ETV Bharat / state

ಹಿಂದೂ ಮುಖಂಡರ ಹತ್ಯೆಗೆ ಸ್ಕೆಚ್‌.. ಮೂವರು ಶಂಕಿತ ಉಗ್ರರ ವಿರುದ್ಧ ಪ್ರಕರಣ ದಾಖಲು.. - ಉಗ್ರರನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸ್​

ಕಳೆದ ಮೂರು ದಿನಗಳ ಹಿಂದೆ ತಮಿಳುನಾಡು ಹಾಗೂ ಸಿಸಿಬಿ ಪೊಲೀಸರ ಸಹಕಾರದೊಂದಿಗೆ ನಗರದಲ್ಲಿ ವಾಸವಾಗಿದ್ದ ಶಂಕಿತ ಆರೋಪಿಗಳಾದ ಮೊಹಮ್ಮದ್ ಸೈಯದ್, ಇಮ್ರಾನ್ ಖಾನ್, ಮೊಹಮ್ಮದ ಹನೀಫ್ ಹಾಗೂ ಸಹಚರರ ವಿರುದ್ಧ ಪಿಸ್ತೂಲ್ ಸರಬರಾಜು ಹಾಗೂ ಕಾನೂನುಬಾಹಿರ ಚಟುವಟಿಕೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Sketch of the assassination of Hindu leaders
ಆರೋಪಿಗಳ ವಿರುದ್ಧ ಪ್ರಕರಣ ದಾಖಲು
author img

By

Published : Jan 11, 2020, 4:41 PM IST

Updated : Jan 11, 2020, 5:06 PM IST

ಬೆಂಗಳೂರು: ರಾಜ್ಯದಲ್ಲಿ ಹಿಂದೂ‌‌‌ ಮುಖಂಡರ ಹತ್ಯೆಗೆ ಸಂಚು ರೂಪಿಸಿದ್ದ ಆರೋಪದಡಿ ರಾಜಧಾ‌ನಿಯಲ್ಲಿ ಬಂಧಿಸಿದ್ದ ಮೂವರು ಶಂಕಿತ ಉಗ್ರರ ವಿರುದ್ಧ ಸಿಸಿಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

ಕಳೆದ ಮೂರು ದಿನಗಳ ಹಿಂದೆ ತಮಿಳುನಾಡು ಹಾಗೂ ಸಿಸಿಬಿ ಪೊಲೀಸರ ಸಹಕಾರದೊಂದಿಗೆ ನಗರದಲ್ಲಿ ವಾಸವಾಗಿದ್ದ ಶಂಕಿತ ಆರೋಪಿಗಳಾದ ಮೊಹಮ್ಮದ್ ಸೈಯದ್, ಇಮ್ರಾನ್ ಖಾನ್, ಮೊಹಮ್ಮದ ಹನೀಫ್ ಹಾಗೂ ಸಹಚರರ ವಿರುದ್ಧ ಪಿಸ್ತೂಲ್ ಸರಬರಾಜು ಹಾಗೂ ಕಾನೂನುಬಾಹಿರ ಚಟುವಟಿಕೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಕರಣದ ಮೊದಲ ಆರೋಪಿಯಾಗಿರುವ ಖ್ವಾಜಾ ಮೋಯಿನ್ ವಿದೇಶದಿಂದ ಗನ್ ಸ್ಮಗ್ಲರ್‌ಗಳ ಜೊತೆ ನೇರ ಸಂಪರ್ಕ ಹೊಂದಿದ್ದ. ತಮಿಳುನಾಡು ಪೊಲೀಸರ ಕಸ್ಟಡಿಯಲ್ಲಿರುವ ಆರೋಪಿಗಳನ್ನ ವಿಚಾರಣೆ ನಡೆಸೋದಕ್ಕಾಗಿ ಬೆಂಗಳೂರು ಪೊಲೀಸರು ಶೀಘ್ರದಲ್ಲೇ ಬಾಡಿ ವಾರೆಂಟ್ ಪಡೆಯಲಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಹಿಂದೂ‌‌‌ ಮುಖಂಡರ ಹತ್ಯೆಗೆ ಸಂಚು ರೂಪಿಸಿದ್ದ ಆರೋಪದಡಿ ರಾಜಧಾ‌ನಿಯಲ್ಲಿ ಬಂಧಿಸಿದ್ದ ಮೂವರು ಶಂಕಿತ ಉಗ್ರರ ವಿರುದ್ಧ ಸಿಸಿಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

ಕಳೆದ ಮೂರು ದಿನಗಳ ಹಿಂದೆ ತಮಿಳುನಾಡು ಹಾಗೂ ಸಿಸಿಬಿ ಪೊಲೀಸರ ಸಹಕಾರದೊಂದಿಗೆ ನಗರದಲ್ಲಿ ವಾಸವಾಗಿದ್ದ ಶಂಕಿತ ಆರೋಪಿಗಳಾದ ಮೊಹಮ್ಮದ್ ಸೈಯದ್, ಇಮ್ರಾನ್ ಖಾನ್, ಮೊಹಮ್ಮದ ಹನೀಫ್ ಹಾಗೂ ಸಹಚರರ ವಿರುದ್ಧ ಪಿಸ್ತೂಲ್ ಸರಬರಾಜು ಹಾಗೂ ಕಾನೂನುಬಾಹಿರ ಚಟುವಟಿಕೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಕರಣದ ಮೊದಲ ಆರೋಪಿಯಾಗಿರುವ ಖ್ವಾಜಾ ಮೋಯಿನ್ ವಿದೇಶದಿಂದ ಗನ್ ಸ್ಮಗ್ಲರ್‌ಗಳ ಜೊತೆ ನೇರ ಸಂಪರ್ಕ ಹೊಂದಿದ್ದ. ತಮಿಳುನಾಡು ಪೊಲೀಸರ ಕಸ್ಟಡಿಯಲ್ಲಿರುವ ಆರೋಪಿಗಳನ್ನ ವಿಚಾರಣೆ ನಡೆಸೋದಕ್ಕಾಗಿ ಬೆಂಗಳೂರು ಪೊಲೀಸರು ಶೀಘ್ರದಲ್ಲೇ ಬಾಡಿ ವಾರೆಂಟ್ ಪಡೆಯಲಿದ್ದಾರೆ.

Intro:Body:ಮೂವರು ಶಂಕಿತರ ಉಗ್ರರ ವಿರುದ್ಧ ಸಿಸಿಬಿ ಪೊಲೀಸರಿಂದ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲು

ಬೆಂಗಳೂರು: ರಾಜ್ಯದಲ್ಲಿ ಹಿಂದೂ‌‌‌ ಮುಖಂಡರನ್ನು ಹತ್ಯೆಗೆ ಸಂಚು ರೂಪಿಸಿದ್ದರೂ ಆರೋಪದಡಿ ರಾಜಧಾ‌ನಿಯಲ್ಲಿ ಬಂಧಿಸಿದ್ದ ನಾಲ್ವರು ಶಂಕಿತ ಉಗ್ರರ ವಿರುದ್ಧ ಸಿಸಿಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ‌.
ಕಳೆದ ಮೂರು ದಿನಗಳ ಹಿಂದೆ ತಮಿಳುನಾಡು ಪೊಲೀಸರು ಹಾಗೂ ಸಿಸಿಬಿ ಪೊಲೀಸರ ಸಹಕಾರದೊಂದಿಗೆ ನಗರದಲ್ಲಿ ವಾಸವಾಗಿದ್ದ ಶಂಕಿತ ಆರೋಪಿಗಳಾದ ಮೊಹಮ್ಮದ್ ಸೈಯದ್, ಇಮ್ರಾನ್ ಖಾನ್, ಮೊಹಮ್ಮದ ಹನೀಫ್ ಹಾಗೂ ಸಹಚರರರು ಪಿಸ್ತೂಲ್ ಸರಬರಾಜು ಮಾಡಿದ ಆರೋಪದಡಿ ಕಾನೂನುಬಾಹಿರ ಚಟುವಟಿಕೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ..
ಪ್ರಕರಣದ ಮೊದಲ ಆರೋಪಿಯಾಗಿರುವ ಖ್ವಾಜಾ ಮೋಯಿನ್ ಮೂಲಕ ವಿದೇಶದಿಂದ ಗನ್ ಸ್ಮಗ್ಲರ್ ಗಳ ಜೊತೆ ನೇರ ಸಂಪರ್ಕ ಹೊಂದಿದ್ದರು. ತಮಿಳುನಾಡು ಪೊಲೀಸರ ಕಸ್ಟಡಿಯಲ್ಲಿರುವ ಆರೋಪಿಗಳು ವಿಚಾರಣೆಗಾಗಿ ಶೀಘ್ರದಲ್ಲೇ ಬಾಡಿ ವಾರೆಂಟ್ ಪಡೆಯಲಿದ್ದಾರೆ.

Conclusion:
Last Updated : Jan 11, 2020, 5:06 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.