ETV Bharat / state

ಮತದಾರರಲ್ಲಿ ಜಾಗೃತಿಗಾಗಿ ಸಹಿ ಅಭಿಯಾನ

ಲೋಕಸಭಾ ಚುನಾವಣೆ ಹಿನ್ನೆಲೆ ಚುನಾವಣಾ ಅಧಿಕಾರಿಗಳು ಸಹಿ ಕಾರ್ಯಕ್ರಮ ಆಯೋಜಿಸಿದ್ದು, ನೂರಾರು ಜನರಿಗೆ ಸಹಿ ಮಾಡಿಸುವ ಮೂಲಕ‌ ಮತದಾನದ ಕುರಿತು ಜಾಗೃತಿ ಮೂಡಿಸಿದರು.‌

author img

By

Published : Mar 22, 2019, 4:49 AM IST

ಮತದಾರರಲ್ಲಿ ಜಾಗೃತಿಗಾಗಿ ಸಹಿ ಅಭಿಯಾನ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು‌ ಚುನಾವಣಾ ಅಧಿಕಾರಿಗಳು ಮಾಡುತ್ತಲೇ‌ ಬಂದಿದ್ದಾರೆ. ಮತದಾರರ ಜಾಗೃತಿ ಅಭಿಯಾನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಂಚಾಯತಿ ಕಾರ್ಯಾಲಯ ಆವರಣದಲ್ಲಿ ಮತದಾರರ ಜಾಗೃತಿಗಾಗಿ ಸಹಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಮತದಾರರಲ್ಲಿ ಜಾಗೃತಿಗಾಗಿ ಸಹಿ ಅಭಿಯಾನ

ವಿನೂತನ ಹಾಗೂ ವಿಭಿನ್ನ ಕಾರ್ಯಕ್ರಮವನ್ನು ಹಮ್ಮಿಕೊಂಡು ಬರುತ್ತಿರುವ ಚುನಾವಣಾ ಅಧಿಕಾರಿಗಳು ಸಹಿ ಕಾರ್ಯಕ್ರಮ ಆಯೋಜಿಸಿದ್ದು ನೂರಾರು ಜನರಿಗೆ ಸಹಿ ಮಾಡಿಸುವ ಮೂಲಕ‌ ಮತದಾನದ ಕುರಿತು ಜಾಗೃತಿ ಮೂಡಿಸಿದರು.‌

ಲೋಕಸಭಾ ಚುನಾವಣೆಯಲ್ಲಿ ಪುರಸಭೆ ವ್ಯಾಪ್ತಿಯಲ್ಲಿ ಶೇ 100ರಷ್ಟು ಮಾತದಾನ ಮಾಡಿಸುವ ಗುರಿಯನ್ನು ಹೊಂದುವ ದೃಷ್ಟಿಯಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕರೀಗೌಡ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲತಾ ಸೇರಿದಂತೆ ಪುರಸಭೆ, ನಗರಸಭೆ ಅಧಿಕಾರಿಗಳು ಚುನಾವಣೆ ಹಿನ್ನೆಲೆ ಮತದಾರರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ.

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು‌ ಚುನಾವಣಾ ಅಧಿಕಾರಿಗಳು ಮಾಡುತ್ತಲೇ‌ ಬಂದಿದ್ದಾರೆ. ಮತದಾರರ ಜಾಗೃತಿ ಅಭಿಯಾನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಂಚಾಯತಿ ಕಾರ್ಯಾಲಯ ಆವರಣದಲ್ಲಿ ಮತದಾರರ ಜಾಗೃತಿಗಾಗಿ ಸಹಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಮತದಾರರಲ್ಲಿ ಜಾಗೃತಿಗಾಗಿ ಸಹಿ ಅಭಿಯಾನ

ವಿನೂತನ ಹಾಗೂ ವಿಭಿನ್ನ ಕಾರ್ಯಕ್ರಮವನ್ನು ಹಮ್ಮಿಕೊಂಡು ಬರುತ್ತಿರುವ ಚುನಾವಣಾ ಅಧಿಕಾರಿಗಳು ಸಹಿ ಕಾರ್ಯಕ್ರಮ ಆಯೋಜಿಸಿದ್ದು ನೂರಾರು ಜನರಿಗೆ ಸಹಿ ಮಾಡಿಸುವ ಮೂಲಕ‌ ಮತದಾನದ ಕುರಿತು ಜಾಗೃತಿ ಮೂಡಿಸಿದರು.‌

ಲೋಕಸಭಾ ಚುನಾವಣೆಯಲ್ಲಿ ಪುರಸಭೆ ವ್ಯಾಪ್ತಿಯಲ್ಲಿ ಶೇ 100ರಷ್ಟು ಮಾತದಾನ ಮಾಡಿಸುವ ಗುರಿಯನ್ನು ಹೊಂದುವ ದೃಷ್ಟಿಯಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕರೀಗೌಡ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲತಾ ಸೇರಿದಂತೆ ಪುರಸಭೆ, ನಗರಸಭೆ ಅಧಿಕಾರಿಗಳು ಚುನಾವಣೆ ಹಿನ್ನೆಲೆ ಮತದಾರರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ.

KN_BNG_02_210319_sahi abhiyana_av_Ambarish Slug: ಮತದಾರರಲ್ಲಿ ಜಾಗೃತಿಗಾಗಿ ಸಹಿ ಅಭಿಯಾನ ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು‌ ಚುನಾವಣಾ ಅಧಿಕಾರಿಗಳು ಮಾಡುತ್ತಲೇ‌ ಬಂದಿದ್ದಾರೆ.. ಮತದಾರರ ಜಾಗೃತಿ ಅಭಿಯಾನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಂಚಾಯತಿ ಕಾರ್ಯಾಲಯ ಆವರಣದಲ್ಲಿ ಮತದಾರರ ಜಾಗೃತಿಗಾಗಿಬಸಹಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.. ವಿನೂತನ ಹಾಗೂ ವಿಭಿನ್ನ ಕಾರ್ಯಕ್ರಮವನ್ನು ಹಮ್ಮಿಕೊಂಡು ಬರುತ್ತಿರುವ ಚುನಾವಣಾ ಅಧಿಕಾರಿಗಳು ಕಾರ್ಯಾಲಯದ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಸಾರ್ವಜನಿಕರಿಗೆ ಮತಯಂತ್ರ ಹಾಗೂ ಮತ ಖಾತರಿ ಪಡಿಸುವ ಯಂತ್ರ (ವಿವಿ ಪ್ಯಾಟ್) ಬಳಕೆ ಬಗ್ಗೆ ಜಾಗೃತಿ ಮೂಡಿಸಿದರು.. ಸಾರ್ವಜನಿಕ ಸ್ಥಳಗಳು ಸೇರಿದಂತೆ ಪುರಸಭೆ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಮತದಾರರ ಪ್ರತಿಜ್ಞಾ ವಿಧಿ ಬೋಧನೆ ಹಾಗೂ ಇತರೆ ವಿಶಿಷ್ಟ ಹಾಗೂ ವೈಶಿಷ್ಟ್ಯದಿಂದ ಕೂಡಿರುವ ಕಾರ್ಯಕ್ರಮಗಳನ್ನು ಆಯೋಜಿಸಿದೆ..‌ಇದೇ ರೀತಿ ಸಹಿ ಕಾರ್ಯಕ್ರಮದಲ್ಲಿ ನೂರಾರು ಜನರು ಸಹಿ ಮಾಡುವ ಮೂಲಕ‌ ಮತದಾನದ ಕುರಿತು ಜಾಗೃತಿ ಮೂಡಿಸಿದರು..‌ ಲೋಕಸಭಾ ಚುನಾವಣೆಯಲ್ಲಿ ಪುರಸಭೆ ವ್ಯಾಪ್ತಿಯಲ್ಲಿ ಶೇ 100ರಷ್ಟು ಮಾತದಾನ ಮಾಡಿಸುವ ಗುರಿಯನ್ನು ಹೊಂದುವ ದೃಷ್ಟಿ ಯಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕರೀಗೌಡ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲತಾ ಸೇರಿದಂತೆ ಪುರಸಭೆ ನಗರಸಭೆ ಅಧಿಕಾರಿಗಳು ಚುನಾವಣೆ ಹಿನ್ನೆಲೆ ಮತದಾರರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ..
ETV Bharat Logo

Copyright © 2024 Ushodaya Enterprises Pvt. Ltd., All Rights Reserved.