ಬೆಂಗಳೂರು: ಎಂಎಸ್ಎಂಇ ಪುನಶ್ಚೇತನಕ್ಕೆ ಹಲವು ಸಲಹೆ ನೀಡಿ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಕೇಂದ್ರ ಹಣಕಾಸು ಸಚಿವರಿಗೆ ಪತ್ರ ಬರೆದಿದ್ದಾರೆ.
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿರುವ ಆರ್.ವಿ.ದೇಶಪಾಂಡೆ ಈ ಲಾ್ಕ್ಡೌನ್ ಅವಧಿಯನ್ನು ಜೀರೋ ಅವಧಿ ಎಂದು ಪರಿಗಣಿಸಲು ಮನವಿ ಮಾಡಿದ್ದಾರೆ.

ಬೆಂಗಳೂರು: ಎಂಎಸ್ಎಂಇ ಪುನಶ್ಚೇತನಕ್ಕೆ ಹಲವು ಸಲಹೆ ನೀಡಿ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಕೇಂದ್ರ ಹಣಕಾಸು ಸಚಿವರಿಗೆ ಪತ್ರ ಬರೆದಿದ್ದಾರೆ.
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿರುವ ಆರ್.ವಿ.ದೇಶಪಾಂಡೆ ಈ ಲಾ್ಕ್ಡೌನ್ ಅವಧಿಯನ್ನು ಜೀರೋ ಅವಧಿ ಎಂದು ಪರಿಗಣಿಸಲು ಮನವಿ ಮಾಡಿದ್ದಾರೆ.
ಬೆಂಗಳೂರು: ಎಂಎಸ್ಎಂಇ ಪುನಶ್ಚೇತನಕ್ಕೆ ಹಲವು ಸಲಹೆ ನೀಡಿ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಕೇಂದ್ರ ಹಣಕಾಸು ಸಚಿವರಿಗೆ ಪತ್ರ ಬರೆದಿದ್ದಾರೆ.
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿರುವ ಆರ್.ವಿ.ದೇಶಪಾಂಡೆ ಈ ಲಾ್ಕ್ಡೌನ್ ಅವಧಿಯನ್ನು ಜೀರೋ ಅವಧಿ ಎಂದು ಪರಿಗಣಿಸಲು ಮನವಿ ಮಾಡಿದ್ದಾರೆ.