ETV Bharat / state

'ಕುಮಾರಸ್ವಾಮಿ ಅವರೇ, ನೀವು ಸ್ವಂತ ಬಲದಿಂದ ಸಿಎಂ ಆಗಲು ಸಾಧ್ಯವೇ..' - ಹೆಚ್‌ಡಿಕೆ ವಿರುದ್ಧ ಸಿದ್ದು ಟ್ವೀಟಾಸ್ತ್ರ.. - ಕುಮಾರಸ್ವಾಮಿ ವಿರುದ್ಧದ ಆಕ್ರೋಶ

ಮೈತ್ರಿ ಸರ್ಕಾರದ ನಂತರ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ನಡುವೆ ವಾಕ್ಸಮರ ಮುಂದುವರೆದಿದೆ. ಮತ್ತೆ ಈಗ ಸಿದ್ದು ಟ್ವೀಟ್​ ಮೂಲಕ ಕುಮಾರಸ್ವಾಮಿ ಮೇಲಿರುವ ಆಕ್ರೋಶವನ್ನ ಹೊರ ಹಾಕಿದ್ದಾರೆ.

ಸಿದ್ದರಾಮಯ್ಯ
author img

By

Published : Sep 24, 2019, 5:28 PM IST

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕುಮಾರಸ್ವಾಮಿ ವಿರುದ್ಧದ ಆಕ್ರೋಶವನ್ನು ಮತ್ತೆ ಟ್ವೀಟ್​ ಮೂಲಕ ಮುಂದುವರಿಸಿದ್ದಾರೆ.

  • ಬೇರೆ ಪಕ್ಷಗಳ ಹೆಗಲ ಮೇಲೆ ಕೂತು ಮುಖ್ಯಮಂತ್ರಿಯಾದ‌ @hd_kumaraswamy ಅವರೇ,
    ನೀವು ಸ್ವಂತ ಬಲದಿಂದ ಮುಖ್ಯಮಂತ್ರಿಯಾಗಲೂ ಎಂದಾದರೂ ಸಾಧ್ಯವೇ?@INCKarnataka
    3/3

    — Siddaramaiah (@siddaramaiah) September 24, 2019 " class="align-text-top noRightClick twitterSection" data=" ">

ಬೆಳಿಗ್ಗೆ ಟ್ವೀಟ್ ಮಾಡಿ ಹೆಚ್‌ಡಿಕೆಗೆ ತಿರುಗೇಟು ನೀಡಿದ್ದ ಅವರು, ಇದೀಗ ಮತ್ತೆ ಟ್ವೀಟ್ ಮೂಲಕವೇ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ. ಹೆಚ್ ಡಿ ಕುಮಾರಸ್ವಾಮಿ ಅವರೇ, ನಿಮ್ಮನ್ನು ನಾನು ಸಾಕಿದ್ದೇನೆ ಎಂದು ಎಲ್ಲಿ ಹೇಳಿದ್ದೆ? ನಿಮ್ಮನ್ನು ಸಾಕಿದ್ದು ದೇವೇಗೌಡರು, ಬಳಸಿಕೊಂಡದ್ದು ಮಾತ್ರ ನಮ್ಮಂತಹವರನ್ನು. ಬಳಸಿ ಬಿಸಾಡುವ ಪಾಠವನ್ನು ನೀವು ಬಹುಬೇಗ ಕಲಿತುಬಿಟ್ಟಿರಿ. ಈ ಬಗ್ಗೆ ಬಿಎಸ್ ಯಡಿಯೂರಪ್ಪ ಅವರನ್ನು ಕೇಳಿ, ಹೇಳ್ತಾರೆ ಎಂದಿದ್ದಾರೆ.

  • ಸನ್ಮಾನ್ಯ @hd_kumaraswamy ಅವರೇ, ನನ್ನನ್ನು ಕೂಡಾ ಬೆಳೆಸಿದ್ದು ರಾಜ್ಯದ ಜನತೆ.ನಮ್ಮ ಪಕ್ಷಕ್ಕೆ ಜನ ನೀಡಿದ ಆಶೀರ್ವಾದದ ಬಲದಿಂದ ನಾನು 5 ವರ್ಷ ಮುಖ್ಯಮಂತ್ರಿಯಾಗಿದ್ದೇ ಹೊರತು ಯಾವುದೇ ಹದ್ದು-ಗಿಣಿಗಳ ಹಂಗಿನಿಂದಲ್ಲ. @INCKarnataka
    2/3

    — Siddaramaiah (@siddaramaiah) September 24, 2019 " class="align-text-top noRightClick twitterSection" data=" ">

ಕುಮಾರಸ್ವಾಮಿ ಅವರೇ, ನನ್ನನ್ನು ಕೂಡಾ ಬೆಳೆಸಿದ್ದು ರಾಜ್ಯದ ಜನತೆ. ನಮ್ಮ ಪಕ್ಷಕ್ಕೆ ಜನ ನೀಡಿದ ಆಶೀರ್ವಾದದ ಬಲದಿಂದ ನಾನು 5 ವರ್ಷ ಮುಖ್ಯಮಂತ್ರಿಯಾಗಿದ್ದೇ ಹೊರತು ಯಾವುದೇ ಹದ್ದು-ಗಿಣಿಗಳ ಹಂಗಿನಿಂದಲ್ಲ ಎಂದು ಖಾರವಾಗಿ ನುಡಿದಿದ್ದಾರೆ.

  • ಸನ್ಮಾನ್ಯ @hd_kumaraswamy ಅವರೇ, ನಿಮ್ಮನ್ನು ನಾನು ಸಾಕಿದ್ದೇನೆ ಎಂದು ಎಲ್ಲಿ ಹೇಳಿದ್ದೆ?

    ನಿಮ್ಮನ್ನು ಸಾಕಿದ್ದು ದೇವೇಗೌಡರು (@H_D_Devegowda), ಬಳಸಿಕೊಂಡದ್ದು ಮಾತ್ರ ನಮ್ಮಂತಹವರನ್ನು.

    ಬಳಸಿ ಬಿಸಾಡುವ ಪಾಠವನ್ನು ನೀವು ಬಹುಬೇಗ ಕಲಿತುಬಿಟ್ಟಿರಿ.
    ಈ ಬಗ್ಗೆ @BSYBJP ಅವರನ್ನು ಕೇಳಿ,ಹೇಳ್ತಾರೆ.
    3/1

    — Siddaramaiah (@siddaramaiah) September 24, 2019 " class="align-text-top noRightClick twitterSection" data=" ">

ಬೇರೆ ಪಕ್ಷಗಳ ಹೆಗಲ ಮೇಲೆ ಕೂತು ಮುಖ್ಯಮಂತ್ರಿಯಾದ‌ ಕುಮಾರಸ್ವಾಮಿ ಅವರೇ, ನೀವು ಸ್ವಂತ ಬಲದಿಂದ ಮುಖ್ಯಮಂತ್ರಿಯಾಗಲು ಎಂದಾದರೂ ಸಾಧ್ಯವೇ? ಎಂದು ಸವಾಲು ಎಸೆದಿದ್ದಾರೆ.

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕುಮಾರಸ್ವಾಮಿ ವಿರುದ್ಧದ ಆಕ್ರೋಶವನ್ನು ಮತ್ತೆ ಟ್ವೀಟ್​ ಮೂಲಕ ಮುಂದುವರಿಸಿದ್ದಾರೆ.

  • ಬೇರೆ ಪಕ್ಷಗಳ ಹೆಗಲ ಮೇಲೆ ಕೂತು ಮುಖ್ಯಮಂತ್ರಿಯಾದ‌ @hd_kumaraswamy ಅವರೇ,
    ನೀವು ಸ್ವಂತ ಬಲದಿಂದ ಮುಖ್ಯಮಂತ್ರಿಯಾಗಲೂ ಎಂದಾದರೂ ಸಾಧ್ಯವೇ?@INCKarnataka
    3/3

    — Siddaramaiah (@siddaramaiah) September 24, 2019 " class="align-text-top noRightClick twitterSection" data=" ">

ಬೆಳಿಗ್ಗೆ ಟ್ವೀಟ್ ಮಾಡಿ ಹೆಚ್‌ಡಿಕೆಗೆ ತಿರುಗೇಟು ನೀಡಿದ್ದ ಅವರು, ಇದೀಗ ಮತ್ತೆ ಟ್ವೀಟ್ ಮೂಲಕವೇ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ. ಹೆಚ್ ಡಿ ಕುಮಾರಸ್ವಾಮಿ ಅವರೇ, ನಿಮ್ಮನ್ನು ನಾನು ಸಾಕಿದ್ದೇನೆ ಎಂದು ಎಲ್ಲಿ ಹೇಳಿದ್ದೆ? ನಿಮ್ಮನ್ನು ಸಾಕಿದ್ದು ದೇವೇಗೌಡರು, ಬಳಸಿಕೊಂಡದ್ದು ಮಾತ್ರ ನಮ್ಮಂತಹವರನ್ನು. ಬಳಸಿ ಬಿಸಾಡುವ ಪಾಠವನ್ನು ನೀವು ಬಹುಬೇಗ ಕಲಿತುಬಿಟ್ಟಿರಿ. ಈ ಬಗ್ಗೆ ಬಿಎಸ್ ಯಡಿಯೂರಪ್ಪ ಅವರನ್ನು ಕೇಳಿ, ಹೇಳ್ತಾರೆ ಎಂದಿದ್ದಾರೆ.

  • ಸನ್ಮಾನ್ಯ @hd_kumaraswamy ಅವರೇ, ನನ್ನನ್ನು ಕೂಡಾ ಬೆಳೆಸಿದ್ದು ರಾಜ್ಯದ ಜನತೆ.ನಮ್ಮ ಪಕ್ಷಕ್ಕೆ ಜನ ನೀಡಿದ ಆಶೀರ್ವಾದದ ಬಲದಿಂದ ನಾನು 5 ವರ್ಷ ಮುಖ್ಯಮಂತ್ರಿಯಾಗಿದ್ದೇ ಹೊರತು ಯಾವುದೇ ಹದ್ದು-ಗಿಣಿಗಳ ಹಂಗಿನಿಂದಲ್ಲ. @INCKarnataka
    2/3

    — Siddaramaiah (@siddaramaiah) September 24, 2019 " class="align-text-top noRightClick twitterSection" data=" ">

ಕುಮಾರಸ್ವಾಮಿ ಅವರೇ, ನನ್ನನ್ನು ಕೂಡಾ ಬೆಳೆಸಿದ್ದು ರಾಜ್ಯದ ಜನತೆ. ನಮ್ಮ ಪಕ್ಷಕ್ಕೆ ಜನ ನೀಡಿದ ಆಶೀರ್ವಾದದ ಬಲದಿಂದ ನಾನು 5 ವರ್ಷ ಮುಖ್ಯಮಂತ್ರಿಯಾಗಿದ್ದೇ ಹೊರತು ಯಾವುದೇ ಹದ್ದು-ಗಿಣಿಗಳ ಹಂಗಿನಿಂದಲ್ಲ ಎಂದು ಖಾರವಾಗಿ ನುಡಿದಿದ್ದಾರೆ.

  • ಸನ್ಮಾನ್ಯ @hd_kumaraswamy ಅವರೇ, ನಿಮ್ಮನ್ನು ನಾನು ಸಾಕಿದ್ದೇನೆ ಎಂದು ಎಲ್ಲಿ ಹೇಳಿದ್ದೆ?

    ನಿಮ್ಮನ್ನು ಸಾಕಿದ್ದು ದೇವೇಗೌಡರು (@H_D_Devegowda), ಬಳಸಿಕೊಂಡದ್ದು ಮಾತ್ರ ನಮ್ಮಂತಹವರನ್ನು.

    ಬಳಸಿ ಬಿಸಾಡುವ ಪಾಠವನ್ನು ನೀವು ಬಹುಬೇಗ ಕಲಿತುಬಿಟ್ಟಿರಿ.
    ಈ ಬಗ್ಗೆ @BSYBJP ಅವರನ್ನು ಕೇಳಿ,ಹೇಳ್ತಾರೆ.
    3/1

    — Siddaramaiah (@siddaramaiah) September 24, 2019 " class="align-text-top noRightClick twitterSection" data=" ">

ಬೇರೆ ಪಕ್ಷಗಳ ಹೆಗಲ ಮೇಲೆ ಕೂತು ಮುಖ್ಯಮಂತ್ರಿಯಾದ‌ ಕುಮಾರಸ್ವಾಮಿ ಅವರೇ, ನೀವು ಸ್ವಂತ ಬಲದಿಂದ ಮುಖ್ಯಮಂತ್ರಿಯಾಗಲು ಎಂದಾದರೂ ಸಾಧ್ಯವೇ? ಎಂದು ಸವಾಲು ಎಸೆದಿದ್ದಾರೆ.

Intro:newsBody:ಕುಮಾರಸ್ವಾಮಿ ವಿರುದ್ಧ ಕೆಂಡಕಾರಿದ ಸಿದ್ದರಾಮಯ್ಯ, ಮತ್ತೆ ಟ್ವೀಟ್ ಮೂಲಕ ಆಕ್ರೋಶ


ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕುಮಾರಸ್ವಾಮಿ ವಿರುದ್ಧದ ಆಕ್ರೋಶವನ್ನು ಮುಂದುವರಿಸಿದ್ದಾರೆ.
ಬೆಳಿಗ್ಗೆ ಟ್ವೀಟ್ ಮಾಡಿ ಬೇಸರ ತೋಡಿಕೊಂಡಿದ್ದ ಅವರು ಇದೀಗ ಮತ್ತೆ ಟ್ವೀಟ್ ಮೂಲಕವೇ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದು, ಎಚ್ ಡಿ ಕುಮಾರಸ್ವಾಮಿ ಅವರೇ, ನಿಮ್ಮನ್ನು ನಾನು ಸಾಕಿದ್ದೇನೆ ಎಂದು ಎಲ್ಲಿ ಹೇಳಿದ್ದೆ? ನಿಮ್ಮನ್ನು ಸಾಕಿದ್ದು ದೇವೇಗೌಡರು, ಬಳಸಿಕೊಂಡದ್ದು ಮಾತ್ರ ನಮ್ಮಂತಹವರನ್ನು. ಬಳಸಿ ಬಿಸಾಡುವ ಪಾಠವನ್ನು ನೀವು ಬಹುಬೇಗ ಕಲಿತುಬಿಟ್ಟಿರಿ. ಈ ಬಗ್ಗೆ ಬಿಎಸ್ ಯಡಿಯೂರಪ್ಪ ಅವರನ್ನು ಕೇಳಿ,ಹೇಳ್ತಾರೆ ಎಂದಿದ್ದಾರೆ.
ಕುಮಾರಸ್ವಾಮಿ ಅವರೇ, ನನ್ನನ್ನು ಕೂಡಾ ಬೆಳೆಸಿದ್ದು ರಾಜ್ಯದ ಜನತೆ. ನಮ್ಮ ಪಕ್ಷಕ್ಕೆ ಜನ ನೀಡಿದ ಆಶೀರ್ವಾದದ ಬಲದಿಂದ ನಾನು 5 ವರ್ಷ ಮುಖ್ಯಮಂತ್ರಿಯಾಗಿದ್ದೇ ಹೊರತು ಯಾವುದೇ ಹದ್ದು-ಗಿಣಿಗಳ ಹಂಗಿನಿಂದಲ್ಲ ಎಂದು ಖಾರವಾಗಿ ನುಡಿದಿದ್ದಾರೆ.
ಬೇರೆ ಪಕ್ಷಗಳ ಹೆಗಲ ಮೇಲೆ ಕೂತು ಮುಖ್ಯಮಂತ್ರಿಯಾದ‌ ಕುಮಾರಸ್ವಾಮಿ ಅವರೇ,
ನೀವು ಸ್ವಂತ ಬಲದಿಂದ ಮುಖ್ಯಮಂತ್ರಿಯಾಗಲೂ ಎಂದಾದರೂ ಸಾಧ್ಯವೇ? ಎಂದು ಸವಾಲು ಎಸೆದಿದ್ದಾರೆ.Conclusion:news
ETV Bharat Logo

Copyright © 2025 Ushodaya Enterprises Pvt. Ltd., All Rights Reserved.