ETV Bharat / state

ಬಜೆಟ್​ನಲ್ಲಿ ಚಿತ್ರದುರ್ಗಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಿ: ಸಿಎಂಗೆ ಮುರುಘಾ ಶ್ರೀ ಮನವಿ

ಮಾರ್ಚ್ 5 ರಂದು ಮಂಡನೆಯಾಗಲಿರುವ ರಾಜ್ಯ ಮುಂಗಡ ಆಯವ್ಯಯದಲ್ಲಿ ಚಿತ್ರದುರ್ಗಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಮುರುಘಾಮಠದ ಶಿವಮೂರ್ತಿ ಮುರುಘರಾಜೇಂದ್ರ ಸ್ವಾಮೀಜಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

author img

By

Published : Jan 7, 2020, 9:32 PM IST

ಮುರುಘಾ ಶ್ರೀ ಮನವಿ
ಮುರುಘಾ ಶ್ರೀ ಮನವಿ

ಬೆಂಗಳೂರು: ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಮುರುಘರಾಜೇಂದ್ರ ಶರಣರು, ಶಾಖಾ ಮಠ ಹಾಗೂ ವಿವಿಧ ಸಮುದಾಯದ ಸ್ವಾಮೀಜಿಗಳು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು.

ಸಿಎಂ ಭೇಟಿ ನಂತರ ಮಾತನಾಡಿದ ಮುರುಘಾಮಠದ ಶ್ರೀಗಳು, ಚಿತ್ರದುರ್ಗ ಅಭಿವೃದ್ಧಿ ವಂಚಿತ ಜಿಲ್ಲೆಯಾಗಿದೆ. ಸಾಕಷ್ಟು ವರ್ಷಗಳಿಂದ ಅಭಿವೃದ್ಧಿ ಕುಂಠಿತಗೊಂಡಿದೆ. ಹಾಗಾಗಿ ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಚಿತ್ರದುರ್ಗಕ್ಕೆ ವಿಶೇಷ ಪ್ಯಾಕೇಜ್ ಅನ್ನು ಘೋಷಿಸಬೇಕು ಎಂದು ಮುಖ್ಯಮಂತ್ರಿಗೆ ಮನವಿ ಮಾಡಿರುವುದಾಗಿ ತಿಳಿಸಿದರು.

ಸಿಎಂ ಭೇಟಿಯಾದ ಮುರುಘ ಶ್ರೀ.. ಚಿತ್ರದುರ್ಗಕ್ಕೆ ವಿಶೇಷ ಪ್ಯಾಕೇಜ್​ ಘೋಷಿಸುವಂತೆ ಮನವಿ

900 ವರ್ಷಗಳ ಹಿಂದೆ ವಚನ ಚಳಚಳಿ ಆರಂಭಗೊಂಡಿತ್ತು. ಸಾಮಾಜಿಕ ನ್ಯಾಯದ ಪರವಾಗಿ ಬಸವಾದಿ ಶರಣರು ಇಂತಹ ಚಳವಳಿ ಆರಂಭಿಸಿದ್ದರು. ಅಂದಿನ ದಿನಮಾನಗಳಲ್ಲಿ 700 ಅಮರ ಗಣಂಗಳನ್ನು ಅವರು ಪೋಣಿಸಿದ್ದರು. ಅದನ್ನು 21 ನೇ ಶತಮಾನದಲ್ಲಿ ಮತ್ತೊಮ್ಮೆ ಸಾಕಾರಗೊಳಿಸಬೇಕು, ಸಾಕ್ಷೀಕರಿಸಬೇಕು ಎನ್ನುವ ಉದ್ದೇಶದಿಂದ ಅಸಂಖ್ಯ ಪ್ರಮತಾಗಣಮೇಳವನ್ನು ಎಲ್ಲಾ ಸಮುದಾಯದ ಸ್ವಾಮೀಜಿಗಳು ಬಸವ ಸಂಘಟನೆಗಳು ಸೇರಿಕೊಂಡು ಫೆಬ್ರವರಿ 16 ರಂದು ಚಿತ್ರದುರ್ಗದ ನಂದಿ ಮೈದಾನದಲ್ಲಿ ಸಂಘಟನೆ ಮಾಡುತ್ತಿದ್ದೇವೆ. ಈ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಹ್ವಾನಿಸಿದ್ದೇವೆ ಎಂದು ಮುರುಘ ಶರಣರು ತಿಳಿಸಿದರು.

ಬೆಂಗಳೂರು: ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಮುರುಘರಾಜೇಂದ್ರ ಶರಣರು, ಶಾಖಾ ಮಠ ಹಾಗೂ ವಿವಿಧ ಸಮುದಾಯದ ಸ್ವಾಮೀಜಿಗಳು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು.

ಸಿಎಂ ಭೇಟಿ ನಂತರ ಮಾತನಾಡಿದ ಮುರುಘಾಮಠದ ಶ್ರೀಗಳು, ಚಿತ್ರದುರ್ಗ ಅಭಿವೃದ್ಧಿ ವಂಚಿತ ಜಿಲ್ಲೆಯಾಗಿದೆ. ಸಾಕಷ್ಟು ವರ್ಷಗಳಿಂದ ಅಭಿವೃದ್ಧಿ ಕುಂಠಿತಗೊಂಡಿದೆ. ಹಾಗಾಗಿ ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಚಿತ್ರದುರ್ಗಕ್ಕೆ ವಿಶೇಷ ಪ್ಯಾಕೇಜ್ ಅನ್ನು ಘೋಷಿಸಬೇಕು ಎಂದು ಮುಖ್ಯಮಂತ್ರಿಗೆ ಮನವಿ ಮಾಡಿರುವುದಾಗಿ ತಿಳಿಸಿದರು.

ಸಿಎಂ ಭೇಟಿಯಾದ ಮುರುಘ ಶ್ರೀ.. ಚಿತ್ರದುರ್ಗಕ್ಕೆ ವಿಶೇಷ ಪ್ಯಾಕೇಜ್​ ಘೋಷಿಸುವಂತೆ ಮನವಿ

900 ವರ್ಷಗಳ ಹಿಂದೆ ವಚನ ಚಳಚಳಿ ಆರಂಭಗೊಂಡಿತ್ತು. ಸಾಮಾಜಿಕ ನ್ಯಾಯದ ಪರವಾಗಿ ಬಸವಾದಿ ಶರಣರು ಇಂತಹ ಚಳವಳಿ ಆರಂಭಿಸಿದ್ದರು. ಅಂದಿನ ದಿನಮಾನಗಳಲ್ಲಿ 700 ಅಮರ ಗಣಂಗಳನ್ನು ಅವರು ಪೋಣಿಸಿದ್ದರು. ಅದನ್ನು 21 ನೇ ಶತಮಾನದಲ್ಲಿ ಮತ್ತೊಮ್ಮೆ ಸಾಕಾರಗೊಳಿಸಬೇಕು, ಸಾಕ್ಷೀಕರಿಸಬೇಕು ಎನ್ನುವ ಉದ್ದೇಶದಿಂದ ಅಸಂಖ್ಯ ಪ್ರಮತಾಗಣಮೇಳವನ್ನು ಎಲ್ಲಾ ಸಮುದಾಯದ ಸ್ವಾಮೀಜಿಗಳು ಬಸವ ಸಂಘಟನೆಗಳು ಸೇರಿಕೊಂಡು ಫೆಬ್ರವರಿ 16 ರಂದು ಚಿತ್ರದುರ್ಗದ ನಂದಿ ಮೈದಾನದಲ್ಲಿ ಸಂಘಟನೆ ಮಾಡುತ್ತಿದ್ದೇವೆ. ಈ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಹ್ವಾನಿಸಿದ್ದೇವೆ ಎಂದು ಮುರುಘ ಶರಣರು ತಿಳಿಸಿದರು.

Intro:



ಬೆಂಗಳೂರು: ಮಾರ್ಚ್ 5 ರಂದು ಮಂಡನೆಯಾಗಲಿರುವ ರಾಜ್ಯ ಮುಂಗಡ ಆಯವ್ಯಯದಲ್ಲಿ ಚಿತ್ರದುರ್ಗಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಮುರುಘಾಮಠದ ಶಿವಮೂರ್ತಿ ಮುರುಘರಾಜೇಂದ್ರ ಸ್ವಾಮೀಜಿ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಮುರುಘರಾಜೇಂದ್ರ ಶರಣರು, ಶಾಖಾ ಮಠ ಹಾಗೂ ವಿವಿಧ ಸಮುದಾಯದ ಸ್ವಾಮೀಜಿಗಳು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು.ಗೃಹ ಕಚೇರಿ ಕೃಷ್ಣಾಗೆ ಭೇಟಿ ನೀಡಿ ಸಿಎಂ ಜೊತೆ ಚರ್ಚಿಸಿದರು.

ಸಿಎಂ ಭೇಟಿ ನಂತರ ಮಾತನಾಡಿದ ಮುರುಘಾಮಠದ ಶ್ರೀಗಳು,ಚಿತ್ರದುರ್ಗ ಜಿಲ್ಲೆ ಅಭಿವೃದ್ಧಿ ವಂಚಿತ ಜಿಲ್ಲೆಯಾಗಿದೆ.ಸಾಕಷ್ಟು ವರ್ಷಗಳಿಂದ ಅಭಿವೃದ್ಧಿ ಕುಂಠಿತಗೊಂಡಿದೆ ಹಾಗಾಗಿ ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಚಿತ್ರದುರ್ಗಕ್ಕೆ ವಿಶೇಷ ಪ್ಯಾಕೇಜ್ ಅನ್ನು ಸೇರಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿರುವುದಾಗಿ ತಿಳಿಸಿದರು.

900 ವರ್ಷಗಳ ಹಿಂದೆ ವಚನ ಚಳಚಳಿ ಆರಂಭಗೊಂಡಿದ್ದು, ಸಾಮಾಜಿಕ ನ್ಯಾಯದ ಪರವಾಗಿ ಬಸವಾದಿ ಶರಣರು ಇಂತಹ ಚಳವಳಿ ಆರಂಭಿಸಿದ್ದರು, ಅಂದಿನ ದಿನಮಾನಗಳಲ್ಲಿ 700 ಅಮರ ಗಣಂಗಳನ್ನು ಅವರು ಪೋಣಿಸಿದ್ದರು, ಅದೆಲ್ಲದರ ಜೊತ‌ ಲಕ್ಷದ ಮೇಲೆ‌ 96 ಸಾವಿರ ಗಣಂಗಳು ಅಲ್ಲಿ ಸಮಾವೇಶಗೊಂಡಿದ್ದರು ಎನ್ನುವ ಇತಿಹಾಸ ನಮ್ಮ ಮುಂದಿದೆ, ಅದನ್ನು 21 ನೇ ಶತಮಾನದಲ್ಲಿ ಮತ್ತೊಮ್ಮೆ ಸಾಕಾರಗೊಳಿಸಬೇಕು, ಸಾಕ್ಷೀಕರಿಸಬೇಕು ಎನ್ನುವ ಉದ್ದೇಶದಿಂದ ಅಸಂಖ್ಯ ಪ್ರಮತಾ ಗಣಮೇಳವನ್ನು ಎಲ್ಲಾ ಸಮುದಾಯದ ಸ್ವಾಮೀಜಿಗಳು ಬಸವ ಸಂಘಟನೆಗಳು ಸೇರಿಕೊಂಡು ಫೆಬ್ರವರಿ 16 ರಂದು ಚಿತ್ರದುರ್ಗದ
ನಂದಿ ಮೈದಾನದಲ್ಲಿ ಸಂಘಟನೆ ಮಾಡುತ್ತಿದ್ದೇವೆ ಈ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದ್ದೇವೆ ಎಂದರು.Body:.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.