ETV Bharat / state

ಕೊರೊನಾ ಭೀತಿ ಹಿನ್ನೆಲೆ: ನಾಳೆ ಸರಳ ಕನ್ನಡ ರಾಜ್ಯೋತ್ಸವ ಆಚರಣೆ

author img

By

Published : Oct 31, 2020, 5:25 PM IST

ಕೊರೊನಾ ಹಿನ್ನೆಲೆ ನಾಳೆ ಸರಳವಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದ್ದು, ಕೇವಲ ಇಲಾಖೆಯ ಅಧಿಕಾರಿಗಳು ಸಚಿವರು, ಶಾಸಕರು ಅಷ್ಟೇ ಭಾಗಿಯಾಗಲಿದ್ದಾರೆ.

ನಾಳೆ ಸರಳ ಕನ್ನಡ ರಾಜ್ಯೋತ್ಸವದ ಆಚರಣೆ
ನಾಳೆ ಸರಳ ಕನ್ನಡ ರಾಜ್ಯೋತ್ಸವದ ಆಚರಣೆ

ಬೆಂಗಳೂರು: ಕೊರೊನಾ ಹಿನ್ನೆಲೆ ನಾಳೆ ಅತ್ಯಂತ ಸರಳವಾಗಿ ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ.

ನಾಳೆ ಮುಖ್ಯಮಂತ್ರಿ ಯಡಿಯೂರಪ್ಪ ತಾಯಿ ಭುವನೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸಿ ಬಳಿಕ ಧ್ವಜಾರೋಹಣ ನೆರವೇರಿಸಲಿದ್ದಾರೆ. ರಾಷ್ಟ್ರಗೀತೆ, ಪ್ರಾರ್ಥನೆ, ನಾಡಗೀತೆ - ರೈತಗೀತೆ ಇರಲಿದೆ. ಕನ್ನಡ ರಾಜ್ಯೋತ್ಸವ ಕುರಿತು ಸಿಎಂ ರಾಜ್ಯದ ಜನೆತೆಗೆ ಸಂದೇಶ ನೀಡಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಸಾರ್ವಜನಿಕ ಪ್ರವೇಶ ನಿಷೇಧ ಮಾಡಲಾಗಿದ್ದು, ಆರೋಗ್ಯದ ದೃಷ್ಟಿಯಿಂದ ಮಕ್ಕಳ ಆಗಮನಕ್ಕೂ ಬ್ರೇಕ್ ಹಾಕಲಾಗಿದೆ. ಕೇವಲ ಇಲಾಖೆಯ ಅಧಿಕಾರಿಗಳು ಸಚಿವರು, ಶಾಸಕರು ಅಷ್ಟೇ ಭಾಗಿಯಾಗಲಿದ್ದಾರೆ.

ಬೆಂಗಳೂರು: ಕೊರೊನಾ ಹಿನ್ನೆಲೆ ನಾಳೆ ಅತ್ಯಂತ ಸರಳವಾಗಿ ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ.

ನಾಳೆ ಮುಖ್ಯಮಂತ್ರಿ ಯಡಿಯೂರಪ್ಪ ತಾಯಿ ಭುವನೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸಿ ಬಳಿಕ ಧ್ವಜಾರೋಹಣ ನೆರವೇರಿಸಲಿದ್ದಾರೆ. ರಾಷ್ಟ್ರಗೀತೆ, ಪ್ರಾರ್ಥನೆ, ನಾಡಗೀತೆ - ರೈತಗೀತೆ ಇರಲಿದೆ. ಕನ್ನಡ ರಾಜ್ಯೋತ್ಸವ ಕುರಿತು ಸಿಎಂ ರಾಜ್ಯದ ಜನೆತೆಗೆ ಸಂದೇಶ ನೀಡಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಸಾರ್ವಜನಿಕ ಪ್ರವೇಶ ನಿಷೇಧ ಮಾಡಲಾಗಿದ್ದು, ಆರೋಗ್ಯದ ದೃಷ್ಟಿಯಿಂದ ಮಕ್ಕಳ ಆಗಮನಕ್ಕೂ ಬ್ರೇಕ್ ಹಾಕಲಾಗಿದೆ. ಕೇವಲ ಇಲಾಖೆಯ ಅಧಿಕಾರಿಗಳು ಸಚಿವರು, ಶಾಸಕರು ಅಷ್ಟೇ ಭಾಗಿಯಾಗಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.