ETV Bharat / state

ಕಾಸರಗೋಡು ಯುವತಿ ಅತ್ಯಾಚಾರ ಕೇಸ್‌.. ಸಿಐಡಿಗೆ ವಹಿಸಲು ಡಿಜಿಪಿಗೆ ಸಂಸದೆ ಕರಂದ್ಲಾಜೆ ಮನವಿ - Kasargodu lady rape case

ಕಾಸರಗೋಡು ಯುವತಿ ಅತ್ಯಾಚಾರ ಪ್ರಕರಣವನ್ನು ಸಿಐಡಿಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಎನ್‌.ನೀಲಮಣಿರಾಜು ಅವರಿಗೆ ಸಂಸದೆ ಶೋಭಾ ಕರಂದ್ಲಾಜೆ ಮನವಿ ಸಲ್ಲಿಸಿದರು.

Kasargodu lady rape case, ಕಾಸರಗೋಡು ಯುವತಿ ಅತ್ಯಾಚಾರ ಪ್ರಕರಣ
ಡಿಜಿಪಿಗೆ ಶೋಭಾ ಕರಂದ್ಲಾಜೆ ಮನವಿ
author img

By

Published : Jan 13, 2020, 12:59 PM IST

ಬೆಂಗಳೂರು: ಕಾಸರಗೋಡು ಯುವತಿ ಅತ್ಯಾಚಾರ ಪ್ರಕರಣವನ್ನು ಸಿಐಡಿಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಎನ್‌.ನೀಲಮಣಿರಾಜು ಅವರಿಗೆ ಸಂಸದೆ ಶೋಭಾ ಕರಂದ್ಲಾಜೆ ಮನವಿ ಸಲ್ಲಿಸಿದರು.

ಡಿಜಿಪಿಗೆ ಸಂಸದೆ ಶೋಭಾ ಕರಂದ್ಲಾಜೆ ಮನವಿ..

ಬಳಿಕ ಮಾಧ್ಯಮದವರ ಮಾತನಾಡಿದ ಅವರು, ಕಾಸರಗೋಡು ಯುವತಿ ಮೇಲೆ ಬೆಂಗಳೂರು, ಮಂಗಳೂರು, ಕಾಸರಗೋಡಿನಲ್ಲಿ ಆರೋಪಿಗಳು ದೌರ್ಜನ್ಯ ಎಸಗಿದ್ದಾರೆ. ಕಳೆದ ವಾರ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರಿಗೆ ಮನವಿ ಸಲ್ಲಿಸಿದ್ದೆ. ಇದು ಬೆಂಗಳೂರು ಪೊಲೀಸರಿಗೆ ತನಿಖೆ ನಡೆಸಲು ಸಾಧ್ಯವಿಲ್ಲ. ಬೆಂಗಳೂರು ಮೀರಿ ಹೊರ ವ್ಯಾಪ್ತಿಯಲ್ಲಿ ಕೃತ್ಯ ಎಸಗಿರುವ ಕಾರಣ ಸಿಐಡಿಗೆ ವಹಿಸುವಂತೆ ಮನವಿ ಮಾಡಿದರು.

ಯುವತಿ ಕುಟುಂಬವನ್ನ ಮತಾಂತರಕ್ಕೆ ಒತ್ತಾಯಿಸಿದ್ದಾರೆ. ಅಲ್ಲದೆ ರಾಜ್ಯದಲ್ಲಿ ಶಂಕಿತ ಉಗ್ರರ ಬಂಧನವಾಗುತ್ತಿದೆ. ಅದರಿಂದ ಇವರ ಕೃತ್ಯ ಹಾಗೂ ಮತಾಂತರದ ಹಿಂದೆ ದೊಡ್ಡ ಸಂಚಿರುವ ಬಗ್ಗೆ ಅನುಮಾನ ಇದೆ. ಈ ಮತಾಂತರ ಮತ್ತು ದೌರ್ಜನ್ಯದ ಬಗ್ಗೆ ವಿಸ್ತೃತ ತನಿಖೆ ಆಗಬೇಕು. ಸದ್ಯ ಸಿಐಡಿ ಡಿಜಿ ಪ್ರವೀಣ್ ಸೂದ್ ಮತ್ತು ಡಿಜಿಪಿ ನೀಲಮಣಿ ಎನ್‌.ರಾಜು ಅವರಿಗೆ ಮನಿ ಮಾಡಿದ್ದೇವೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದರು.

ಬೆಂಗಳೂರು: ಕಾಸರಗೋಡು ಯುವತಿ ಅತ್ಯಾಚಾರ ಪ್ರಕರಣವನ್ನು ಸಿಐಡಿಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಎನ್‌.ನೀಲಮಣಿರಾಜು ಅವರಿಗೆ ಸಂಸದೆ ಶೋಭಾ ಕರಂದ್ಲಾಜೆ ಮನವಿ ಸಲ್ಲಿಸಿದರು.

ಡಿಜಿಪಿಗೆ ಸಂಸದೆ ಶೋಭಾ ಕರಂದ್ಲಾಜೆ ಮನವಿ..

ಬಳಿಕ ಮಾಧ್ಯಮದವರ ಮಾತನಾಡಿದ ಅವರು, ಕಾಸರಗೋಡು ಯುವತಿ ಮೇಲೆ ಬೆಂಗಳೂರು, ಮಂಗಳೂರು, ಕಾಸರಗೋಡಿನಲ್ಲಿ ಆರೋಪಿಗಳು ದೌರ್ಜನ್ಯ ಎಸಗಿದ್ದಾರೆ. ಕಳೆದ ವಾರ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರಿಗೆ ಮನವಿ ಸಲ್ಲಿಸಿದ್ದೆ. ಇದು ಬೆಂಗಳೂರು ಪೊಲೀಸರಿಗೆ ತನಿಖೆ ನಡೆಸಲು ಸಾಧ್ಯವಿಲ್ಲ. ಬೆಂಗಳೂರು ಮೀರಿ ಹೊರ ವ್ಯಾಪ್ತಿಯಲ್ಲಿ ಕೃತ್ಯ ಎಸಗಿರುವ ಕಾರಣ ಸಿಐಡಿಗೆ ವಹಿಸುವಂತೆ ಮನವಿ ಮಾಡಿದರು.

ಯುವತಿ ಕುಟುಂಬವನ್ನ ಮತಾಂತರಕ್ಕೆ ಒತ್ತಾಯಿಸಿದ್ದಾರೆ. ಅಲ್ಲದೆ ರಾಜ್ಯದಲ್ಲಿ ಶಂಕಿತ ಉಗ್ರರ ಬಂಧನವಾಗುತ್ತಿದೆ. ಅದರಿಂದ ಇವರ ಕೃತ್ಯ ಹಾಗೂ ಮತಾಂತರದ ಹಿಂದೆ ದೊಡ್ಡ ಸಂಚಿರುವ ಬಗ್ಗೆ ಅನುಮಾನ ಇದೆ. ಈ ಮತಾಂತರ ಮತ್ತು ದೌರ್ಜನ್ಯದ ಬಗ್ಗೆ ವಿಸ್ತೃತ ತನಿಖೆ ಆಗಬೇಕು. ಸದ್ಯ ಸಿಐಡಿ ಡಿಜಿ ಪ್ರವೀಣ್ ಸೂದ್ ಮತ್ತು ಡಿಜಿಪಿ ನೀಲಮಣಿ ಎನ್‌.ರಾಜು ಅವರಿಗೆ ಮನಿ ಮಾಡಿದ್ದೇವೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದರು.

Intro:ಕಾಸರಗೋಡು ಯುವತಿ ಮೇಲೆ ಅತ್ಯಾಚಾರ ಪ್ರಕರಣ
ಸಿಐಡಿಗೆ ವಹಿಸುವಂತೆ ಸಂಸದೆ ಶೋಭಾ ಡಿಜಿಗೆ ಮನವಿ

Mojo
ಕಾಸರಗೋಡು ಯುವತಿ ಮೇಲೆ ಅತ್ಯಾಚಾರ ಮತ್ತು ವಿಡಿಯೋ ತೋರಿಸಿ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೃಪತುಂಗ ರಸ್ತೆ ಬಳಿ ಇರುವ ಪೊಲಿಸ್ ಪ್ರಧಾನ ಕಚೇರಿಗೆ ಸಂಸದೆ ಶೋಭ ಕರಂದ್ಲಾಜೆ ಆಗಮಿಸಿ ‌ಪ್ರಕರಣವನ್ನ ಸಿಐಡಿಗೆ ವಹಿಸುವಂತೆ ಪೊಲೀಸ್ ಮಹಾ ನಿರ್ದೇಶಕಿ ನೀಲಾಮಣಿರಾಜ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಇನ್ನು ಶೋಭ ಕರಂದ್ಲಾಜೆ ಮಾತಾಡಿ ಕಾಸರಗೋಡು ಯುವತಿ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ‌ಯುವತಿ ಮೇಲೆ ಬೆಂಗಳೂರು, ಮಂಗಳೂರು, ಕಾಸರಗೋಡಿನಲ್ಲಿ ಆರೋಪಿಗಳು ದೌರ್ಜನ್ಯ ಎಸಗಿದ್ದಾರೆ. ಕಳೆದ ವಾರ ನಗರ ಪೊಲಿಸ್ ಆಯುಕ್ತ ಭಾಸ್ಕರ್ ರಾವ್ ಅವರಿಗೆ ದೂರು ನಿಡಿದ್ದೆ. ಇದು ಬೆಂಗಳೂರು ಪೊಲೀಸರಿಗೆ ತನಿಖೆ ನಡೆಸಲು ಸಾಧ್ಯವಿಲ್ಲ.ಬೆಂಗಳೂರು ಮೀರಿ ಹೊರ ವ್ಯಾಪ್ತಿಯಲ್ಲಿ ಕೃತ್ಯ ಎಸಗಿದ್ದಾರೆ.

ಹೀಗಾಗಿ ಇದು ಸಿಐಡಿ ತನಿಖೆ ಆಗಬೇಕು.ಯುವತಿ ಕುಟುಂಬವನ್ನ ಮತಾಂತರಕ್ಕೆ ಒತ್ತಾಯಿಸಿದ್ದಾರೆ.ಅಲ್ದೆ ರಾಜ್ಯದಲ್ಲಿ ಶಂಕಿತ ಉಗ್ರರ ಬಂಧನವಾಗ್ತಿದೆ.ಅದ್ರಿಂದ ಇವರ ಕೃತ್ಯ ಹಾಗೂ ಮತಾಂತರ ಹಿಂದೆ ದೊಡ್ಡ ಸಂಚಿರುವ ಬಗ್ಗೆ ಅನುಮಾನ ಇದೆ.ಈ ಮತಾಂತರ ಮತ್ತು ದೌರ್ಜನ್ಯ ಬಗ್ಗೆ ವಿಸೃತ ತನಿಖೆ ಆಗಬೇಕು. ಸದ್ಯ‌ ಸಿಐಡಿ ಡಿಜಿ ಪ್ರವೀಣ್ ಸೂದ್ ಮತ್ತು ಡಿಜಿಪಿ ನೀಲಮಣಿ ರಾಜುಗೆ ದೂರು ನೀಡಲಾಗಿದೆ. ಎಂದು ಸಂಸದೆ ಶೋಭ ಕರಂದ್ಲಾಜೆ ತಿಳಿಸಿದರುBody:KN_BNG_05_SHOBHA_7204498Conclusion:KN_BNG_05_SHOBHA_7204498
ETV Bharat Logo

Copyright © 2025 Ushodaya Enterprises Pvt. Ltd., All Rights Reserved.