ETV Bharat / state

ರಮೇಶ್​​ ರಾಜೀನಾಮೆಗೆ ಬಿಜೆಪಿ ನಾಯಕರ ಕೈವಾಡ, ಒತ್ತಡ ಕಾರಣವಲ್ಲ: ಸತೀಶ್​​ ಜಾರಕಿಹೊಳಿ - undefined

ರಮೇಶ್ ಜಾರಕಿಹೊಳಿ ಅತೃಪ್ತಿ ಹಾಗೂ ರಾಜೀನಾಮೆಗೆ ಬಿಜೆಪಿ ನಾಯಕರ ಕೈವಾಡ, ಒತ್ತಡ ಖಂಡಿತಾ ಕಾರಣವಲ್ಲ. ವೈಯಕ್ತಿಕ ಕಾರಣಗಳಿಗೆ ಅವರು ಹೀಗೆ ರಾಜೀನಾಮೆ ಕೊಟ್ಟಿದ್ದಾರೆ ಎಂದ ಸತೀಶ್ ಜಾರಕಿಹೊಳಿ.

ಸತೀಶ್ ಜಾರಕಿಹೊಳಿ
author img

By

Published : Jul 3, 2019, 5:10 PM IST

ಬೆಂಗಳೂರು: ರಮೇಶ್ ಜಾರಕಿಹೊಳಿ ಯಾಕೆ ಅತೃಪ್ತರಾದರು, ಯಾಕೆ ರಾಜೀನಾಮೆಗೆ ಮುಂದಾದರು, ಅವರ ಬೇಡಿಕೆ ಏನು ಎಂಬುದು ಈಗಲೂ ನನಗೆ ಎಂಟನೇ ಅದ್ಭುತ ಎನಿಸಿದೆ. ಆದರೆ ರಾಜೀನಾಮೆಗೆ ಬಿಜೆಪಿ ನಾಯಕರ ಕೈವಾಡ, ಒತ್ತಡ ಖಂಡಿತಾ ಕಾರಣವಲ್ಲ. ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಮಾಧ್ಯಮಗಳಿಗೆ ಪ್ರಿತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ

ನಗರದ ಅರಣ್ಯ ಭವನದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ರಮೇಶ್ ಜಾರಕಿಹೊಳಿ ರಾಜೀನಾಮೆ ಹಿಂದೆ ಅವರ ಮೂವರು ಅಳಿಯಂದಿರ ಕೈವಾಡ ಇರೋದು ಸ್ಪಷ್ಟ. ಅವರ ರಾಜೀನಾಮೆ ಇನ್ನೂ ಖಚಿತ ಆಗಿಲ್ಲ. ರಾಜಿನಾಮೆ ಕನ್ಫರ್ಮ್​ ಆದರೆ ಗೋಕಾಕ್​​ಗೆ ಲಖನ್ ಜಾರಕಿಹೊಳಿಯವರನ್ನು ಅಭ್ಯರ್ಥಿಯಾಗಿ ಮಾಡಬೇಕು ಎಂಬ ಇಚ್ಛೆ ಇದೆ ಎಂದು ಮತ್ತೊಮ್ಮೆ ದೃಢಪಡಿಸಿದರು. ಅಲ್ಲದೆ ಅಂತಿಮ ನಿರ್ಧಾರ ಹೈಕಮಾಂಡ್​​​ಗೆ ಬಿಟ್ಟಿದ್ದು ಎಂದರು.

ರಮೇಶ್ ಜಾರಕಿಹೊಳಿ ಅತೃಪ್ತಿ ಹಾಗೂ ರಾಜೀನಾಮೆಗೆ ಬಿಜೆಪಿ ನಾಯಕರ ಕೈವಾಡ, ಒತ್ತಡ ಖಂಡಿತಾ ಕಾರಣವಲ್ಲ. ವೈಯಕ್ತಿಕ ಕಾರಣಗಳಿಗೆ ಅವರು ಹೀಗೆ ರಾಜೀನಾಮೆ ಕೊಟ್ಟಿದ್ದಾರೆ. ತಾವು ಬಿಜೆಪಿಯಲ್ಲಿ ಇರುವ ಕಾರಣಕ್ಕೆ ಬಾಲಚಂದ್ರ ಜಾರಕಿಹೊಳಿ ಅವರು ರಮೇಶ್ ಅವರನ್ನು ಬಿಜೆಪಿಗೆ ಆಹ್ವಾನಿಸಿದ್ದಾರೆ. ಇದರಲ್ಲಿ ಯಾವ ತಪ್ಪೂ ಇಲ್ಲ. ಆದರೆ ರಮೇಶ್ ಮತ್ತು ನಮ್ಮ ನಡುವೆ ಕಳೆದ ಆರು ತಿಂಗಳಿನಿಂದ ಯಾವ ಸಂಪರ್ಕವೂ ಇಲ್ಲ. ನಮ್ಮ ರಾಜಕೀಯ, ವ್ಯವಹಾರ ಎಲ್ಲವೂ ಬೇರೆ ಬೇರೆ. ಹಾಗಾಗಿ ಹೆಚ್ಚು ಖಚಿತವಾಗಿ ರಾಜೀನಾಮೆಗೆ ಕಾರಣ ಗೊತ್ತಿಲ್ಲ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಬೆಂಗಳೂರು: ರಮೇಶ್ ಜಾರಕಿಹೊಳಿ ಯಾಕೆ ಅತೃಪ್ತರಾದರು, ಯಾಕೆ ರಾಜೀನಾಮೆಗೆ ಮುಂದಾದರು, ಅವರ ಬೇಡಿಕೆ ಏನು ಎಂಬುದು ಈಗಲೂ ನನಗೆ ಎಂಟನೇ ಅದ್ಭುತ ಎನಿಸಿದೆ. ಆದರೆ ರಾಜೀನಾಮೆಗೆ ಬಿಜೆಪಿ ನಾಯಕರ ಕೈವಾಡ, ಒತ್ತಡ ಖಂಡಿತಾ ಕಾರಣವಲ್ಲ. ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಮಾಧ್ಯಮಗಳಿಗೆ ಪ್ರಿತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ

ನಗರದ ಅರಣ್ಯ ಭವನದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ರಮೇಶ್ ಜಾರಕಿಹೊಳಿ ರಾಜೀನಾಮೆ ಹಿಂದೆ ಅವರ ಮೂವರು ಅಳಿಯಂದಿರ ಕೈವಾಡ ಇರೋದು ಸ್ಪಷ್ಟ. ಅವರ ರಾಜೀನಾಮೆ ಇನ್ನೂ ಖಚಿತ ಆಗಿಲ್ಲ. ರಾಜಿನಾಮೆ ಕನ್ಫರ್ಮ್​ ಆದರೆ ಗೋಕಾಕ್​​ಗೆ ಲಖನ್ ಜಾರಕಿಹೊಳಿಯವರನ್ನು ಅಭ್ಯರ್ಥಿಯಾಗಿ ಮಾಡಬೇಕು ಎಂಬ ಇಚ್ಛೆ ಇದೆ ಎಂದು ಮತ್ತೊಮ್ಮೆ ದೃಢಪಡಿಸಿದರು. ಅಲ್ಲದೆ ಅಂತಿಮ ನಿರ್ಧಾರ ಹೈಕಮಾಂಡ್​​​ಗೆ ಬಿಟ್ಟಿದ್ದು ಎಂದರು.

ರಮೇಶ್ ಜಾರಕಿಹೊಳಿ ಅತೃಪ್ತಿ ಹಾಗೂ ರಾಜೀನಾಮೆಗೆ ಬಿಜೆಪಿ ನಾಯಕರ ಕೈವಾಡ, ಒತ್ತಡ ಖಂಡಿತಾ ಕಾರಣವಲ್ಲ. ವೈಯಕ್ತಿಕ ಕಾರಣಗಳಿಗೆ ಅವರು ಹೀಗೆ ರಾಜೀನಾಮೆ ಕೊಟ್ಟಿದ್ದಾರೆ. ತಾವು ಬಿಜೆಪಿಯಲ್ಲಿ ಇರುವ ಕಾರಣಕ್ಕೆ ಬಾಲಚಂದ್ರ ಜಾರಕಿಹೊಳಿ ಅವರು ರಮೇಶ್ ಅವರನ್ನು ಬಿಜೆಪಿಗೆ ಆಹ್ವಾನಿಸಿದ್ದಾರೆ. ಇದರಲ್ಲಿ ಯಾವ ತಪ್ಪೂ ಇಲ್ಲ. ಆದರೆ ರಮೇಶ್ ಮತ್ತು ನಮ್ಮ ನಡುವೆ ಕಳೆದ ಆರು ತಿಂಗಳಿನಿಂದ ಯಾವ ಸಂಪರ್ಕವೂ ಇಲ್ಲ. ನಮ್ಮ ರಾಜಕೀಯ, ವ್ಯವಹಾರ ಎಲ್ಲವೂ ಬೇರೆ ಬೇರೆ. ಹಾಗಾಗಿ ಹೆಚ್ಚು ಖಚಿತವಾಗಿ ರಾಜೀನಾಮೆಗೆ ಕಾರಣ ಗೊತ್ತಿಲ್ಲ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

Intro:ರಾಜೀನಾಮೆಗೆ ಬಿಜೆಪಿ ನಾಯಕರ ಕೈವಾಡ,ಒತ್ತಡ ಖಂಡಿತ ಕಾರಣವಲ್ಲ- ಸತೀಶ್ ಜಾರಕಿಹೊಳಿ


ಬೆಂಗಳೂರು- ರಮೇಶ್ ಜಾರಕಿಹೊಳಿ ಯಾಕೆ ಅತೃಪ್ತ ರಾದರು,ಯಾಕೆ ರಾಜೀನಾಮೆಗೆ ಮುಂದಾದರು ಅವರ ಬೇಡಿಕೆ ಏನು ಎಂಬುದು ಈಗಲೂ ನನಗೆ ಎಂಟನೆ ಅದ್ಭುತ ಎನಿಸಿದೆ. ಆದರೆ ರಾಜೀನಾಮೆಗೆ ಬಿಜೆಪಿ ನಾಯಕರ ಕೈವಾಡ,ಒತ್ತಡ ಖಂಡಿತ ಕಾರಣವಲ್ಲ, ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ್ದಾರೆ ಎಂದು ಸಚಿವರಾದ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.


ನಗರದ ಅರಣ್ಯ ಭವನದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ರಮೇಶ್ ಜಾರಕಿಹೊಳಿ ರಾಜೀನಾಮೆ ಹಿಂದೆ ಅವರ ಮೂವರು ಅಳಿಯಂದಿರ ಕೈವಾಡ ಇರೋದು ಸ್ಪಷ್ಟ. ಅವರ ರಾಜೀನಾಮೆ ಇನ್ನೂ ಖಚಿತ ಆಗಿಲ್ಲ. ರಾಜಿನಾಮೆ ಕನ್ಪರ್ಮ ಆದರೆ ಗೋಕಾಕ್ ಗೆ ಲಖನ್ ಜಾರಕಿಹೊಳಿಯವರನ್ನು ಅಭ್ಯರ್ಥಿಯಾಗಿ ಮಾಡಬೇಕು ಎಂಬ ಇಚ್ಛೆ ಇದೆ ಎಂದು ಮತ್ತೊಮ್ಮೆ ಧೃಢಪಡಿಸಿದರು. ಅಲ್ಲದೆ ಅಂತಿಮ ನಿರ್ಧಾರ ಹೈ ಕಮಾಂಡ್ ಗೆ ಬಿಟ್ಟಿದ್ದು ಎಂದರು.


ರಮೇಶ್ ಜಾರಕಿಹೊಳಿ ಅತೃಪ್ತಿ ಹಾಗೂ ರಾಜೀನಾಮೆಗೆ ಬಿಜೆಪಿ ನಾಯಕರ ಕೈವಾಡ,ಒತ್ತಡ ಖಂಡಿತ ಕಾರಣವಲ್ಲ. ವೈಯಕ್ತಿಕ ಕಾರಣಗಳಿಗೆ ಅವರು ಹೀಗೆ ರಾಜೀನಾಮೆ ಕೊಟ್ಟಿದ್ದಾರೆ.ತಾವು ಬಿಜೆಪಿಯಲ್ಲಿ ಇರುವ ಕಾರಣಕ್ಕೆ ಬಾಲಚಂದ್ರ ಜಾರಕಿಹೊಳಿ ಅವರು ರಮೇಶ್ ಅವರನ್ನು ಬಿಜೆಪಿಗೆ ಆಹ್ವಾನಿಸಿದ್ದಾರೆ. ಇದರಲ್ಲಿ ಯಾವ ತಪ್ಪೂ ಇಲ್ಲ. ಆದರೆ ರಮೇಶ್ ಮತ್ತು ನಮ್ಮ ನಡುವೆ ಕಳೆದ ಆರು ತಿಂಗಳಿನಿಂದ ಯಾವ ಸಂಪರ್ಕವೂ ಇಲ್ಲ.ನಮ್ಮ ರಾಜಕೀಯ,ವ್ಯವಹಾರ ಎಲ್ಲವೂ ಬೇರೆ ಬೇರೆ. ಹಾಗಾಗಿ ಹೆಚ್ಚು ಖಚಿತವಾಗಿ ರಾಜೀನಾಮೆ ಕಾರಣ ಗೊತ್ತಿಲ್ಲ ಎಂದು ಸತೀಶ್ ಜಾರಕಿಹೊಳಿಯವರು ತಿಳಿಸಿದರು.




ಸೌಮ್ಯಶ್ರೀ
KN_BNG_01_Sathish_jarakiholi_byte_7202707Body:..Conclusion:..

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.