ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ತೀವ್ರ ಹೋರಾಟಕ್ಕೆ ಮುಂದಾಗುವ ಸೂಚನೆಯನ್ನು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ನೀಡಿದ್ದಾರೆ.
-
ಸಂಕಷ್ಟದ ಕಾಲದಲ್ಲಿ ಸಹಕಾರ,
— Siddaramaiah (@siddaramaiah) July 9, 2020 " class="align-text-top noRightClick twitterSection" data="
ವಿರೋಧಪಕ್ಷದ ಜವಾಬ್ದಾರಿ ಎಂಬ ಕಾರಣಕ್ಕೆ ಹೆಚ್ಚುಕಡಿಮೆ 3ತಿಂಗಳು ಸರ್ಕಾರದ ಅಕ್ರಮ- ವೈಫಲ್ಯಗಳನ್ನು ಬಹಿರಂಗವಾಗಿ ಪ್ರಶ್ನಿಸದೆ ಪತ್ರಗಳನ್ನಷ್ಟೇ ಬರೆದಿದ್ದೆ.@CMofKarnataka ತಿದ್ದಿಕೊಳ್ಳದೆ ಇದ್ದಾಗ ಬಹಿರಂಗವಾಗಿ ಪ್ರಶ್ನಿಸುವುದು ಅನಿವಾರ್ಯವಾಗಿದೆ.
1/2#100PercentCorruptSarkar
">ಸಂಕಷ್ಟದ ಕಾಲದಲ್ಲಿ ಸಹಕಾರ,
— Siddaramaiah (@siddaramaiah) July 9, 2020
ವಿರೋಧಪಕ್ಷದ ಜವಾಬ್ದಾರಿ ಎಂಬ ಕಾರಣಕ್ಕೆ ಹೆಚ್ಚುಕಡಿಮೆ 3ತಿಂಗಳು ಸರ್ಕಾರದ ಅಕ್ರಮ- ವೈಫಲ್ಯಗಳನ್ನು ಬಹಿರಂಗವಾಗಿ ಪ್ರಶ್ನಿಸದೆ ಪತ್ರಗಳನ್ನಷ್ಟೇ ಬರೆದಿದ್ದೆ.@CMofKarnataka ತಿದ್ದಿಕೊಳ್ಳದೆ ಇದ್ದಾಗ ಬಹಿರಂಗವಾಗಿ ಪ್ರಶ್ನಿಸುವುದು ಅನಿವಾರ್ಯವಾಗಿದೆ.
1/2#100PercentCorruptSarkarಸಂಕಷ್ಟದ ಕಾಲದಲ್ಲಿ ಸಹಕಾರ,
— Siddaramaiah (@siddaramaiah) July 9, 2020
ವಿರೋಧಪಕ್ಷದ ಜವಾಬ್ದಾರಿ ಎಂಬ ಕಾರಣಕ್ಕೆ ಹೆಚ್ಚುಕಡಿಮೆ 3ತಿಂಗಳು ಸರ್ಕಾರದ ಅಕ್ರಮ- ವೈಫಲ್ಯಗಳನ್ನು ಬಹಿರಂಗವಾಗಿ ಪ್ರಶ್ನಿಸದೆ ಪತ್ರಗಳನ್ನಷ್ಟೇ ಬರೆದಿದ್ದೆ.@CMofKarnataka ತಿದ್ದಿಕೊಳ್ಳದೆ ಇದ್ದಾಗ ಬಹಿರಂಗವಾಗಿ ಪ್ರಶ್ನಿಸುವುದು ಅನಿವಾರ್ಯವಾಗಿದೆ.
1/2#100PercentCorruptSarkar
ಸಂಕಷ್ಟದ ಕಾಲದಲ್ಲಿ ಸರ್ಕಾರಕ್ಕೆ ಸಹಕಾರ ನೀಡುವುದು ವಿರೋಧ ಪಕ್ಷದ ಜವಾಬ್ದಾರಿ ಎಂಬ ಕಾರಣಕ್ಕೆ ಹೆಚ್ಚು ಕಡಿಮೆ 3 ತಿಂಗಳು ಸರ್ಕಾರದ ಅಕ್ರಮ-ವೈಫಲ್ಯಗಳನ್ನು ಬಹಿರಂಗವಾಗಿ ಪ್ರಶ್ನಿಸದೆ ಪತ್ರಗಳನ್ನಷ್ಟೇ ಬರೆದಿದ್ದೆ. ಆದರೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿದ್ದಿಕೊಳ್ಳದೆ ಇದ್ದಾಗ ಬಹಿರಂಗವಾಗಿ ಪ್ರಶ್ನಿಸುವುದು ಅನಿವಾರ್ಯವಾಗಿದೆ ಎಂದಿದ್ದಾರೆ.
-
ಜನತೆಯ ಕಷ್ಟ-ನಷ್ಟಕ್ಕೆ ಕಾರಣವಾದ ಪ್ರಭುತ್ವದ ಜನವಿರೋಧಿ ನಡವಳಿಕೆಗಳಿಗೆ ಸಹಕರಿಸುವುದು ಜನದ್ರೋಹವಾಗುತ್ತದೆ.
— Siddaramaiah (@siddaramaiah) July 9, 2020 " class="align-text-top noRightClick twitterSection" data="
ಜವಾಬ್ದಾರಿ ವಿರೋಧ ಪಕ್ಷವಾಗಿ ನಾವು ಜನರ ಪರ, ಸರ್ಕಾರದ ಪರ ಅಲ್ಲ.@CMofKarnataka@INCKarnataka#100PercentCorruptSarkar
2/2
">ಜನತೆಯ ಕಷ್ಟ-ನಷ್ಟಕ್ಕೆ ಕಾರಣವಾದ ಪ್ರಭುತ್ವದ ಜನವಿರೋಧಿ ನಡವಳಿಕೆಗಳಿಗೆ ಸಹಕರಿಸುವುದು ಜನದ್ರೋಹವಾಗುತ್ತದೆ.
— Siddaramaiah (@siddaramaiah) July 9, 2020
ಜವಾಬ್ದಾರಿ ವಿರೋಧ ಪಕ್ಷವಾಗಿ ನಾವು ಜನರ ಪರ, ಸರ್ಕಾರದ ಪರ ಅಲ್ಲ.@CMofKarnataka@INCKarnataka#100PercentCorruptSarkar
2/2ಜನತೆಯ ಕಷ್ಟ-ನಷ್ಟಕ್ಕೆ ಕಾರಣವಾದ ಪ್ರಭುತ್ವದ ಜನವಿರೋಧಿ ನಡವಳಿಕೆಗಳಿಗೆ ಸಹಕರಿಸುವುದು ಜನದ್ರೋಹವಾಗುತ್ತದೆ.
— Siddaramaiah (@siddaramaiah) July 9, 2020
ಜವಾಬ್ದಾರಿ ವಿರೋಧ ಪಕ್ಷವಾಗಿ ನಾವು ಜನರ ಪರ, ಸರ್ಕಾರದ ಪರ ಅಲ್ಲ.@CMofKarnataka@INCKarnataka#100PercentCorruptSarkar
2/2
ಶೇ.100 ಭ್ರಷ್ಟ ಸರ್ಕಾರ ಎಂದು ಆರೋಪದ ಟ್ಯಾಗ್ಲೈನ್ ಅಡಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಜನತೆಯ ಕಷ್ಟ-ನಷ್ಟಕ್ಕೆ ಕಾರಣವಾದ ಪ್ರಭುತ್ವದ ಜನವಿರೋಧಿ ನಡವಳಿಕೆಗಳಿಗೆ ಸಹಕರಿಸುವುದು ಜನ ದ್ರೋಹವಾಗುತ್ತದೆ. ಜವಾಬ್ದಾರಿ ವಿರೋಧ ಪಕ್ಷವಾಗಿ ನಾವು ಜನರ ಪರ, ಸರ್ಕಾರದ ಪರ ಅಲ್ಲ ಎಂದು ಹೇಳಿದ್ದಾರೆ.