ETV Bharat / state

ಬಿಎಸ್​ವೈಗೆ ಕೊನೆಗೂ ಒಲಿದ ಕಾವೇರಿ, ಸಿದ್ದರಾಮಯ್ಯಗೆ ರೇಸ್ ವ್ಯೂ ಕಾಟೇಜ್-2! - ಸಿದ್ದರಾಮಯ್ಯಗೆ ಸರ್ಕಾರದಿಂದ ರೇಸ್ ವ್ಯೂ ಕಾಟೇಜ್-2 ಹಂಚಿಕೆ

ಕಳೆದ ಆರು ವರ್ಷದಿಂದ ವಾಸ್ತವ್ಯ ಹೂಡಿದ್ದ ಕಾವೇರಿ ಸರ್ಕಾರಿ ನಿವಾಸವನ್ನು ಉಳಿಸಿಕೊಳ್ಳುವಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿಫಲರಾಗಿದ್ದು, ರೇಸ್ ಕೋರ್ಸ್ ರಸ್ತೆ ನಿವಾಸಕ್ಕೆ ತೆರಳಬೇಕಿದೆ.

ಬಿಎಸ್​ವೈಗೆ ಒಲಿದ ಕಾವೇರಿ
author img

By

Published : Oct 17, 2019, 5:03 PM IST

ಬೆಂಗಳೂರು: ಕಾವೇರಿ ನಿವಾಸ ತಮಗೆ ನೀಡುವಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾಡಿದ್ದ ಮನವಿಯನ್ನು ತಿರಸ್ಕರಿಸಿರುವ ಸರ್ಕಾರ ರೇಸ್ ಕೋರ್ಸ್ ರಸ್ತೆಯ ರೇಸ್ ವ್ಯೂ ಕಾಟೇಜ್ 2ಅನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಿದೆ.

ಬಿಎಸ್​ವೈಗೆ ಒಲಿದ ಕಾವೇರಿ

ಈ ಹಿಂದೆ ಸಿಎಂ ಯಡಿಯೂರಪ್ಪಗೆ ಹಂಚಿಕೆಯಾಗಿದ್ದ ಬಿಎಸ್​ವೈ ಲಕ್ಕಿ ಹೌಸ್ ರೇಸ್ ವ್ಯೂ ಕಾಟೇಜ್ -2 ಅನ್ನು ವಾಪಸ್ ಪಡೆದು ಸಿದ್ದರಾಮಯ್ಯಗೆ ನೀಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.

ರೇಸ್ ಕೋರ್ಸ್ ನಿವಾಸದ ಬದಲು ಸಿಎಂ ಗೃಹ ಕಚೇರಿ ಕೃಷ್ಣಾದ ಪಕ್ಕದಲ್ಲೇ ಇರುವ ಕಾವೇರಿ ನಿವಾಸದಲ್ಲಿ ವಾಸ್ತವ್ಯ ಹೂಡಿದರೆ, ಪೂರ್ಣಾವಧಿ ಮುಗಿಸಬಹುದು ಎನ್ನುವ ಕಲ್ಪನೆಯ ಜೊತೆಗೆ ಗೃಹ ಕಚೇರಿಗೆ ತೆರಳಲು ಅನಗತ್ಯ ಸಂಚಾರ ದಟ್ಟಣೆ ತಪ್ಪಿಸಲು ಕಡಿವಾಣ ಹಾಕಬಹುದು ಎನ್ನುವ ಕಾರಣಕ್ಕಾಗಿ ಬಿಎಸ್​ವೈ ಕಾವೇರಿಗಾಗಿ ಬೇಡಿಕೆ ಇರಿಸಿದ್ದರು. ಅದರಂತೆ ಕಾವೇರಿ ನಿವಾಸವನ್ನು ಸಿಎಂ ಬಿಎಎಸ್​ವೈಗೆ ಹಂಚಿಕೆ ಮಾಡಲಾಗಿದೆ.

ಇದೀಗ ಕಾವೇರಿ ನಿವಾಸ ಬದಲಾವಣೆಗೆ ಮುಖ್ಯಮಂತ್ರಿ ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಯಾವುದೇ ಕಾರಣಕ್ಕೂ ಕಾವೇರಿ ನಿವಾಸ ಬಿಡಲ್ಲ ಅದನ್ನು ಸಿದ್ದರಾಮಯ್ಯಗೆ ಹಂಚಿಕೆ ಮಾಡಲು ಪರಿಗಣಿಸುವ ಅಗತ್ಯವಿಲ್ಲ. ಅವರಿಗೆ ರೇಸ್ ಕೋರ್ಸ್ ರಸ್ತೆ ನಿವಾಸ ಹಂಚಿಕೆ ಮಾಡಿ ಎಂದು ಸಿಎಂ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಸೂಚನೆ ನೀಡಿದೆ ಎನ್ನಲಾಗಿದೆ.

ಬೆಂಗಳೂರು: ಕಾವೇರಿ ನಿವಾಸ ತಮಗೆ ನೀಡುವಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾಡಿದ್ದ ಮನವಿಯನ್ನು ತಿರಸ್ಕರಿಸಿರುವ ಸರ್ಕಾರ ರೇಸ್ ಕೋರ್ಸ್ ರಸ್ತೆಯ ರೇಸ್ ವ್ಯೂ ಕಾಟೇಜ್ 2ಅನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಿದೆ.

ಬಿಎಸ್​ವೈಗೆ ಒಲಿದ ಕಾವೇರಿ

ಈ ಹಿಂದೆ ಸಿಎಂ ಯಡಿಯೂರಪ್ಪಗೆ ಹಂಚಿಕೆಯಾಗಿದ್ದ ಬಿಎಸ್​ವೈ ಲಕ್ಕಿ ಹೌಸ್ ರೇಸ್ ವ್ಯೂ ಕಾಟೇಜ್ -2 ಅನ್ನು ವಾಪಸ್ ಪಡೆದು ಸಿದ್ದರಾಮಯ್ಯಗೆ ನೀಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.

ರೇಸ್ ಕೋರ್ಸ್ ನಿವಾಸದ ಬದಲು ಸಿಎಂ ಗೃಹ ಕಚೇರಿ ಕೃಷ್ಣಾದ ಪಕ್ಕದಲ್ಲೇ ಇರುವ ಕಾವೇರಿ ನಿವಾಸದಲ್ಲಿ ವಾಸ್ತವ್ಯ ಹೂಡಿದರೆ, ಪೂರ್ಣಾವಧಿ ಮುಗಿಸಬಹುದು ಎನ್ನುವ ಕಲ್ಪನೆಯ ಜೊತೆಗೆ ಗೃಹ ಕಚೇರಿಗೆ ತೆರಳಲು ಅನಗತ್ಯ ಸಂಚಾರ ದಟ್ಟಣೆ ತಪ್ಪಿಸಲು ಕಡಿವಾಣ ಹಾಕಬಹುದು ಎನ್ನುವ ಕಾರಣಕ್ಕಾಗಿ ಬಿಎಸ್​ವೈ ಕಾವೇರಿಗಾಗಿ ಬೇಡಿಕೆ ಇರಿಸಿದ್ದರು. ಅದರಂತೆ ಕಾವೇರಿ ನಿವಾಸವನ್ನು ಸಿಎಂ ಬಿಎಎಸ್​ವೈಗೆ ಹಂಚಿಕೆ ಮಾಡಲಾಗಿದೆ.

ಇದೀಗ ಕಾವೇರಿ ನಿವಾಸ ಬದಲಾವಣೆಗೆ ಮುಖ್ಯಮಂತ್ರಿ ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಯಾವುದೇ ಕಾರಣಕ್ಕೂ ಕಾವೇರಿ ನಿವಾಸ ಬಿಡಲ್ಲ ಅದನ್ನು ಸಿದ್ದರಾಮಯ್ಯಗೆ ಹಂಚಿಕೆ ಮಾಡಲು ಪರಿಗಣಿಸುವ ಅಗತ್ಯವಿಲ್ಲ. ಅವರಿಗೆ ರೇಸ್ ಕೋರ್ಸ್ ರಸ್ತೆ ನಿವಾಸ ಹಂಚಿಕೆ ಮಾಡಿ ಎಂದು ಸಿಎಂ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಸೂಚನೆ ನೀಡಿದೆ ಎನ್ನಲಾಗಿದೆ.

Intro:


ಬೆಂಗಳೂರು: ಕಾವೇರಿ ನಿವಾಸ ನೀಡುವಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮನವಿಯನ್ನು ತಿರಸ್ಕರಿಸಿರಿವ ಸರ್ಕಾರ ರೇಸ್ ಕೋರ್ಸ್ ರಸ್ತೆಯ ರೇಸ್ ವ್ಯೂ ಕಾಟೇಜ್ 2 ನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಿದೆ.

ಕಳೆದ ಆರು ವರ್ಷದಿಂದ ವಾಸ್ತವ್ಯ ಹೂಡಿದ್ದ ಕಾವೇರಿ ಸರ್ಕಾರಿ ನಿವಾಸವನ್ನು ಉಳಿಸಿಕೊಳ್ಳುವಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿಫಲರಾಗಿದ್ದು ರೇಸ್ ಕೋರ್ಸ್ ರಸ್ತೆ ನಿವಾಸಕ್ಕೆ ತೆರಳಬೇಕಿದೆ.

ಈ ಹಿಂದೆ ಯಡಿಯೂರಪ್ಪ ಅವರಿಗೆ ಹಂಚಿಕೆಯಾಗಿದ್ದ ಬಿಎಸ್ವೈ ಲಕ್ಕಿ ಹೌಸ್ ರೇಸ್ ವ್ಯೂ ಕಾಟೇಜ್ -2 ಅನ್ನು ವಾಪಸ್ ಪಡೆದು ಅದನ್ನು ಸಿದ್ದರಾಮಯ್ಯ ಅವರಿಗೆ ಹಂಚಿಕೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.

ರೇಸ್ ಕೋರ್ಸ್ ನಿವಾಸದ ಬದಲು ಸಿಎಂ ಗೃಹ ಕಚೇರಿ ಕೃಷ್ಣಾದ ಪಕ್ಕದಲ್ಲೇ ಇರುವ ಕಾವೇರಿ ನಿವಾಸದಲ್ಲಿ ವಾಸ್ತವ್ಯ ಹೂಡಿದರೆ ಪೂರ್ಣಾವಧಿ ಮುಗಿಸಬಹುದು ಎನ್ನುವ ಕಲ್ಪನೆಯ ಜೊತೆಗೆ ಗೃಹ ಕಚೇರಿಗೆ ತೆರಳಲು ಅನಗತ್ಯ ಸಂಚಾರ ದಟ್ಟಣೆ ಸೃಷ್ಟಿಗೆ‌ ಕಡಿವಾಣ ಹಾಕಬಹುದು ಎನ್ನುವ ಕಾರಣಕ್ಕೆ ಕಾವೇರಿಗಾಗಿ ಸಿಎಂ ಬೇಡಿಕೆ ಇರಿಸಿದ್ದರು ಅದರಂತೆ ಕಾವೇರಿ ನಿವಾಸವನ್ನು ಸಿಎಂ ಬಿಎಸ್ವೈ ಗೆ ಹಂಚಿಕೆ ಮಾಡಲಾಗಿದೆ.

ಆದರೆ ಕಳೆದ ಆರು ವರ್ಷದಿಂದ ವಾಸವಾಗಿರುವ ಕಾವೇರಿ ನಿವಾಸವನ್ನೇ ತಮಗೆ ಮತ್ತೆ ಹಂಚಿಕೆ ಮಾಡುವಂತೆ ಸಿದ್ದರಾಮಯ್ಯ ಸಿಎಂಗೆ ಪತ್ರ ಬರೆದಿದ್ದರು ಆದರೆ ಅವರ ಪತ್ರವನ್ನು ಒಪ್ಪದ ಸರ್ಕಾರ ಇದೀಗ ಅವರಿಗೆ ರೇಸ್ ವ್ಯೂ ಕಾಟೇಜ್- 2 ಹಂಚಿಕೆ ಮಾಡಿ ಆದೇಶ ಹೊರಡಿಸಿದೆ.

ಕಾವೇರಿ ನಿವಾಸ ಬದಲಾವಣೆಗೆ ಸಿಎಂ ಸ್ಪಷ್ಟವಾಗಿ ನಿರಾಕರಿಸಿದ್ದಾರೆ.ಯಾವುದೇ ಕಾರಣಕ್ಕೂ ಕಾವೇರಿ ನಿವಾಸ ಬಿಡಲ್ಲ ಅದನ್ನು ಸಿದ್ದರಾಮಯ್ಯಗೆ ಹಂಚಿಕೆ ಮಾಡಲು ಪರಿಗಣಿಸುವ ಅಗತ್ಯವಿಲ್ಲ ಅವರಿಗೆ ರೇಸ್ ಕೋರ್ಸ್ ರಸ್ತೆ ನಿವಾಸ ಹಂಚಿಕೆ ಮಾಡಿ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಸೂಚನೆ ನೀಡಿದ್ದಾರೆ ಅದರಂತೆ ಸಿದ್ದರಾಮಯ್ಯಗೆ ರೇಸ್ ವ್ಯೂ ಕಾಟೇಜ್ ಹಂಚಿಕೆ ಮಾಡಲಾಗಿದೆ.

ಪ್ರತಿಪಕ್ಷ ನಾಯಕರ ಬೇಡಿಕೆ ಅಂದು- ಇಂದು:

ಮೈತ್ರಿ ಸರ್ಕಾರದ ವೇಳೆ ಪ್ರತಿಪಕ್ಷ ನಾಯಕರಾಗಿದ್ದ ಯಡಿಯೂರಪ್ಪ ರೇಸ್ ವ್ಯೂ ಕಾಟೇಜ್ -2 ಕ್ಕೆ ಬೇಡಿಕೆ ಸಲ್ಲಿಸಿದ್ದರು ಆದರೆ ಅಂದಿನ ಸರ್ಕಾರ ಅಂದಿನ ಪ್ರತಿಲಕ್ಷ ನಾಯಕರ ಬೇಡಿಕೆ ತಿರಸ್ಕರಿಸಿತ್ತು ಅದರಂತೆ ಇಂದಿನ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಸರ್ಕಾರಿ ನಿವಾಸ ಹಂಚಿಕೆ ವೇಳೆ ಕಾವೇರಿ ನಿವಾಸ ಹಂಚಿಕೆ ಮಾಡಿ ಎಂದು ಬೇಡಿಕೆ ಇರಿಸಿದ್ದರು ಆದರೆ ಇಂದಿನ ಸರ್ಕಾರ ಕೂಡ ಪ್ರತಿಪಕ್ಷ ನಾಯಕರ‌ ಬೇಡಿಕೆ ತಳ್ಳಿಹಾಕಿದೆ.
Body:.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.