ಲಿ ರೌಡಿ ಶೀಟರ್​ ಬರ್ಬರ ಹತ್ಯೆ - ರಾಜಧಾನಿಯಲ್ಲಿ ರೌಡಿ ಶೀಟರ್​ ಬರ್ಬರ ಹತ್ಯೆ

ಲಾಕ್ ಡೌನ್ ನಡುವೆಯು ರಾಜಧಾನಿಯಲ್ಲಿ ರೌಡಿಗಳ ಕಾಳಗ ಮುಂದುವರೆದಿದ್ದು, ನಗರದ ಹೆಸರಘಟ್ಟ ಬಳಿಯ ಮಕ್ತೂರಿನಲ್ಲಿ ರೌಡಿ ಶೀಟರ್​ ಒಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

Rowdy Sheeter Murder in Bengaluru
ರೌಡಿ ಶೀಟರ್​ ಬರ್ಬರ ಹತ್ಯೆ
author img

By

Published : Apr 22, 2020, 7:30 AM IST

ಬೆಂಗಳೂರು: ರೌಡಿ ಶೀಟರ್ ಒಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಹೆಸರಘಟ್ಟ ಬಳಿಯ ಮಕ್ತೂರಿನಲ್ಲಿ ನಡೆದಿದೆ.

ಪ್ರಕಾಶ್ ಅಲಿಯಾಸ್ ಲೂಸ್ ಕೊಲೆಯಾದ ವ್ಯಕ್ತಿ. ಈತ ರಾಜಾನುಕುಂಟೆ ಪೊಲೀಸ್ ಠಾಣೆಯ ರೌಡಿ ಶೀಟರ್​ ಆಗಿದ್ದ. ಚಾಕುವಿನಿಂದ ಇರಿದು ಪ್ರಕಾಶ್​ನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೇರೆ ಕಡೆ ಕೊಲೆ ಮಾಡಿ ಮಕ್ತೂರಿನಲ್ಲಿ ಶವ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ.

ಸೋಲದೇವನಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಬೆಂಗಳೂರು: ರೌಡಿ ಶೀಟರ್ ಒಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಹೆಸರಘಟ್ಟ ಬಳಿಯ ಮಕ್ತೂರಿನಲ್ಲಿ ನಡೆದಿದೆ.

ಪ್ರಕಾಶ್ ಅಲಿಯಾಸ್ ಲೂಸ್ ಕೊಲೆಯಾದ ವ್ಯಕ್ತಿ. ಈತ ರಾಜಾನುಕುಂಟೆ ಪೊಲೀಸ್ ಠಾಣೆಯ ರೌಡಿ ಶೀಟರ್​ ಆಗಿದ್ದ. ಚಾಕುವಿನಿಂದ ಇರಿದು ಪ್ರಕಾಶ್​ನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೇರೆ ಕಡೆ ಕೊಲೆ ಮಾಡಿ ಮಕ್ತೂರಿನಲ್ಲಿ ಶವ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ.

ಸೋಲದೇವನಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.